Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನ ಹಿರಿಯ ಶಾಸಕ ಹಾಗೂ ಬಸವರಾಜ್ ಬೊಮ್ಮಾಯಿ ಸೀಕ್ರೇಟ್ ಮೀಟಿಂಗ್..!

Facebook
Twitter
Telegram
WhatsApp

 

 

ದಾವಣಗೆರೆ: ಈ ಬಾರಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ಮಧ್ಯೆ ಶಾಸಕ ಶಾಮನೂರು ಶಿವಶಿಂಕರ್ಪ ಅವರು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ರಾಜ್ಯದಲ್ಲಿ ಕುತೂಹಲ ಮೂಡಿಸಿದೆ. ನಿನ್ನೆ ರಾತ್ರಿ ದಾವಣಗೆರೆಯ ಹೊರವಲಯದಲ್ಲಿರುವ ರೆಸಾರ್ಟ್ ಒಂದರಲ್ಲಿ ಭೇಟಿಯಾಗಿದ್ದಾರೆ.

ಈ ರಹಸ್ಯ ಭೇಟಿಯ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇದೆ. ಸುಮಾರು 25 ನಿಮಿಷಗಳ ಕಾಲ ರಹಸ್ಯ ಮಾತುಕತೆ ನಡೆದಿದೆ. ಬಳಿಕ ಮಾತನಾಡಿರುವ ಬೊಮ್ಮಾಯಿ ಅವರು, ಶಾಮನೂರು ಶಿವಶಂಕರಪ್ಪ ನಮ್ಮ ಹಿರಿಯರು. ಜೊತೆಗೆ ನಮ್ಮ ದೂರದ ಸಂಬಂಧಿ ಕೂಡ ನಮ್ಮ ಮನೆಯಲ್ಲಿಯೇ ಹಲವು ಬಾರಿ ಭೇಟಿ ಮಾಡಿದ್ದೇವೆ. ಇದಕ್ಕೆ ರಾಜಕಾರಣ ಬೆರೆಸಬಾರದು ಎಂದಿದ್ದಾರೆ.

ಇನ್ನು ನಾನು ಶಿಗ್ಗಾಂವಿಯಿಂದ ಬರುವಾಗ ಊಟ ಮಾಡಲು ಹೊಟೇಲ್ ಗೆ ಹೋಗಿದ್ದೆ. ಅಲ್ಲಿಗೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಕ್ಕಳ ಹೊಸ ಸಂಬಂಧದ ಬಗ್ಗೆ ಮಾತನಾಡಲು ಬಂದಿದ್ದರು. ಈ ವೇಳೆ ನಾನು ಹತ್ತು ನಿಮಿಷ ಕೂತ್ಕೊಂಡು ಮಾತನಾಡಿದ್ದೆ. ಯಾವ ರಾಜಕೀಯದ ಬಗ್ಗೆಯೂ ಮಾತನಾಡಿಲ್ಲ. ಸಂಬಂಧವೇ ಬೇರೆ ರಾಜಕೀಯವೇ ಬೇರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!