Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯವರು ಸ್ನೇಹಿತರ ಮೂಲಕ ಪ್ರಯೋಜನ ಪಡೆಯಿವಿರಿ…

Facebook
Twitter
Telegram
WhatsApp

ಈ ರಾಶಿಯವರು ಸ್ನೇಹಿತರ ಮೂಲಕ ಪ್ರಯೋಜನ ಪಡೆಯಿವಿರಿ…
ವೃತ್ತಿ ಕ್ಷೇತ್ರದಲ್ಲಿ ಅನಗತ್ಯ ಸಮಸ್ಯೆಗಳು ಎದುರಿಸುವಿರಿ..
ಶನಿವಾರ ರಾಶಿ ಭವಿಷ್ಯ-ನವೆಂಬರ್-27,2021

ಕಾಲಭೈರವ ಜಯಂತಿ

ಸೂರ್ಯೋದಯ: 06:22 AM, ಸೂರ್ಯಸ್ತ: 05:49 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಕಾರ್ತಿಕ ಮಾಸ, ದಕ್ಷಿಣಾಯಣ, ಶರತ್ ಋತು, ಕೃಷ್ಣ ಪಕ್ಷ,

ತಿಥಿ: ಅಷ್ಟಮೀ ( 30:00 )
ನಕ್ಷತ್ರ: ಮಘ ( 21:42 )
ಯೋಗ: ಇಂದ್ರ ( 07:35 )
ಕರಣ: ಬಾಲವ ( 17:57 ) ಕೌಲವ ( 30:00 )

ರಾಹು ಕಾಲ: 09:00 – 10:30
ಯಮಗಂಡ: 01:30 – 03:00

​ಮೇಷ ರಾಶಿ:
ಸಂಗಾತಿಯ ಜೊತೆ ಸಣ್ಣ ಸಮಸ್ಯೆಗಳುಸಂಭವಿಸಬಹುದುಅನುಭವಿ ಜನರಸಮಾಲೋಚನೆಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ . ಕಿರಾಣಿ ಅಂಗಡಿ ಹೋಟೆಲ್ ಲಾಭ ಪಡೆಯುವ ನಿರೀಕ್ಷೆಯಿದೆ. ಕುಟುಂಬ ಅಥವಾ ಸಂಬಂಧಿಕರ ಸಹಾಯದಿಂದ ನೀವು ಸಾಲ ಪಡೆಯುತ್ತೀರಿ. ನಿಮ್ಮ ಸಣ್ಣ ಉಳಿತಾಯ ಗಳಿಕೆ ಹೆಚ್ಚಾಗುತ್ತದೆ. ಹೊಸ ಆದಾಯದ ಅವಕಾಶಗಳು ಬರುವುದು. ನಿಮಗೆ ಹೊಸ ಯೋಜನೆಗಳು ಇರಲಿವೆ. ಇಂದು ಪತ್ನಿಯ ಮುನಿಸು ಮತ್ತು ಮಾನಸಿಕ ಅಸಮಾಧಾನವು ನಿಮ್ಮನ್ನು ತೊಂದರೆಗೊಳಿಸುತ್ತದೆ. ಸರಕಾರಿ ಸೌಕರ್ಯಗಳ ಬಗ್ಗೆ ಚರ್ಚಿಸಿ. ಬೀಗರ ಸಹಾಯ ನಿಮಗೆತೊಂದರೆಯಾಗಬಹುದು. ಅಂಚೆ ಕಚೇರಿಯ ಅಲ್ಪಾವಧಿಯ ಹೂಡಿಕೆಯು ಲಾಭ ಪಡೆಯುವ ನಿರೀಕ್ಷೆಯಿದೆ. ಸಣ್ಣಪುಟ್ಟ ಅಡಚಣೆಗಳು ಅಕ್ಕ ಪಕ್ಕದವರಿಂದ ಸಂಭವಿಸಬಹುದು. ದೇಹದ ಭಾಗದಲ್ಲಿ ಸ್ನಾಯುಗಳ ನೋವು ಉಂಟಾಗಬಹುದು. ಆಂತರಿಕ ಗುಣಗಳು ಮತ್ತು ಕೌಶಲ್ಯದಿಂದ ನೀವು ಉದ್ಯೋಗ ಪಡೆಯುತ್ತೀರಿ. ಲೈಂಗಿಕತೆಯ ಕಡೆ ಆಸಕ್ತಿ ಹೆಚ್ಚಾಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

