Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದ್ವಿತೀಯ ಪಿಯುಸಿಯಲ್ಲಿ ಮಹೇಶ್ ಪಿ.ಯು ಕಾಲೇಜಿಗೆ ಉತ್ತಮ ಫಲಿತಾಂಶ ‌

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.10 : ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ(ರಿ), ಮಹೇಶ್ ಪಿ.ಯು ಕಾಲೇಜು, ಚಿತ್ರದುರ್ಗ ಉತ್ತಮ ಫಲಿತಾಂಶವನ್ನು ಪಡೆದುಕೊಂಡಿದೆ.

ಸಿದ್ದೇಶ್ ಎನ್ 583 ಅಂಕಗಳನ್ನು ಪಡೆಯುವ ಮೂಲಕ ರಾಸಾಯನ ಶಾಸ್ತ್ರ ಮತ್ತು ಬೌತಶಾಸ್ತ್ರ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದು ಕಾಲೇಜಿನಗೆ ಪ್ರಥಮ ಸ್ಥಾನ ಹಾಗೂ ಜಿಲ್ಲೆಗೆ 4ನೇ ಸ್ಥಾನವನ್ನು ತಂದಿರುವುದಲ್ಲದೇ ಜನವರಿಯಲ್ಲಿ ನಡೆದ ಎಇಇ ಪರೀಕ್ಷೆಯಲ್ಲಿ 93.26 ಪರ್ಸಂಟೈಲ್ ಪಡೆಯುವುದರ ಮೂಲಕ ಉತ್ತಮ ಫಲಿತಾಂಶ ತೆಗೆದುಕೊಂಡಿರುತ್ತಾರೆ.

ಮತ್ತು ಪುನೀತ್ ಎಮ್ 577 ಅಂಕಗಳನ್ನು ಪಡೆಯುವ ಮೂಲಕ ರಾಸಾಯನ & ಗಣಿತ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದಿರುತ್ತಾರೆ ಮತ್ತು ವರ್ಷಿತ ಎಮ್. ಎ 577 ಅಂಕಗಳನ್ನು ಪಡೆಯುವ ಮೂಲಕ ಗಣಕ ವಿಜಾÐನ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಈ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 154 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಒಟ್ಟು 36 ಡಿಸ್ಟಂಗ್ಷನ್, 84 ಪ್ರಥಮ ಸ್ಥಾನ, 15 ದ್ವಿತೀಯ ಸ್ಥಾನ ಮತ್ತು 15 ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿರುತ್ತಾರೆ. ಒಟ್ಟು ಕಾಲೇಜಿನ ಫಲಿತಾಂಶವು 97.4% ಯಲ್ಲಿ ಉತ್ತಮ ಫಲಿತಾಂಶ ಬಂದಿರುತ್ತದೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಹೇಶ್ ಪದವಿ ಪೂರ್ವ ಕಾಲೇಜು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ವಿದ್ಯಾಭ್ಯಾಸವನ್ನು ನೀಡುವುದರ ಮೂಲಕ ಕಲಿಕಾ ಪ್ರೋತ್ಸಾಹವನ್ನು ನೀಡುತ್ತದೆ. ಈ ಮಕ್ಕ್ಳ ಸಾಧನೆಗೆ ಎಲ್ಲಾ ಸಬ್ಬಂದಿ ವರ್ಗದವರ ಪ್ರೋತ್ಸಾಹ ಮತ್ತು ತರಬೇತಿಯಿಂದ ಈ ಸಾಧನೆಯೇ ಕಾರಣ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯವರಾದ ವಿಜಯಕುಮಾರ್ ಬಿ, ಕಾರ್ಯದರ್ಶಿಗಳು, ಮತ್ತು ಪೃಥ್ವೀಷ ಎಸ್.ಎಮ್, ನಿರ್ದೇಕರು, ಮತ್ತು ಶ್ರೀ. ಕೆಂಚನಗೌಡ ಎಸ್.ಜೆ, ಪ್ರಾಂಶುಪಾಲರು ಹಾಗೂ ಎಲ್ಲಾ ಸಿಬ್ಬಂದಿವರ್ಗದವರು ಶುಭಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!