Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೊಮ್ಮಾಯಿ ಅವರು 6 ತಿಂಗಳಷ್ಟೆ ಸಿಎಂ : ಸತೀಶ್ ಜಾರಕಿಹೊಳಿಗಿರುವ ಮಾಹಿತಿ ಏನು..?

Facebook
Twitter
Telegram
WhatsApp

ಕೊಪ್ಪಳ: ಬಸವರಾಜ್ ಬೊಮ್ಮಾಯಿ ಅವರು ಯಶಸ್ವಿಯಾಗಿ ಆರು ತಿಂಗಳು ಸಿಎಂ ಆಗಿ ಮುನ್ನಡೆಯುತ್ತಿದ್ದಾರೆ. ಆದ್ರೆ ಈ ಮಧ್ಯೆ ಸಿಎಂ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆದ್ರೆ ಇದೆಲ್ಲವನ್ನು ಬಿಜೆಪಿ ಹೈಕಮಾಂಡ್ ಮುಚ್ಚಿ ಹಾಕುತ್ತಲೇ ಬರುತ್ತಿದ್ದಾರೆ. ಇದೀಗ ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಇದ್ದಕ್ಕಿದ್ದ ಹಾಗೇ ಸಿಎಂ ಬದಲಾವಣೆ ವಿಚಾರವನ್ನ ಮಾತನಾಡಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ನಮಗಿರುವ ಮಾಹಿತಿ ಪ್ರಕಾರ ಬಸವರಾಜ್ ಬೊಮ್ಮಾಯಿ ಅವರು ಆರು ತಿಂಗಳಿಗಷ್ಟೇ ಸಿಎಂ ಆಗಿರುವುದು. ಪ್ರಮಾಣ ವಚನ ಸ್ವೀಕರಿಸುವಾಗಲೇ ಆ ಬಗ್ಗೆ ಷರತ್ತು ಹಾಕಿದ್ದಾರೆ. ಬಿಜೆಪಿಯಲ್ಲಿ ಈ ಬಾರಿಯೂ ಮೂವರು ಸಿಎಂ ಗಳಾಗುವುದು ಖಚಿತ ಎಂದಿದ್ದಾರೆ.

ಬಿಜೆಪಿಯಲ್ಲೂ ಯಡಿಯೂರಪ್ಪ ಬಣ, ಆರ್ ಎಸ್ ಎಸ್ ಬಣ ಅಂತ ಎರಡೆರಡು ಇದೆ. ಎಲ್ಲಾ ಪಕ್ಷದಲ್ಲೂ ಗುಂಪುಗಳಿವೆ. ಆದ್ರೆ ನಮ್ಮ ಪಕ್ಷದಲ್ಲಿ ಯಾವುದೇ ಗುಂಪಿಲ್ಲ. ಇರುವುದು ಕಾಂಗ್ರೆಸ್ ಬಣವಷ್ಟೇ. ನನ್ನನ್ನು ಬಿಟ್ಟು ನಮ್ಮಲ್ಲಿ 4-5 ಜನ ಸಿಎಂ ಆಗುವ ಸಾಮರ್ಥ್ಯವಿರುವ ನಾಯಕರಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸ್ವಂತ ಹಣದಿಂದ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಕನ್ನಡ ಇಂಡಸ್ಟ್ರಿಯಿಂದ ದೂರವಾಗಿ ಬಹಳ ವರ್ಷಗಳೇ ಕಳೆದವು. ಒಂದೆರಡು ಸಿನಿಮಾ ಮಾಡಿ, ನಟನೆಯಿಂದ ದೂರವಾದರೂ. ಡ್ಯಾನ್ಸ್ ಮಾಡುವುದರಲ್ಲಿ ವಿನೋದ್ ರಾಜ್ ಎತ್ತಿದ ಕೈ. ಆದರೆ ಅವರನ್ನು ಸ್ಯಾಂಡಲ್

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

error: Content is protected !!