​ವೃಷಭ ರಾಶಿ: ವಾಕ್ಚಾತುರ್ಯದಿಂದ ನಿಮ್ಮ ಕೆಲಸ ಕಾರ್ಯಗಳು ಮಾಡಿಕೊಳ್ಳುವಿರಿ. ಸ್ನೇಹಿತರ ಮೂಲಕ ಪ್ರಯೋಜನ ಪಡೆಯುವಿರಿ. ನಿಮ್ಮ ಸಾಮರ್ಥ್ಯದಿಂದ ನೀವು ವಿಶೇಷ ರೀತಿಯ ಲಾಭವನ್ನು ಪಡೆಯುತ್ತೀರಿ. ಆಧ್ಯಾತ್ಮಿಕತೆಯು ನಿಮ್ಮ ಮನಸ್ಸನ್ನು ಸಂತೋಷ ಗೊಳ್ಳುತ್ತದೆ . ಲೋಕೋಪಕಾರದಲ್ಲಿ ಆಸಕ್ತಿಯನ್ನು ವಹಿಸುವಂತೆ ಮಾಡುತ್ತದೆ. ಮಕ್ಕಳಿಗೆ ಸಂಗೀತದಲ್ಲಿ ಆಸಕ್ತಿ ಹುಟ್ಟುತ್ತದೆ. ನೀವು ಸತ್ಯದ ಹಾದಿಯಲ್ಲಿ ನಡೆದು ಸಮಾಜದಲ್ಲಿ ತೃಪ್ತಿಯನ್ನು ಪಡೆಯುತ್ತೀರಿ. ಕೃಷಿಯಲ್ಲಿ ಸಮೃದ್ಧಿ ಪಡೆಯುವಿರಿ. ಆರ್ಥಿಕ ಸ್ಥಿತಿಯು ಮಧ್ಯಮ. ಬಂಧು ಬಳಗದ ಬಾಂಧವ್ಯ ಉತ್ತಮವಾಗಿರುತ್ತದೆ. ಪ್ರೀತಿಯ ಸಂಗಾತಿಯ ಮನಸ್ಸು ತೊಂದರೆಗೊಳಗಾಗಬಹುದು. ಮದುವೆಯ ಮಾನಸಿಕ ಒತ್ತಡ ಇರಬಹುದು. ಸಣ್ಣ ವಿಷಯಗಳು ನಿಮ್ಮ ಮನಸ್ಸನ್ನು ಅಸಮಾಧಾನಗೊಳಿಸಬಹುದು. ಸಹೋದರ ಸಹೋದರಿಯರ ವರ್ತನೆಯು ಮನಸ್ಸನ್ನು ನೋಯಿಸಬಹುದು. ಕುಟುಂಬದ ಸಂತೋಷ ಮತ್ತು ಶಾಂತಿ ಸಾಮಾನ್ಯವಾಗಿರುತ್ತದೆ, ಪಾಲುದಾರಿಕೆ ವಿಚಾರ ಪ್ರಸ್ತಾಪ ಮಾಡಬೇಡಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

