Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸದನದಲ್ಲಿ ಕಿವಿ ಮೇಲೆ ಹೂವಿಟ್ಟು ವ್ಯಂಗ್ಯ : ಈಗ ಬೀದಿ ಬೀದಿಯಲ್ಲಿ ಪೋಸ್ಟರ್ ಅಭಿಯಾನ..!

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿ ಸರ್ಕಾರದ ಈ ವರ್ಷದ ಬಜೆಟ್ ಅನ್ನು ಕಾಂಗ್ರೆಸ್ ನಾಯಕರು ವಿರೋಧಿಸಿದ್ದಾರೆ. ಕಿವಿ ಮೇಲೆ ಚಂಡು ಹೂವಿಟ್ಟುಕೊಂಡು ಬಂದು ವ್ಯಂಗ್ಯವಾಡಿದ್ದಾರೆ. ಈಗ ಬೀದಿಗಿಳಿದು ಬಿಜೆಪಿ ಸರ್ಕಾರದ ಬಜೆಟ್ ಅನ್ನು ವಿರೋಧಿಸಿದ್ದಾರೆ. ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಗೋಡೆಗಳ ಮೇಲೆ ಪೇಂಟಿಂಗ್ ಮಾಡುವ ಮೂಲಕ ಹೊಸ ಅಭಿಯಾನವನ್ನೇ ಶುರು ಮಾಡಿದ್ದಾರೆ.

ʻಕಿವಿ ಮೇಲೆ ಹೂವʼ ಎಂಬ ಪೇಂಟಿಂಗ್ ಮಾಡುವ ಮೂಲಕ ಬಜೆಟ್ ಅನ್ನು ವಿರೋದಿಸಿದ್ದಾರೆ. ಸದನದಲ್ಲಿಯೂ ನಿನ್ನೆ ಬಜೆಟ್ ಮುಗಿದ ಮೇಲೆ ಕಿವಿ ಮೇಲೆ ಚೆಂಡು ಹೂ ಇಟ್ಟುಕೊಂಡು ಬಂದು ವಿರೋಧಿಸಿದ್ದರು. ನಗರದ ಭಾಗಗಳಲ್ಲಿ ಬಿಜೆಪಿ ಸಾಧನೆಯ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ. ಆ ಪೋಸ್ಟರ್ ಗಳ ಮೇಲೆ ʻಸಾಕಪ್ಪ ಸಾಕು ಕಿವಿ ಮೇಲೆ ಹೂʼ ಎಂದು ಬರೆದಿದ್ದಾರೆ.

ಕಳೆದ ಬಜೆಟ್ ನಲ್ಲಿ ಕೊಟ್ಟ ಬಜೆಟ್ ಅನ್ನು ಈಡೇರಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಕಳೆದ ಬಜೆಟ್ 50% ಕೂಡ ದಾಟಿಲ್ಲ. ಈ ಬಜೆಟ್ ಕೇವಲ ಭಾಷಣದ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ನಾಯಕರು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!