Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರಂಗಮಠದ ಸಿದ್ದಲಿಂಗಯ್ಯ ನಿಧನ

Facebook
Twitter
Telegram
WhatsApp

 

ಚಿತ್ರದುರ್ಗ : ತಾಲೂಕಿನ ವಿಜಾಪುರ ಗ್ರಾಮದ ಸಾರಂಗಮಠದ ಸಿದ್ದಲಿಂಗಯ್ಯ(85) ಶುಕ್ರವಾರ ನಿಧನ ಹೊಂದಿದರು.

 

ಮೃತರು ನಾಲ್ಕು ಮಂದಿ ಪುತ್ರರು ಹಾಗೂ ಓರ್ವ ಪುತ್ರಿಯ ಅಗಲಿದ್ದಾರೆ. ಅಂತ್ಯಕ್ರಿಯೆ ಹುಟ್ಟೂರು ವಿಜಾಪುರದಲ್ಲಿ ಶುಕ್ರವಾರ ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಟವೆಲ್ ಸರಿಯಾಗಿ ವಾಶ್ ಮಾಡದೆ ಇದ್ರೆ ಅದ್ರಿಂದಾನೇ ಬರುತ್ತೆ ಹಲವು ಕಾಯಿಲೆ..!

ಪ್ರತಿನಿತ್ಯ ಸ್ನಾನ ಮಾಡಿದಾಗ ಮೈ ಹೊರೆಸಲು ಟವೆಲ್ ಬಳಸುತ್ತೇವೆ. ಒಂದೇ ಟವೆಲ್ ಅನ್ನು ವಾರಗಟ್ಟಲೇ ಬಳಕೆ ಮಾಡುತ್ತೇವೆ. ಕೆಲವೊಂದು ಮನೆಯಲ್ಲಿ ಒಂದೇ ಟವೆಲ್ ಅನ್ನೇ ಎಲ್ಲರೂ ಬಳಸುತ್ತಾರೆ. ಆದರೆ ಇದರಿಂದಾನೇ ಅನಾರೋಗ್ಯಕ್ಕೆ ದಾರಿ ಮಾಡಿಕೊಟ್ಟಂತೆ

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ, ಈ ರಾಶಿಯವರು ಇಷ್ಟಪಟ್ಟವರ ಎಲ್ಲಿ ದೂರ ಸರಿತ್ತಾರೋ ಎಂಬ ಚಿಂತೆ. ಗುರುವಾರ ರಾಶಿ ಭವಿಷ್ಯ -ಅಕ್ಟೋಬರ್-24,2024 ಅಹೋಹಿ ಅಷ್ಟಮಿ ಸೂರ್ಯೋದಯ: 06:15, ಸೂರ್ಯಾಸ್ತ :

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

error: Content is protected !!