Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RTE ಅಡಿ ಶಾಲಾ ದಾಖಲಾತಿ ಅರ್ಜಿ ವಿಸ್ತರಣೆ : ಮಕ್ಕಳಿಗೆ 6 ವರ್ಷ ತುಂಬಿರಲೇಬೇಕು..!

Facebook
Twitter
Telegram
WhatsApp

 

 

ಬೆಂಗಳೂರು: ಶೈಕ್ಷಣಿಕ ವರ್ಷ ಮುಗಿದಿದೆ. ಹೊಸದಾಗಿ ಮಕ್ಕಳನ್ನು ಸೇರಿಸುವ ಪೋಷಕರಿಗೆ ಇಲ್ಲಿದೆ ಒಂದಷ್ಟು ಮಾಹಿತಿ. ಮೊದಲ ಬಾರಿಗೆ ಮಕ್ಕಳನ್ನು ಸೇರಿಸುವ ಪೋಷಕರು RTE ಅಡಿಯಲ್ಲಿ ಸೀಟಿಗಾಗಿ ಅರ್ಜಿ ಹಾಕುತ್ತಾ ಇರುತ್ತಾರೆ. ಇದೀಗ ದಾಖಲಾತಿ ಅರ್ಜಿಯನ್ನು ವಿಸ್ತರಣೆ ಮಾಡಲಾಗಿದೆ.

ಎರಡನೇ ಸುತ್ತಿನ ಸೀಟು ಹಂಚಿಕೆ ಜೂನ್ 6 ರಂದು ನಡೆಯಲಿದೆ. ಈ ಸುತ್ತಿನಲ್ಲಿ ಆಯ್ಕೆಯಾದವರನ್ನು ಜೂನ್ 15ರ ತನಕ ದಾಖಲಾತಿಗೆ ಅವಕಾಶ ನೀಡಲಾಗುತ್ತದೆ. RTE ಅಡಿ ಮಗುವನ್ನು ದಾಖಲಿಸಲು ದಾಖಲಾತಿ ವಿಸ್ತಾರಣೆ ಮಾಡಲಾಗಿದೆ. ಕಾಯ್ದೆಯಡಿ ಶಾಲೆಯಲ್ಲಿ ಇನ್ನೂ ದಾಖಲಾತಿ ಕೋರಲು ಅವಕಾಶವಿದೆ ಎಂದು ಸೂಚಿಸಿದ್ದಾರೆ.

ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಅದಕ್ಕೆಂದು ಮೇ 10ರ ತನಕ ಅವಕಾಶವಿತ್ತು. ಈಗ ಒಂದು ದಿನ ಹೆಚ್ಚು ಮಾಡಿದ್ದು, ಮೇ 11ರ ತನಕ ಅರ್ಜಿ ಪರಿಶೀಲನೆ ಮಾಡಲಾಗುತ್ತಿದೆ. ಮೇ 15ಕ್ಕೆ ಲಾಟರಿ ಪ್ರಕ್ರಿಯೆ ಮೂಲಕ ಅರ್ಹರ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಆನ್ಲೈನ್ ಮೂಲಕ ಮೊದಲ‌ ಸುತ್ತಿನ ಸೀಟು ಹಂಚಿಕೆ ಮಾಡಲಾಗುತ್ತದೆ. ಮೇ 18ಕ್ಕೆ ಸೀಟು ಹಂಚಿಕೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳು ಮೇ 19ರಿಂದ 29ರ ತನಕ ಅಡ್ಮಿಷನ್ ಆಗಬಹುದು. ಇನ್ನು ಈ ಬಾರಿ ಮಕ್ಕಳು ಅಡ್ಮಿಷನ್ ಆಗಬೇಕೆಂದರೆ ಆರು ವರ್ಷ ತುಂಬಿರಲೇಬೇಕು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!