Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುಜರಾತ್ ನಲ್ಲಿ ಬಿಜೆಪಿ ಗೆಲುವು : ರಾಜ್ಯದಲ್ಲಿ ಬದಲಾಗಬೇಕಿರುವುದರ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ..!

Facebook
Twitter
Telegram
WhatsApp

 

ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಏಳನೇ ಬಾರಿಗೂ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಕರ್ನಾಟಕದ ಮೇಲೂ ಗುಜರಾತ್ ಚುನಾವಣೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್ನು ಗುಜರಾತ್ ನಲ್ಲಿ ಅನುಸರಿದ ಮಾದರಿಯನ್ನೇ ಕರ್ನಾಟಕದಲ್ಲೂ ಅನುಸರಿಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಹೇಳಿದಂತೆ ಕಾಣುತ್ತಿದೆ.

ಮುಂಬರುವ ಚುನಾವಣೆ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಅತಿ ಹೆಚ್ಚು ವಯಸ್ಸಾದ ನಾಯಕರಿಗೆ ಟಿಕೆಟ್ ಕೊಡುವ ಬಗ್ಗೆ ಚಿಂತನೆ ಮಾಡಬೇಕಿದೆ. ಹಲವು ಬಾರಿ ಗೆದ್ದಿದ್ದಾರೆ ಎಂಬ ಕಾರಣಕ್ಕೆ ಟಿಕೆಟ್ ಬೇಡ ಎಂದಿದ್ದಾರೆ. ಕರ್ನಾಟಕದಲ್ಲೂ ಹೊಸಬರಿಗೆ ಟಿಕೆಟ್ ಕೊಡುವ ಮಾದರಿ ಅನ್ವಯವಾಬೇಕಿದೆ ಎಂದು ಗುಜರಾತ್ ಮಾದರಿಯ ಬಗ್ಗೆ ಪರೋಕ್ಷವಾಗಿ ತಿಳಿಸಿದ್ದಾರೆ.

ಹಿರಿಯರಿಗೆ ಪರಿಷತ್ ನಲ್ಲಿ ಅವಕಾಶ ನೀಡದಲಿ. ಆದರೆ ಚುನಾವನೆಯಲ್ಲಿ ಯುವಕರಿಗೆ ಟಿಕೆಟ್ ನೀಡಲಿ. ಹೊಸಬರಿಗೆ ಅವಕಾಶ ನೀಡಬೇಕಿದೆ. ಇದನ್ನು ಪಕ್ಷದ ವೇದಿಕೆಯಲ್ಲೂ ಸಾಕಷ್ಟು ಸಾರಿ ಹೇಳಿದ್ದೇನೆ. ನಾವೂ ಇನ್ನೂ ಹಳೆ ಮಾದರಿಯನ್ನೇ ಅನುಸರಿಸುತ್ತಿದ್ದೇವೆ. ಅದು ಬದಲಾಗಬೇಕಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!