Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಜಿಪೀಂಜಿ ಗಾಂಜಾಗಳನ್ನ ಬಿಟ್ಟು ಹಲ್ಲೆ ಮಾಡಿಸ್ತಾರೆ : ಕಾಂಗ್ರೆಸ್ ಬಗ್ಗೆ SDPI ಜಿಲ್ಲಾಧ್ಯಕ್ಷ ಕಿಡಿ

Facebook
Twitter
Telegram
WhatsApp

ಮಂಗಳೂರು: ಜಿಲ್ಲೆಯಲ್ಲಿ ನಮ್ಮ ಎಸ್ ಡಿ ಪಿ ಐ ನವರು ಬೆಳೆಯುತ್ತಿದ್ದಾರೆ. ಹೀಗಾಗಿ ಅದನ್ನ ಕೆಲವರಿಂದ ಸಹಿಸಲು ಸಾಧ್ಯವಾಗ್ತಿಲ್ಲ. ಅದಕ್ಕೆ ಕಾಂಜಿಪೀಂಜಿ ಗಾಂಜಾಗಳನ್ನ ಬಿಟ್ಟು ಹಲ್ಲೆ ಮಾಡಿಸಿದ್ದಾರೆ. ಇಷ್ಟರವರೆಗೆ ನಾವೂ ತಲೆ ತಗ್ಗಿಸಿದ್ದೇವೆ. ಇನ್ನು ಮುಂದೆ ಹಾಗೇ ಆಗಲ್ಲ ಎಂದು SDPI ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ಸಿಗರನ್ನು ಆಸ್ಪತ್ರೆಗೆ ಕಳುಹಿಸೋದು ಗೊತ್ತು. ನಮ್ಮ ಬಳಿ ಎರಡು ಎಂ ಇದೆ. ಒಂದು ಮ್ಯಾನ್ ಪವರ್ ಮತ್ತೊಂದು ಮಸಲ್ ಪವರ್. ಇನ್ನೆಲ್ಲಿಯಾದರೂ ನಮ್ಮ ಪಕ್ಷದ ಕಾರ್ಯಕರ್ತರನ್ನು ಮುಟ್ಟಿದ್ರೆ ಒಂದು ಎಂ ಬಳಕೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಎಸ್ ಡಿ ಪಿ ಐ ಮುಖಂಡನ ಭಾಷಣ ವೈರಲ್ ಆಗಿದ್ದು, ಅದರಲ್ಲಿ ಕಾಂಗ್ರೆಸ್ ನವರ ವಿರುದ್ಧ ಆಕ್ರೋಶದ ನುಡಿ ನುಡಿದಿರುವುದು ಕಂಡು ಬಂದಿದೆ. ನಮ್ಮ ಸುದ್ದಿಗೆ ಬಂದರೆ ಆಸ್ಪತ್ರೆಗೆ ಕಳುಹಿಸೋದು ಗೊತ್ತಿದೆ, ಖಬರಿಸ್ತಾನಕ್ಕೆ ಕಳುಹಿಸೋದು ಗೊತ್ತಿದೆ ಎಂದು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

ಚಿತ್ರದುರ್ಗ | ನಗರಸಭೆಯಿಂದ ಮದ್ಯದಂಗಡಿಗಳ ಮೇಲೆ ದಾಳಿ :  ನಿಷೇಧಿತ ಪ್ಲಾಸ್ಟಿಕ್ ಲೋಟಗಳ ವಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್

error: Content is protected !!