Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಅಹಂಕಾರವನ್ನ ರೈತರ ಸತ್ಯಾಗ್ರಹ ಮಣಿಸಿದೆ : ರಾಹುಲ್ ಗಾಂಧಿ

Facebook
Twitter
Telegram
WhatsApp

ನವದೆಹಲಿ: ಭಾರೀ ವಿರೋಧಕ್ಕೆ ಕಾರಣವಾಗಿದ್ದ, ಮಳೆ, ಗಾಳಿ, ಬಿಸಿಲು ಎನ್ನದೆ ರೈತರು ಹೋರಾಟ ಮಾಡುತ್ತಿದ್ದ ಹೋರಾಟಕ್ಕೆ ಕಡೆಗೂ ಜಯ ಸಿಕ್ಕಿದೆ. ರೈತರ ಹೋರಾಟಕ್ಕೆ ಫಲ ದೊರೆತಿದೆ. ವರ್ಷಗಳಿಂದಲೂ ಮೂರು ಕೃಷಿ ಕಾಯ್ದೆಗಳನ್ನ ಹಿಂಪಡೆಯಲೇ ಬೇಕೆಂದು ಧರಣಿ ಕುಳಿತಿದ್ದರು. ಆ ರೈತರ ದಿಟ್ಟತನಕ್ಕೆ ಕೇಂದ್ರ ಸರ್ಕಾರ ಕಡೆಗೂ ಮಣಿದಿದೆ. ಆ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನ ವಾಪಾಸ್ ಪಡೆದುಕೊಳ್ಳುವ ಬಗ್ಗೆ ಮೋದಿ ನಿರ್ಧಾರ ತಿಳಿಸಿದ್ದಾರೆ.

ಈ ವಿಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಕೇಂದ್ರದ ಅಲಂಕಾರವನ್ನ ರೈತರ ಸತ್ಯಾಗ್ರಹ ಮಣಿಸಿದೆ. ರೈತರು ತಮ್ಮ ಸುದೀರ್ಘ ಸತ್ಯಾಗ್ರಹದಿಂದ ರೈತರಿಗೆ ಮಾರಕವಾಗಿದ್ದ ಕಾಯ್ದೆಗಳ ವಿರುದ್ಧ ಪ್ರತಿಭಟಿಸಿದ್ದರು. ಆ ಪ್ರತಿಭಟನೆಗೆ ಜಯ ಸಿಕ್ಕಿದೆ. ಜೈ ಹಿಂದ್ ಜೈ ಕಿಸಾನ್ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!