ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕೈಯಲ್ಲಿ ಒಂದಷ್ಟು ಹಣವಿದ್ದರೆ ಆ ಹಣವನ್ನು ಬ್ಯಾಂಕ್ ನಲ್ಲಿ ಡೆಪಾಸಿಟ್ ಮಾಡಿ, ಬಡ್ಡಿ ಬರುವಂತೆ ಮಾಡಿಕೊಳ್ಳುತ್ತೀವಿ. ಆದರೆ ಆ ಬಡ್ಡಿ ತುಂಬಾ ದೊಡ್ಡ ಮಟ್ಟಕ್ಕೇನು ಬರಲ್ಲ. ಆದರೆ ಈಗ ಎಸ್ ಬಿ ಐ ಬ್ಯಾಂಕ್ ಗ್ರಾಹಕರಿಗೆ ಖುಷಿಯಾಗುವಂತ ಯೋಜನೆಯನ್ನು ತಂದಿದೆ. ಅದುವೇ ‘ಅಮೃತ್ ಕಲಶ’ ಯೋಜನೆ.
ಈ ಯೋಜನೆ ಮುಂಚೆ ಕೂಡ ಇತ್ತು. ಇದೀಗ SBI ಮರಳಿ ತಂದಿದೆ. ಇದರ ಅವಧಿ 400 ದಿನಗಳದ್ದಾಗಿದೆ. ಇದಕ್ಕೆ ಸೇರುವ ಮೂಲಕ ಗ್ರಾಹಕರು ಹೆಚ್ಚಿನ ಬಡ್ಡಿಯನ್ನು ಪಡೆಯಬಹುದಾಗಿದೆ. ಬೇರೆ ಎಫ್ಡಿಗಳಿಗಿಂತ ಹೆಚ್ಚಿನ ಬಡ್ಡಿಯನ್ನು ಈ ಮೂಲಕ ಪಡೆಯಬಹುದು.

ಈಗಾಗಲೇ ಈ ಯೋಜನೆ ಫೆಬ್ರವರಿಯಿಂದಾನೇ ಆರಂಭವಾಗಿದೆ. ಈ ತಿಂಗಳ ಕೊನೆ ಅಂದ್ರೆ ಏಪ್ರಿಲ್ 31ರವರೆಗೆ ಲಭ್ಯವಿದೆ. ನಂತರ ಯೋಜನೆಯ ಅವಧಿ ಮುಕ್ತಾಯಗೊಳ್ಳಲಿದೆ. ಆದರೆ ಮತ್ತೆ ಈ ಯೋಜನೆಯನ್ನು ಮರಳಿ ತರುತ್ತಿದೆ. ಏಪ್ರಿಲ್ 12ರಿಂದ 7.1 ರ ಬಡ್ಡಿದರವನ್ನು ಇದು ನೀಡಲಿದೆ. ಹಿರಿಯ ನಾಗರಿಕರಿಗೆ ಇನ್ನು ಹೆಚ್ಚಿನ ಬಡ್ಡಿ ದರ ಸಿಗಲಿದ್ದು, 7.6 ರಷ್ಟು ಬಡ್ಡಿ ದರ ಹೆಚ್ಚಳವಾಗಲಿದೆ. ಈ ಅಮೃತ ಕಲಶ ಯೋಜನೆಯೂ ಜೂನ್ 30ರಿಂದ 2023ರವರೆಗೆ ಲಭ್ಯವಿರಲಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್