​ಮಿಥುನ ರಾಶಿ:
ಅತಿಯಾದ ವ್ಯವಹಾರದ ಹಾಗೂ ಸಾಲದ ಖರ್ಚು ಒತ್ತಡಕ್ಕೆ ಕಾರಣವಾಗಬಹುದು.
ಪತಿ-ಪತ್ನಿ ಮಧ್ಯೆ ಮಾನಸಿಕ ಆತಂಕ ಉಂಟಾಗಬಹುದು. ವಿರೋಧಿಗಳು ಕಿಚ್ಚು ಹತ್ತಿಸಲು ಪ್ರಯತ್ನಿಸುತ್ತಾರೆ . ನಿಮ್ಮ ಪ್ರಯತ್ನ ಯಶಸ್ವಿಯಾಗುವುದಿಲ್ಲ. ಇದಕ್ಕೆ ಸಮಾಧಾನವೇ ಬ್ರಹ್ಮಸ್ತ್ರ, ಆದ್ದರಿಂದ ಶಾಂತಿ ಕಾಪಾಡಿಕೊಳ್ಳಿ ಇದರಿಂದ ಆತ್ಮಗೌರವ ಹೆಚ್ಚಾಗುತ್ತವೆ. ಹೆಚ್ಚುತ್ತಿರುವ ಬಡ್ಡಿ ಸಾಲ ಹಾಗೂ ಕಷ್ಟಗಳು ಒತ್ತಡಕ್ಕೊಳಗಾಗಬಹುದು. ಹೊಸ ಹೂಡಿಕೆಗಳು ಸದ್ಯಕ್ಕೆ ಬೇಡ. ಯಾವುದೇ ಕೆಲಸವನ್ನು ಎಚ್ಚರಿಕೆಯಿಂದ ಮಾಡಿ. ನಷ್ಟದ ಸಾಧ್ಯತೆಯೂ ಇದೆ. ಅನಾರೋಗ್ಯವು ಸಮಸ್ಯೆಗಳನ್ನು ಉಂಟುಮಾಡಬಹುದು. ಕುಟುಂಬದ ವಾತಾವರಣವೂ ಸಂತೋಷವಾಗಿರುತ್ತದೆ, ಪತ್ನಿಯ ಮಾರ್ಗದರ್ಶನ ಪಡೆಯಿರಿ. ಶಿಕ್ಷಕವೃಂದವರಿಗೆ ಆಧ್ಯಾತ್ಮಿಕತೆಯತ್ತ ಒಲವು ಉಂಟಾಗುತ್ತದೆ. ಎಲ್ಲಾ ರೀತಿಯ ಶುಭಮಂಗಲ ಕಾರ್ಯಗಳು ಜರುಗುವವು. ತ್ವರಿತ ಹಣ ಸಂಪಾದಿಸುವ ಭರಾಟೆಯಲ್ಲಿ ಸಿಕ್ಕಿಹಾಕಿಕೊಳ್ಳುವ ಸಂಭವ. ಸ್ತ್ರೀ-ಪುರುಷ ಆಕರ್ಷಿತರಾಗುವಿರಿ. ಮಕ್ಕಳ ಮದುವೆ ಮಾತುಕತೆಯ ವಿಚಾರ ಕೇಳಿ ಸಂತೋಷ ಪಡೆಯುತ್ತೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

