Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೇವಿನ ಮರದ ಕೆಳಗೆ ಕೂತು ಟೀಕೆ ಮಾಡೋದಲ್ಲ : ಸಹೋದರರಿಗೆ ಸಲಹೆ ಕೊಟ್ಟ ಸತೀಶ್ ಜಾರಕಿಹೊಳಿ

Facebook
Twitter
Telegram
WhatsApp

 

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲಖನ್ ಜಾರಕಿಹೊಳಿಗೂ ಗೆಲುವಾಗಿದೆ. ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಹೋದರರ ನಡವಳಿಕೆ ಬದಲಾಯಿಸಿಕೊಳ್ಳಲು ಸಲಹೆ ನೀಡಿದ್ದಾರೆ.

ಬಿಜೆಪಿ ಯಡವಟ್ಟಿನಿಂದಾಗಿ ಲಖನ್ ಜಾರಕಿಹೊಳಿ ಗೆಲಯವಾಗಿದೆ. ಇದು ಅವರಿಗೆ ಬಯಸದೆ ಬಂದ ಭಾಗ್ಯ. ಅದನ್ನ ಸರಿಯಾಗಿ ಉಪಯೋಗಿಸಿಕೊಳ್ಳಬೇಕಾಗಿದೆ. ಲಖನ್ ಹಾಗೂ ರಮೇಶ್ ತಮ್ಮ ನಡವಳಿಕೆಯನ್ನ ಬದಲಾಯಿಸಿಕೊಳ್ಳಬೇಕಾಗಿದೆ. ಬಯಸದೆ ಬಂದಿರುವ ಗೆಲುವಿದು. ಸರಿಯಾಗಿ ಉಪಯೋಗಿಸಿಕೊಳ್ಳಬೇಕು.

ಬೇವಿನ ಮರದ ಕೆಳಗೆ ಜನರನ್ನ ಟೀಕೆ ಮಾಡುತ್ತಾ ಕೂತರೆ ಜನ ಚುನಾವಣೆ ಯಾವಾಗ ಬರುತ್ತೆ ಅಂತ ಕಾದು ಕುಳಿತಿರುತ್ತಾರೆ. ಸಣ್ಣ ಸಣ್ಣವರ ನಡುವೆ ತಂದಿಟ್ಟ ಹಾಗೇ ದೊಡ್ಡ ದೊಡ್ಡವರ ನಡುವೆ ಆ ಕೆಲಸ ಮಾಡಿದ್ರೆ ಅನಾಹುತವಾಗೋದು ಗ್ಯಾರಂಟಿ. ಹೀಗಾಗಿ ಎಚ್ಚರದಿಂದ ಮಾತಾಡಬೇಕು ಎಂದು ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!