Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಯೋಧ್ಯೆಗೆ ಹೊರಟಿದ್ದ ಬೀದರ್ ಏಳು ಮಂದಿ ಸಾವು : ಗಾಯಾಳುಗಳ ಬಗ್ಗೆ ಸಿಎಂ ಬೊಮ್ಮಾಯಿ ಏನಂದ್ರು..?

Facebook
Twitter
Telegram
WhatsApp

ಬೀದರ್: ಜಿಲ್ಲೆಯಿಂದ ಅಯೋಧ್ಯೆಗೆ ತೆರಳಿದ್ದವರು ದಾರಿ ಮಧ್ಯೆ ಅಪಘಾತದಿಂದಾಗಿ ಒಂದೇ ಮನೆಯ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಒಂಭತ್ತು ಮಂದಿ ಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟೆಂಪೋ ಟ್ರಾವೆಲ್ ಮತ್ತು ಲಾರಿ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಪ್ರದೇಶದಲ್ಲಿ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಬೀದರ್ ನ ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆಂದು ಹೇಳುತ್ತೇನೆ ಎಂದಿದ್ದಾರೆ.

ಲಖೀಂಪುರದಲ್ಲಿ ನಡೆದ ಅಪಘಾತ ಎಲ್ಲರನ್ನು ಶಾಕ್ ಗೆ ದೂಡಿತ್ತು. ಅಯೋಧ್ಯೆಗೆ ಹೊರಟಿದ್ದವರು ಮಸಣ ಸೇರಿದ್ದಾರೆ. ಮೃತಪಟ್ಟ ಏಳು ಜನರ ಮೃತದೇಹವನ್ನು ಈಗಾಗಲೇ ಹೈದ್ರಾಬಾದ್ ಗೆ ರವಾನೆ ಮಾಡಲಾಗಿದೆ. ಹೈದ್ರಾಬಾದ್ ನಿಂದ ರಸ್ತೆ ಮಾರ್ಗದಲ್ಲಿ ಬೀದರ್ ಗೆ ರವಾನಿಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಇಂದು ಬೆಳಗ್ಗೆ ಆರು ಗಂಟೆಗೆ ಈ ಅಪಘಾತ ನಡೆದಿತ್ತು. ಪ್ರವಾಸಕ್ಕೆಂದು 16 ಮಂದಿ ಹೊರಟಿದ್ದರು. ಅದರಲ್ಲಿ ಏಳು ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ನಗರದ ಹಿರಿಯ

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

error: Content is protected !!