​ಕಟಕ ರಾಶಿ:
ಜನರ ವಕ್ರ ದೃಷ್ಟಿಯಿಂದ ಮಾನಸಿಕ ಗೊಂದಲ ಉಂಟಾಗಬಹುದು.
ಪಾಲುದಾರಿಕೆ ಒಪ್ಪಂದವು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ. ವೃತ್ತಿಜೀವನದ ದೃಷ್ಟಿಯಿಂದ ಅತ್ಯುತ್ತಮವಾಗಿದೆ. ಸ್ನೇಹಿತರು ಸಹಾಯ ಮಾಡುತ್ತಾರೆ. ಅಧೀನ ನೌಕರರು ಮತ್ತು ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ಇರುತ್ತದೆ. ವಿರೋಧಿಗಳು ಯಾವುದೇ ರೀತಿಯ ತೊಂದರೆಗಳಿಗೆ ಕಾರಣರಾಗಬಹುದು. ವ್ಯಾಪಾರ ವಹಿವಾಟು ಪ್ರಯೋಜನ ಪಡೆಯುತ್ತದೆ. ನಿರೀಕ್ಷಿತ ಲಾಭದಿಂದ ಸಾಲಬಾಧೆ ಕಡಿಮೆಯಾಗುತ್ತದೆ. ಸಂಗಾತಿಯ ಕಾಣಿಕೆ ಸಂತೋಷವಾಗುತ್ತದೆ. ನಿರುದ್ಯೋಗಿಗಳು ಸ್ವ-ಶಕ್ತಿ ಪ್ರಗತಿಗೆ ದಾರಿ ಮಾಡಿಕೊಡುತ್ತದೆ. ಸಹೋದರಿಯ ಮಕ್ಕಳಿಗೆ ಸಂಬಂಧಿಸಿದ ಶುಭಮಂಗಳ ಸುದ್ದಿ ಬರಲಿದೆ. ಉನ್ನತ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗುವಿರಿ. ನಿವೇಶನ ಖರೀದಿಯ ಮಹತ್ವಾಕಾಂಕ್ಷೆಗಳ ಯಶಸ್ಸು . ಜಮೀನು ಖರೀದಿ ದಾರಿಗಳು ಕಾಣಿಸುತ್ತವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

​ಸಿಂಹ ರಾಶಿ:
ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ಸಕಾರಾತ್ಮಕ ವರ್ತನೆ ಲಾಭಕ್ಕೆ ಕಾರಣವಾಗಲಿದೆ. ಸ್ವಯಂ ಶಕ್ತಿ ದಿಂದ ಕೆಲಸ ಪಡೆಯುವಿರಿ. ಕೃಷಿ ಉತ್ತಮವಾಗಿ ಬೆಳೆಯುತ್ತದೆ. ಕೃಷಿ ಪತ್ತಿನ ಸಹಕಾರ ದಿಂದ ಸಾಲ ಪಡೆಯುವಿರಿ. ಪ್ರಮುಖ ಹುದ್ದೆಯಲ್ಲಿರುವ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಹೆಚ್ಚುವರಿ ಜವಾಬ್ದಾರಿಯನ್ನು ಕಾಣಬಹುದು. ಕಠಿಣ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣ. ಉಪಕಾರದ ಭಾವನೆ ಬಲವಾಗಿದ್ದು ತಮ್ಮ ಕ್ಷೇತ್ರದಲ್ಲಿ ಹೆಸರುವಾಸಿಯಾಗಿ ರಾಜಕೀಯದಲ್ಲಿ ಪ್ರವೇಶ ಮಾಡುವಿರಿ.. ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ಸಮಸ್ಯೆಗಳಾಗಬಹದು. ರಾಜ ತಾಂತ್ರಿಕ ತಂತ್ರವು ಲಾಭಕ್ಕೆ ದಾರಿ ಮಾಡಿಕೊಡುತ್ತದೆ.ಕೆಲಸದಲ್ಲಿ ದಕ್ಷತೆಯು ಹೆಚ್ಚಾಗುತ್ತದೆ. ಹಿರಿಯರ ಸಲಹೆಯು ಉತ್ತಮ ಫಲಿತಾಂಶಗಳನ್ನು ಸೃಷ್ಟಿಸುತ್ತದೆ. ಕೆಲಸದಲ್ಲಿ ಅಡೆತಡೆಗಳು ನಿರಾಶೆಯನ್ನು ಉಂಟುಮಾಡುತ್ತವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

