ಬೆಂಗಳೂರು: ಶಿವಮೊಗ್ಗದಲ್ಲಿ ನಿನ್ನೆ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾಗಿದೆ. ಈ ಘಟನೆ ಸಂಬಂಧ ಸಾಕಷ್ಟು ನಾಯಕರು ಎಸ್ಡಿಪಿಐ ಮೇಲೂ ಆರೋಪ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿರುವ SDPI ಸಂಘಟನೆ ರಾಜ್ಯಧ್ಯಕ್ಷ ಪೊಲೀಸರಿಗೂ ಸವಾಲು ಹಾಕಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸುಪಾರಿ ಕೊಟ್ಟವರಿಗೂ ಸಚಿವ ಈಶ್ವರಪ್ಪ ಅವರಿಗೂ ಏನೋ ಸಂಬಂಧವಿದೆ. ಈಶ್ವರಪ್ಪ ಅವರನ್ನ ಮಂಪರು ಪರೀಕ್ಷೆಗೆ ಒಳಪಡಿಸಿ, ಎಲ್ಲಾ ಸತ್ಯ ಹೊರ ಬರಲಿದೆ ಎಂದು ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಒತ್ತಾಯಿಸಿದ್ದಾರೆ.
ಸಂಘ ಪರಿವಾರದವರು ಇಲ್ಲಿವರೆಗೂ 36 ಕೊಲೆ ಮಾಡಿದ್ದಾರೆ. 13 ಜನ ಹಿಂದೂ ಯುವಕರ ಕೊಲೆಯಲ್ಲಿ ಸಂಘ ಪರಿವಾರದವರ ಪಾತ್ರವಿದೆ. ಶಿವಮೊಗ್ಗ ಯುವಕನ ಕೊಲೆ ನಿಜಕ್ಕೂ ಖಂಡನೀಯ. ಕೊಲೆ ನಡೆದ ಕೂಡಲೇ ಪೊಲೀಸರ ತನಿಖೆಗೆ ಒಪ್ಪಿಸಬೇಕು. ತನಿಖೆ ಆರಂಭವಾಗುವ ಮುನ್ನ ಈಶ್ವರಪ್ಪ, ರಾಘವೆಂದ್ರ, ಪ್ರತಾಪ್ ಸಿಂಹ ಸೇರಿ ಕೊಲೆಯನ್ನ ಮುಸ್ಲಿಂರ ತಲೆಗೆ ಕಟ್ಟುತ್ತಿದ್ದಾರೆ. ಇವರ ಪ್ರಚೋದನಕಾರಿ ಹೇಳಿಕೆಯಿಂದಾಗಿ ಮುಸ್ಲಿಂರ ಮನೆ, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗುತ್ತಿದೆ. ಶಿವಮೊಗ್ಗದಲ್ಲಿ ಎರಡು ದಿನದ ಹಿಂದೆ ಮುಸ್ಲಿಂ ಹುಡುಗರ ಹತ್ಯೆಯಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…