Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಸೀಮಾ.. ಅಷ್ಟಕ್ಕೂ ಯಾರೀ ಸೀಮಾ ಹೈದರ್..?

Facebook
Twitter
Telegram
WhatsApp

ಇಂದು 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ಎಲ್ಲರೂ ಸ್ವಾತಂತ್ರ್ಯಾಚರಣೆಯ ಸಂಭ್ರಮದಲ್ಲಿ ಮಿಂದೇಳುತ್ತಿದ್ದಾರೆ. ಈ ಮಧ್ಯೆ ಪಾಕಿಸ್ತಾನದ ಮಹಿಳೆಯೂ ಮೊದಲ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿ, ಖುಷಿಪಟ್ಟಿದ್ದಾರೆ.

ಸೀಮಾ ಹೈದರ್ ಪಾಕಿಸ್ತಾನದ ಮಹಿಳೆ. ತನ್ನ ಪ್ರೀತಿಯನ್ನು ಅರಸಿ ಭಾರತಕ್ಕೆ ಬಂದಳು. ಸಚಿನ್ ನನ್ನು ಮದುವೆಯಾಗಿದ್ದಾರೆ. ಮೊದಲ ಬಾರಿಗೆ ಭಾರತದ ತ್ರಿವರ್ಣ ಧ್ವಜವನ್ನು ನೋಯ್ಡಾದಲ್ಲಿ ಆರಿಸಿದ್ದಾರೆ. ಜೊತೆಗೆ ತ್ರಿವರ್ಣ ಬಣ್ಣ್ ಸೀರೆಯನ್ನು ಹಾಕಿದ್ದಾರೆ. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡ ಸೀಮಾ, ಪಾಕಿಸ್ತಾನ ಮುರ್ದಾಬಾದ್ ಎಂಬ ಘೊಷಣೆಯನ್ನು ಕೂಗಿದ್ದಾರೆ. ತ್ರಿವರ್ಣ ಧ್ವಜ ಹಾರಿಸುವಾಗ ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.

ಸೀಮಾ ಹೈದರ್ ಅವರು ತಮ್ಮ ವಕೀಲ ಎಪಿ ಸಿಂಗ್ ಅವರ ಸಮ್ಮುಖದಲ್ಲಿ ಮನೆಯ ಛಾವಣಿಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದರು. ಸೀಮಾಳ ಮಡಿಲಲ್ಲಿ ಪುಟ್ಟ ಹುಡುಗಿಯೊಬ್ಬಳು ಕಾಣಿಸಿಕೊಂಡಿದ್ದಾಳೆ, ಪಾಕಿಸ್ತಾನ ಮುರ್ದಾಬಾದ್ ಎಂಬ ಘೋಷಣೆಗಳನ್ನೂ ಕೂಗುತ್ತಿದ್ದಾಳೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿ ಘೋಷಣೆಗಳನ್ನು ಕೂಗುತ್ತಿರುವುದು ಕಂಡು ಬಂದಿದೆ. ಕಳೆದ ಕೆಲವು ದಿನಗಳಿಂದ ಸೀಮಾ ಹೈದರ್ ಹಾಗೂ ಸಚಿನ್ ಮೀನಾ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಮೊನ್ನೆ ಭಾನುವಾರವೂ ಸೀಮಾ ಹೈದರ್ ಭಾರತ್ ಮಾತಾ ಕೀ ಜೈ ಎಂಬ ಘೋಷಣೆಗಳನ್ನು ಕೂಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!