Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ

---Advertisement---

ಮಂಗಳೂರು: ನಾಡಿನ ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ಅವರು ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಸಾಹಿತಿ ಸೋಮೇಶ್ವರ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ನಿಧನರಾಗಿದ್ದಾರೆ.

ಕನ್ನಡ ಮತ್ತು ತುಳು ಭಾಷೆಯಲ್ಲಿ ತಮ್ಮ ಕೃತಿಗಳನ್ನು ಪ್ರಸ್ತುಪಡಿಸುತ್ತಿದ್ದರು. ಅದರ ಜೊತೆಗೆ ಯಕ್ಷಗಾನ, ಜಾನಪದ, ತುಳು, ಕನ್ನಡದಲ್ಲಿ ತಮ್ಮ ಸಾಹಿತ್ಯದ ಘಮಲು ತೋರಿಸಿದ್ದರು. ಇದರ ಜೊತೆಗೆ ಕಥೆ, ಕವನ, ಕಾದಂಬರಿಗಳನ್ನು ಬರೆದಿದ್ದರು. ಕಳೆದ ಎರಡಯ ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಸಾಹಿತಿಗಳು ಇಂದು ನಿಧನರಾಗಿದ್ದಾರೆ.

ಇನ್ನು ಸಾಹಿತಿಗಳ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಪ್ರಖ್ಯಾತ ಜಾನಪದ ವಿದ್ವಾಂಸ, ಸಂಸ್ಕೃತಿ ಚಿಂತಕ ಮತ್ತು ಶಿಷ್ಯರ ಮೆಚ್ಚಿನ ಗುರು ಪ್ರೊ.ಅಮೃತ ಸೋಮೇಶ್ವರ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...