Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಸಿಎಂ ಬಿಎಸ್ವೈ ಊರಿಗೆ 144 ಸೆಕ್ಷನ್ ಜಾರಿ..!

Facebook
Twitter
Telegram
WhatsApp

ಶಿವಮೊಗ್ಗ: ಕೊನೆಯ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಎಸ್ಸಿ/ಎಸ್ಟಿ ಸಮುದಾಯಕ್ಕೆ ಒಳ ಮೀಸಲಾತಿಯನ್ನು ಜಾರಿಗೊಳಿಸುವುದಾಗಿ ಘೋಷಿಸಿದೆ. ಇದನ್ನು ವಿರೋಧಿಸಿ ಬಂಜಾರ ಸಮುದಾಯ ಶಿವಮೊಗ್ಗದ ಶಿಕಾರಿಪುರದಲ್ಲಿ ಹೋರಾಟ ನಡೆಸುತ್ತಿದೆ. ಈ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಇದೀಗ ಶಿಕಾರಿಪುರ ಉದ್ವಿಗ್ನ ಸ್ಥಿತಿಗೆ ತಿರುಗಿದೆ.

ಪರಿಸ್ಥಿತಿ ಹತೋಟಿ ಮೀರುತ್ತಿದ್ದಂತೆ ಪೊಲೀಸರು 144 ಸಕ್ಷನ್ ಜಾರಿ ಮಾಡಿದ್ದಾರೆ. ಬಂಜಾರ ಸಮುದಾಯದವರು ರೊಚ್ಚಿಗೆದ್ದವರಂತೆ ನಡೆದುಕೊಳ್ಳುತ್ತಿದ್ದಾರೆ. ಕಲ್ಲು ತೂರಾಟ ನಡೆಸಿದ್ದಾರೆ. ಬಿಎಸ್ವೈ ಅವರ ಮನೆಯ ಗಾಜು, ಕಿಟಕಿ ಪುಡಿ ಪುಡಿ ಮಾಡಿದ್ದಾರೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶಗೊಂಡಿರುವ ಬಂಜಾರ ಸಮುದಾಯದವರು, ಅವರ ಹುಟ್ಟುಹಬ್ಬದ ಪ್ರಯುಕ್ತ ಜನರಿಗೆ ಹಂಚಿದ್ದ ಸೀರೆಯನ್ನು ತಂದು ಸುಡಲಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!