​ಕನ್ಯಾ ರಾಶಿ:
ಆಧ್ಯಾತ್ಮಿಕ ಆಸಕ್ತಿಯಿಂದ ಎಲ್ಲ ಕೆಲಸ ಕಾರ್ಯಗಳು ಶುಭಫಲ. ನಿಮ್ಮ ರಹಸ್ಯ ಸಂಗತಿ ಬಹಿರಂಗಗೊಳ್ಳುತ್ತದೆ.
ವ್ಯಾಪಾರ ವೈವಾಟ ಮಧ್ಯಮ ಫಲಪ್ರದವಾಗಿದೆ. ವೃತ್ತಿಜೀವನದಲ್ಲಿ ಒಬ್ಬ ವ್ಯಕ್ತಿಯಿಂದ ಕಳಂಕ ಅನುಭವಿಸುವಿರಿ. ಹಣಕಾಸಿನ ತೊಂದರೆ ಮಾನಸಿಕ ಚಿಂತೆ.ವಿರೋಧಿಗಳು ಉದ್ವೇಗವನ್ನು ಸೃಷ್ಟಿಸುತ್ತಾರೆ. ಆಕಸ್ಮಿಕವಾಗಿ ಕಾಲಿಗೆ ಹಾನಿಯಾಗುವ ಸಾಧ್ಯತೆಯಿದೆ. ಪ್ರೇಮಿಗಳ ಪ್ರೇಮವು ಬಹಿರಂಗವಾಗುತ್ತದೆ. ಆರೋಗ್ಯದ ಸಮಸ್ಯೆ ಕಾಣಿಸಿಕೊಳ್ಳಬಹುದು. ಕಿಬ್ಬೊಟ್ಟೆಯ ಮತ್ತು ಉಸಿರಾಟದ ಕಾರಣದಿಂದಾಗಿ ನೋವು ಉಂಟಾಗಬಹುದು. ಸಂಗಾತಿಯ ಅನಾರೋಗ್ಯವು ನಿಮ್ಮನ್ನು ಚಿಂತೆಗೀಡು ಮಾಡಬಹುದು. ಅನಾವಶ್ಯಕವಾಗಿ ಚರ್ಚೆ, ವಿವಾದಗಳು ಹಾನಿಯನ್ನುಂಟುಮಾಡುತ್ತದೆ. ಪ್ರೀತಿಪಾತ್ರರೊಂದಿಗಿನ ಸಂಬಂಧಗಳಲ್ಲಿ ಉದ್ವಿಗ್ನತೆ ಕಾಣಿಸಿಕೊಳ್ಳುವುದು. ಇದಕ್ಕೆ ಇದಕ್ಕೆ ಪರಿಹಾರವೇನು? ಮದುವೆ ವಿಳಂಬ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

​ತುಲಾ ರಾಶಿ:
ಸಹೋದರನ ಕುಟುಂಬ ಸಂತೋಷವನ್ನು ತರುತ್ತದೆ.
ಸಂತಾನದ ಪ್ರಯತ್ನಗಳು ಯಶಸ್ವಿಯಾಗಲಿವೆ. ಪತ್ನಿಯ ಬಳಗದ ಅಪೇಕ್ಷಿತ ಬೆಂಬಲವನ್ನು ಪಡೆಯುವಿರಿ. ಸಂಗಾತಿಯು ಆಸೆಗಳನ್ನು ಈಡೇರಿಸುವ ಮಾರ್ಗವು ಕಂಡುಬರುತ್ತದೆ. ಮಗಳ ಕುಟುಂಬ ಸಂತೋಷವು ನೆಲೆಸುವುದು. ತೃಪ್ತಿದಾಯಕ ವ್ಯಾಪಾರದಲ್ಲಿ ಗಳಿಕೆ. ಪತ್ನಿಯ ಜೊತೆ ಸಾಮರಸ್ಯ. ವೃತ್ತಿರಂಗದಲ್ಲಿ ಗೌರವ ಇರುತ್ತದೆ. ಮಧ್ಯದಲ್ಲಿ ಕೆಲವು ಅನಾನುಕೂಲ ಸಂದರ್ಭಗಳು ಕಂಡುಬರುತ್ತವೆ. ಅಧಿಕಾರಿಗಳೊಂದಿಗಿನ ಸಂಬಂಧ ಬಲಗೊಳ್ಳಲಿದೆ. ಆಸ್ತಿ ವಿಚಾರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ತಜ್ಞರ ಸಲಹೆ ಮುಖ್ಯ. ಬಹುದಿನದ ಬರಬೇಕಾಗಿದ್ದ ಹಣವು ಕೈ ಸೇರುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

