Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮ ಮೊಮ್ಮಕ್ಕಳು, ಮರಿ ಮಕ್ಕಳಿಗಾಗಿಯಾದ್ರೂ ಹೋರಾಟ ಮಾಡಬೇಕಿದೆ : ಸಾಧುಕೋಕಿಲ

Facebook
Twitter
Telegram
WhatsApp

 

ರಾಮನಗರ: ಇಂದು ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಯ ಪಾದಯಾತ್ರೆ ಆರಂಭಿಸಿದ್ದು, ಈ ಪಾದಯಾತ್ರೆಗೆ ಕನ್ನಡ ಚಿತ್ರರಂಗ ಕೂಡ ಸಾಥ್ ನೀಡಿದೆ. ಸಾಧುಕೋಕಿಲ, ದುನಿಯಾ ವಿಜಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಪಾದಯಾತ್ರೆ ಬಗ್ಗೆ ಮಾತನಾಡಿದ ಸಾಧುಕೋಕಿಲ, ಈ ಯೋಜನೆಗೆ ಎಲ್ಲರ ಸಹಕಾರ ತುಂಬಾ ಮುಖ್ಯ. ನಮಗಾಗಿ ನಮ್ಮ ಮಕ್ಕಳಿಗಾಗಿ ಅಲ್ಲದೆ ಇದ್ದರು, ನಮ್ಮ ಮೊಮ್ಮಕ್ಕಳು, ಮರಿಮೊಮ್ಮಕ್ಕಳಿಗಾಗಿಯಾದ್ರೂ ಈ ಯೋಜನೆಗೆ ಸಹಕಾರಿಯಾಗಬೇಕು. ಮುಂದೆ ಅವರೆಲ್ಲಾ ಯಾರಲ್ಲಿಯೋ ನೀರಿಗಾಗಿ ಕೈಚಾಚೋದು ಬೇಡ ಎಂಬುದು ನಮ್ಮ ಮನಸ್ಥಿತಿಯಾದ್ರೆ ನಾವೂ ಈ ಹೋರಾಟ ಮಾಡಲೇ ಬೇಕು ಎಂದಿದ್ದಾರೆ.

ನಮ್ಮ ಚಿತ್ರರಂಗದವರಿಗೂ ನೀರಿನ ಬಗ್ಗೆ ಅರಿವಿದೆ. ಹೀಗಾಗಿ ಎಲ್ಲರೂ ಸಹಕಾರ ನೀಡುತ್ತಾರೆ. ನಮ್ಮಲ್ಲಿ ಒಗ್ಗಟ್ಟಿದೆ. ಆದ್ರೆ ಎಲ್ಲರೂ ಸೇರಿ ಚರ್ಚೆ ಮಾಡಿ ಮುಂದುವರೆಯುತ್ತಿಲ್ಲ. ಇಲ್ಲಿ ನಾಯಕತ್ವದ ಕೊರತೆಯೂ ಇರಬಹುದು. ನಾಯಕತ್ವದ ಕೊರತೆಯನ್ನ ಶಿವಣ್ಣ ನೀಗಿಸಲಿ. ಆದ್ರೆ ನೀರಿಗಾಗಿ ಎಲ್ಲರೂ ಒಗ್ಗೂಡುತ್ತಾರೆ ಅನ್ನೋ ನಂಬಿಕೆ ಇದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ

error: Content is protected !!