Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್ 15 ರಂದು ಟಿ.ಎನ್.ಷಣ್ಮುಖ ಅವರ ಬದುಕು ಮತ್ತು ಬರಹ ಕುರಿತ ವಿಚಾರ ಸಂಕಿರಣ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮಾ. 12 : ಪತ್ರಕರ್ತ ಟಿ.ಎನ್.ಷಣ್ಮುಖ ಅವರ ಬದುಕು ಮತ್ತು ಬರಹ ಕುರಿತ ವಿಚಾರ ಸಂಕಿರಣವೂ ಆಶಯ, ಅರಳಿ, ಗೆಳೆಯರ ಬಳಗ, ರೋಟರಿ ಕ್ಲಬ್ ಚಿನ್ನುಲಾದ್ರಿ ಸಂಯುಕ್ತಾಶ್ರಯದಲ್ಲಿ ಮಾ. 15ರ ಭಾನುವಾರ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದಲ್ಲಿನ ಎಸ್.ಆರ್.ಬಿ.ಎಂ.ಎಸ್.ರೋಟರಿ ಭಾಲಭವನದಲ್ಲಿ ಬೆಳಿಗ್ಗೆ 10ಕ್ಕೆ ಹಮ್ಮಿಕೊಳ್ಳಲಾಗಿದೆ.

ವಿಚಾರ ಸಂಕಿರಣದ ಉದ್ಘಾಟನೆಯನ್ನು ಸಾಹಿತಿಗಳಾದ ಡಾ.ಲೋಕೇಶ್ ಅಗಸನಕಟ್ಟೆ ನಡೆಸಲಿದ್ದಾರೆ. ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತರಾದ ಚಳ್ಳಕೆರೆ ಯರ್ರಿಸ್ವಾಮಿ ವಹಿಸಲಿದ್ದಾರೆ.  ಪತ್ರಕರ್ತ ಟಿ.ಎನ್.ಷಣ್ಮುಖ ಅವರ ಬದುಕು ಮತ್ತು ಬರಹ ಕುರಿತು ಸಾಹಿತಿಗಳಾದ ಡಾ.ದಾದಾಪೀರ್ ನವಿಲೇಹಾಳ್ ಮಾತನಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಕರಿಯಪ್ಪ ಮಾಳಿಗೆ, ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿಯ ಸಂಚಾಲಕರಾದ ಜೋಗಿಮಟ್ಟಿ ಈ.ಮಹೇಶಬಾಬು, ಹಿರಿಯ ಪತ್ರಕರ್ತರಾದ ಗೌನಹಳ್ಳಿ ಗೋವಿಂದಪ್ಪ, ಸಾಕ್ಯ,ಸಾಮಾಜಿಕ ಕಾರ್ಯಕರ್ತರಾದ ಹೊಳೆಯಪ್ಪ ಕೆ ಕನ್ನಡ ಸಾಹಿತ್ಯ ಪರಿಷತ್‍ನ ಕಾರ್ಯದರ್ಶಿ ಶ್ರೀನಿವಾಸ ಮಳಲಿ,ಸಂಗೊಳ್ಳಿ ರಾಯಣ್ಣ ಸೇನೆಯ ರಾಜ್ಯಾಧ್ಯಕ್ಷ, ಟಿ.ಆನಂದ ಭಾಗವಹಿಸಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now