Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ : ಯಾರು ಪ್ರಥಮ ರ್ಯಾಂಕ್..?

---Advertisement---

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಸಚುವ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಪ್ರಕಟ ಮಾಡಿ, ಫೇಲ್ ಆದ ಮಕ್ಕಳಿಗೆ ಮತ್ತಷ್ಟು ಅವಕಾಶಗಳಿದಾವೆ, ಪರೀಕ್ಷೆಯನ್ನ ಬರೆಯಿರಿ ಎಂಬ ಆತ್ಮವಿಶ್ವಾಸ ತುಂಬಿದ್ದಾರೆ. ಇನ್ನು ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎಂಬುದನ್ನು ನೋಡುವುದಾದರೆ,

ಉಡುಪಿ ಮೊದಲ ಸ್ಥಾನ, ದಕ್ಷಿಣ ಕನ್ನಡ ಎರಡನೇ ಸ್ಥಾನ, ಬೆಂಗಳೂರು ದಕ್ಷಿಣ ಮೂರನೇ ಸ್ಥಾನ ಉಳಿದಂತೆ 4. ಕೊಡಗು, 5. ಬೆಂಗಳೂರು ಉತ್ತರ, 6.ಉತ್ತರ ಕನ್ನಡ, 7. ಶಿವಮೊಗ್ಗ, 8
ಬೆಂಗಳೂರು ಗ್ರಾಮಾಂತರ, 9.ಚಿಕ್ಕಮಗಳೂರು, 10.ಹಾಸನ, 11 ಚಿಕ್ಕಬಳ್ಳಾಪುರ, 13. ಮೈಸೂರು, 13. ಚಾಮರಾಜನಗರ, 14. ಮಂಡ್ಯ, 15.ಬಾಗಲಕೋಟೆ, 16.ಕೋಲಾರ, 17.ಧಾರವಾಡ, 18.ತುಮಕೂರು, 19.ರಾಮನಗರ, 20.ದಾವಣಗೆರೆ, 21.ಹಾವೇರಿ, 22.ಬೀದರ್, 23.ಕೊಪ್ಪಳ, 24.ಚಿಕ್ಕೋಡಿ, 25.ಗದಗ, 26.ಬೆಳಗಾವಿ, 27.ಬಳ್ಳಾರಿ, 28.ಚಿತ್ರದುರ್ಗ, 29.ವಿಜಯಪುರ, 30.ರಾಯಚೂರು, 31.ಕಲಬುರಗಿ, 32.ಯಾದಗಿರಿ

 

ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್
ದಕ್ಷಿಣ ಕನ್ನಡದ ಎಕ್ಸ್ ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ಮೊದಲ ಸ್ಥಾನ
ದಕ್ಷಿಣ ಕನ್ನಡದ ಕೆನರಾ ಪಿಯು ಕಾಲೇಜು ವಿದ್ಯಾರ್ಥಿ600 ಅಂಕಗಳಿಗೆ 599 ಅಂಕ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದು, 600ಕ್ಕೆ 597 ಅಂಕ ಪಡೆದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...