​ವೃಶ್ಚಿಕ ರಾಶಿ:
ಮಧ್ಯಸ್ಥಿಕೆ ವಹಿಸಿದ ಹಣಕಾಸಿನಲ್ಲಿ ಅಪಾಯವನ್ನು ತಂದುಕೊಡಲಿದೆ.
ಸಂಗಾತಿಯ ಒರೆ ನೋಟದಿಂದ ನೀವು ಆನಂದವನ್ನು ಪಡೆಯುತ್ತೀರಿ. ದೈಹಿಕ ಸದೃಢವಾಗಿರುತ್ತದೆ. ಸಂಗಾತಿಯ ಪ್ರಣಯದಾಟ ಹೆಚ್ಚಾಗುತ್ತವೆ. ಆಂತರಿಕ ಸಂತೋಷ ಹೆಚ್ಚಾಗುತ್ತದೆ. ಹೊಸ ವ್ಯವಹಾರಕ್ಕೆ ಕೈ ಹಾಕಿ ಆರ್ಥಿಕ ಅಪಾಯವನ್ನು ತಂದುಕೊಳ್ಳಬೇಡಿ.ಹಾನಿ ಉಂಟಾಗುವ ಸಾಧ್ಯತೆ ಇದೆ. ಆತ್ಮೀಯರ ವರ್ತನೆಯು ಮನಸ್ಸನ್ನು ನೋಯಿಸಬಹುದು. ಕೋಪ ಮತ್ತು ಆವೇಶವನ್ನು ನಿಯಂತ್ರಿಸಿ. ಎಲ್ಲರೊಂದಿಗೂ ಕೋಪಗೊಳ್ಳುವುದರಿಂದ ಮುಂದೆ ಪಶ್ಚಾತಾಪ ಪಡಬೇಕಾಗುವುದು . ಮಕ್ಕಳ ಅನಾರೋಗ್ಯವು ಮಾನಸಿಕ ಒತ್ತಡವನ್ನು ಸೃಷ್ಟಿಸುತ್ತದೆ. ಹಣಕಾಸಿನ ಆತಂಕ ಉಂಟಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

​ಧನುಸ್ಸು ರಾಶಿ:
ಕುಟುಂಬ ಸದಸ್ಯರ ಮೇಲೆ ಕೋಪಗೊಳ್ಳಬೇಡಿ
ಸಮಯ ಅನುಕೂಲಕರವಾಗಿದೆ ಆದರೆ ಲಾಭಕ್ಕಾಗಿ ಪ್ರಯತ್ನಗಳು ಅವಶ್ಯಕ. ಆಂತರಿಕ ಕೌಶಲ್ಯದಿಂದಾಗಿ, ನೀವು ಮೆಚ್ಚುಗೆಯನ್ನು ಪಡೆಯುತ್ತೀರಿ ಮತ್ತು ಖ್ಯಾತಿ ಹೆಚ್ಚಾಗುತ್ತದೆ. ವೃತ್ತಿಜೀವನದಲ್ಲಿ ಲಾಕ್‌ಡೌನ್‌ನ ಸವಾಲುಗಳಿವೆ. ಆಂತರಿಕ ಶಕ್ತಿ ಕಡಿಮೆಯಾಗುವುದನ್ನು ನೀವು ಅನುಭವಿಸುವಿರಿ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳಬೇಡಿ, ಅವರುಗಳು ನಿಮ್ಮ ಶಕ್ತಿ, ಈ ಸಂಗತಿಯನ್ನು ಅರ್ಥಮಾಡಿಕೊಳ್ಳಿ. ವಿರೋಧಿಗಳು ನಿಮ್ಮ ಸೋಲಿಗೆ ಒತ್ತು ನೀಡುತ್ತಾರೆ, ಆದರೆ ನಿಮ್ಮ ತಂತ್ರದಿಂದ ಅವರನ್ನು ಸೋಲಿಸಲು ನಿಮಗೆ ಸಾಧ್ಯವಾಗುತ್ತದೆ. ಕಾನೂನು ವಿಷಯಗಳಲ್ಲಿ ಜಾಗರೂಕರಾಗಿರಿ. ಸಂಘರ್ಷಗಳಿಂದ ದೂರವಿರುವುದು ಉತ್ತಮ.ಕೀಲು ಮತ್ತು ಸ್ನಾಯು ನೋವು ಕಾಣಿಸಿಕೊಳ್ಳಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

