Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಶಿಷ್ಟ ಪಂಗಡದವರು ಮಾತ್ರ ದಲಿತರಲ್ಲ, ತುಳಿತಕ್ಕೊಳಗಾದವರೆಲ್ಲ ದಲಿತರೆ : ಸಿದ್ದರಾಮಯ್ಯ..!

Facebook
Twitter
Telegram
WhatsApp

ಮೈಸೂರು: ದಲಿತರಿಗೆ ಸಿಎಂ ಸ್ಥಾನ ಕೊಡಿ ಅನ್ನೋ ಕೂಗು ಹೊಸದೇನಲ್ಲ. ಆದ್ರೆ ಆ ಕೂಗು ಆಗಾಗ ಮರೆಯಾಗುತ್ತಿರುತ್ತೆ, ಆಗಾಗ ಕೇಳಿಸ್ತಾ ಇರುತ್ತೆ. ಇದೀಗ ದಲಿತ ಸಿಎಂ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ನಾನು ದಲಿತನೇ ಎಂದಿದ್ದಾರೆ.

ಜಿಲ್ಲೆಯ ಹಿನೆಕಲ್ ನಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಅಲ್ಲಿ ಮಾತನಾಡಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರು ಮಾತ್ರ ದಲಿತರಲ್ಲ. ತುಳಿತಕ್ಕೊಳಗಾದವರು ದಲಿತರೇ. ಹೀಗಾಗಿ ನಾನು ಒಬ್ಬ ದಲಿತನೇ. ಯಾಕಂದ್ರೆ ನಾನು ಕೂಡ ತುಳಿತಕ್ಕೊಳಗಾಗಿದ್ದೇನೆ ಎಂದಿದ್ದಾರೆ.

ದಲಿತರು ಸಿಎಂ ಆದ್ರೆ ನನ್ನದೇನು ತಕರಾರಿಲ್ಲ. ತಳ ಸಮುದಾಯದ ಜನ ಜಾಗೃತರಾಗದೆ ಹೋದರೆ ಬದಲಾವಣೆ ಕಷ್ಟವಾಗುತ್ತೆ. ಹೊಟ್ಟೆ ಪಾಡಿಗಾಗಿ ದಲಿತರು ಬಿಜೆಪಿ ಸೇರ್ತಾರೆ ಅನ್ನೊ ನನ್ನ ಭಾಷಣವನ್ನ ತಿರುಚಿದ್ರು. ಆ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳಲಿಲ್ಲ. ಯಾಕಂದ್ರೆ ನಾನು ಒಬ್ಬ ದಲಿತನೆ.

ಕಾಂಗ್ರೆಸ್‌ನಲ್ಲಿ ಯಾರು ಸಿಎಂ ಆಗ್ಬೇಕು ಅನ್ನೋದನ್ನ ಹೈಕಮಾಂಡ್ ನಿರ್ಧರಿಸುತ್ತೆ. ಶಾಸಕರು ಸೂಚಿಸುವವರನ್ನೇ ಹೈಕಮಾಂಡ್ ಸಿಎಂ ಮಾಡುತ್ತೆ. ದಲಿತರು ಸಿಎಂ ಆದ್ರೆ ನಾನು ಖಂಡಿತ ಸ್ವಾಗತಿಸುತ್ತೇ‌ನೆ.

ನಾನು ಐದು ವರ್ಷ ಸಿಎಂ ಆಗುವ ಅವಕಾಶ ಸಿಕ್ಕಿತ್ತು. ಅಧಿಕಾರ ಸಿಕ್ಕ ಕೂಡಲೇ ಎಸ್ಸಿಪಿ, ಟಿಎಸ್ಪಿ ಅಭಿವೃದ್ಧಿಗೆ ಹಣ ಮೀಸಲಿಟ್ಟೆ. ಈ ಮಿಂಚಿನ ಸರ್ಕಾರಗಳು ಯಾವು ಜನಸಂಖ್ಯೆ ಆಧಾರವಾಗಿ ಹಣ ಮೀಸಲಿಟ್ಟಿರಲಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

error: Content is protected !!