​ಮಕರ ರಾಶಿ:
ಅಧಿಕಾರಿಗಳಿಂದ ಮೆಚ್ಚುಗೆ ಪಡೆಯುವಿರಿ
ಈ ವಾರ ನಿಮ್ಮ ಪ್ರತಿಭೆ ಸುಧಾರಿಸುತ್ತದೆ. ವೃತ್ತಿಜೀವನದಲ್ಲಿ ಹೊಸ ಗುರಿಗಳಿವೆ, ಜೊತೆಗೆ ಅಧಿಕಾರಿಗಳಿಂದ ಪ್ರಶಂಸೆ ಕೂಡ ಇರುತ್ತದೆ. ವ್ಯವಹಾರದಲ್ಲಿ ಹೊಸ ಅವಕಾಶಗಳಿವೆ. ಶಕ್ತಿಯ ಸಂವಹನ ಇರುತ್ತದೆ. ಹಣಕಾಸಿನ ನೆರವು ಲಭ್ಯವಿರುತ್ತದೆ. ಶುಭ ಶನಿಯು ಸಂತೋಷವನ್ನು ನೀಡುತ್ತದೆ. ಪಾಲುದಾರರೊಂದಿಗೆ ಗೊಂದಲ ಸಾಧ್ಯ. ಸಂಭಾಷಣೆಯಲ್ಲಿ ನಿಮ್ಮ ಅಜಾಗರೂಕತೆಯು ವಿಲಕ್ಷಣ ಸಂದರ್ಭಗಳನ್ನು ಸೃಷ್ಟಿಸುತ್ತದೆ. ಕೆಲವೊಂದು ಸಂದರ್ಭಗಳಲ್ಲಿ ತೊಂದರೆಗಳು ಎದುರಾಗಬಹುದು.ಆದರೆ ನೀವು ಅದನ್ನು ನೀವು ಅಚ್ಚುಕಟ್ಟಾಗಿ ಎದುರಿಸುತ್ತೀರಿ. ಎಲ್ಲಾ ವಿರೋಧಾಭಾಸಗಳ ಹೊರತಾಗಿಯೂ, ಲಾಭಕ್ಕಾಗಿ ಅವಕಾಶಗಳಿವೆ. ಗೌರವದ ಬಗ್ಗೆ ಜಾಗರೂಕರಾಗಿರಿ ಏಕೆಂದರೆ ಸುಳ್ಳು ಆರೋಪಗಳಿಗೆ ಗುರಿಯಾಗುವ ಸಾಧ್ಯತೆ ಇರುತ್ತದೆ. ಯಾವುದೇ ದೊಡ್ಡ ಹೆಜ್ಜೆಯನ್ನು ಯೋಚನೆ ಮಾಡಿ ತೆಗೆದುಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

​ಕುಂಭ ರಾಶಿ:
ಅನಗತ್ಯ ಗೊಂದಲಗಳಿಗೆ ಈಡಾಗದಿರಿ
ಈ ಸಮಯದಲ್ಲಿ, ವೃತ್ತಿ ಜೀವನ ಮಧ್ಯಮವಾಗಿರುತ್ತದೆ. ನಕಾರಾತ್ಮಕ ಆಲೋಚನೆಗಳು ದೈಹಿಕ ತೊಂದರೆಗೆ ಕಾರಣವಾಗಬಹುದು. ಅನಗತ್ಯ ಗೊಂದಲಗಳಿಗೆ ಈಡಾಗದಿರಿ. ಸರಿಯಾದ ನಿರ್ಧಾರವು ಕೆಲಸ ಮಾಡುತ್ತದೆ. ಅನಿಶ್ಚಿತತೆಯಿಂದ ಮನಸ್ಸು ಚಂಚಲವಾಗಿರುತ್ತದೆ. ಆಂತರಿಕ ಶಕ್ತಿಯ ಕೊರತೆಯನ್ನು ನೀವು ಅನುಭವಿಸುವಿರಿ. ಅಪಾಯಗಳನ್ನು ತೆಗೆದುಕೊಳ್ಳಬೇಡಿ. ಅಳಿಯಂದಿರೊಂದಿಗಿನ ಸಂಬಂಧವು ಸುಧಾರಿಸುತ್ತದೆ. ನೆರೆಹೊರೆಯವರ ನಕಾರಾತ್ಮಕ ವರ್ತನೆಯಿಂದ ಆಶ್ಚರ್ಯವಾಗಬಹುದು. ಇದರಿಂದ ನೀವು ಅವರ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುತ್ತದೆ. ಅನಗತ್ಯವಾಗಿ ಮಾತನಾಡುವುದನ್ನು ತಪ್ಪಿಸಿ. ಸಿಹಿ ಮಾತುಗಳು ಪ್ರಯೋಜನ ಪಡೆಯುತ್ತವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

​ಮೀನ ರಾಶಿ:
ಸಾಲವನ್ನು ಹಿಂದಿರುಗಿಸಲು ಪ್ರಯತ್ನಿಸಿ
ದೈನಂದಿನ ಕಾರ್ಯಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ಜ್ಞಾಪಕ ಶಕ್ತಿಯ ಕೊರತೆ ಉಂಟಾಗಬಹುದು. ನಿಮ್ಮ ರಾಶಿಚಕ್ರ ಚಿಹ್ನೆಯಲ್ಲಿ ಮಂಗಳ ಇರುವಿಕೆಯು ಬೆನ್ನು ನೋವಿನ ಸಮಸ್ಯೆಯನ್ನುಂಟು ಮಾಡಬಹುದು. ನಕಾರಾತ್ಮಕ ಆಲೋಚನೆಗಳು ತೊಂದರೆ ಸೃಷ್ಟಿಸುತ್ತವೆ. ಸಾಲಗಳನ್ನು ಹಿಂದಿರುಗಿಸಲು ಪ್ರಯತ್ನಿಸಿ. ಕಠಿಣ ಪರಿಶ್ರಮ ನಿಮಗೆ ಪ್ರಯೋಜನವನ್ನು ನೀಡುತ್ತದೆ. ಹತ್ತಿರವಿರುವ ಆತ್ಮೀಯರ ವರ್ತನೆಯು ನಿಮ್ಮ ಹೃದಯವನ್ನು ನೋಯಿಸುತ್ತದೆ. ವಿರೋಧಿಗಳು ತೊಂದರೆ ಉಂಟುಮಾಡುತ್ತಾರೆ. ವ್ಯಾಖ್ಯಾನವನ್ನು ತಪ್ಪಿಸಿ. ವ್ಯವಹಾರ ಒಪ್ಪಂದಕ್ಕೆ ಅಡೆತಡೆಗಳು ಸಾಧ್ಯ. ವಯಸ್ಸಾದವರೊಂದಿಗೆ ಪರಿಚಿತತೆ ಕೆಲಸ ಮಾಡುವುದಿಲ್ಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!