Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಡಗು ಜಿಲ್ಲೆಯಲ್ಲಿ ಶವಗಾರದಲ್ಲೊಬ್ಬ ಕಾಮುಕ ಪ್ರತ್ಯಕ್ಷ..!

Facebook
Twitter
Telegram
WhatsApp

ಮಡಿಕೇರಿ: ಪೋಸ್ಟ್ ಮಾರ್ಟಮ್ ಗೆ ಹೋಗುವ ದೇಹಗಳನ್ನು ಆದಷ್ಟು ಬೇಗ ವಾಪಾಸ್ ಕೊಡುವ ಬರದಲ್ಲಿ ಇರುತ್ತಾರೆ ಒಳಗಿರುವವರು. ಎಷ್ಟೇ ಧೈರ್ಯವಂತರಾದರೂ, ಜೀವವಿಲ್ಲದ ದೇಹ ನೋಡುವುದು ಕಷ್ಟವೇ. ಆದರೆ ಅಲ್ಲೊಬ್ಬ ಕಾಮುಕ ಹೆಣವಾಗಿ ಬರುತ್ತಿದ್ದ ಮಹಿಳೆಯರ ಫೋಟೋಗಳನ್ನು ಸೆರೆಹಿಡಿದು, ತನ್ನ ಮೊಬೈಲ್ ನಲ್ಲಿ ಇಟ್ಟುಕೊಂಡಿದ್ದ ಘಟನೆ ಬೆಳಕಿಗೆ ಬಂದಿದೆ.

ಸೈಯ್ಯದ್ ಎಂಬಾತ 2021ರಲ್ಲಿ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಮ್ ನಲ್ಲಿ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದನಂತೆ. ಅದು ಕಾಂಟ್ರಾಕ್ಟ್ ಬೇಸ್ ಮೇಲೆ. ಪೋಸ್ಟ್ ಮಾರ್ಟಮ್ ಗೆ ಬರುವ ಮಹಿಳೆಯರ ನಗ್ನ ಚಿತ್ರಗಳನ್ನು ತೆಗೆಯುತ್ತಿದ್ದನಂತೆ. ಅಷ್ಟೇ ಅಲ್ಲ ಆಸ್ಪತ್ರೆಯ ಕೆಲವು ಮಹಿಳೆಯರ ಮೇಲೂ ದೌರ್ಜನ್ಯ ಎಸಗುತ್ತಿದ್ದನಂತೆ.

ಇತ್ತಿಚೆಗೆ ಸೈಯ್ಯದ್ ಮಡಿಕೇರಿಯಲ್ಲಿ ಮನೆಯೊಂದಕ್ಕೆ ನುಗ್ಗಲು ಯತ್ನಿಸಿದ್ದನಂತೆ. ಈ ವೇಳೆ ಜನರೆಲ್ಲ ಸೇರಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದರಂತೆ. ಈತನ ಫೋನ್ ಕೂಡ ಪೊಲೀಸರ ವಶದಲ್ಲಿತ್ತಂತೆ. ಫೋನ್ ಪರಿಶೀಲಿಸಿದಾಗ ಅವನ ಕಾಮ ಕೃತ್ಯಗಳೆಲ್ಲಾ ಬಯಲಾಗಿದೆ.

ಸದ್ಯ ಸಯ್ಯದ್ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹಿಂದೂ ಜಾಗರಣಾ ವೇದಿಕೆ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳ ನಿರ್ದೇಶಕ ಹಾಗೂ ಡೀನ್ ಗೆ ದೂರು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಚುನಾವಣೆ, ಹೊರಗಿನವರಿಗೆ ಮಣೆ : ರಘು ಚಂದನ್ ಬೇಸರ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ. 28 :  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸ್ಥಳೀಯರಿಗೆ ಬಿಜೆಪಿ ಟಿಕೆಟ್ ನೀಡದೆ 500

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌ ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ

SRH ವಿರುದ್ಧ ಮುಂಬೈ ಇಂಡಿಯನ್ ಸೋಲು: ನಾಯಕ ಕೊಟ್ಟ ಸ್ಪಷ್ಟನೆ ಏನು..?

  ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಿದ್ದವು. ಆದರೆ ನಿನ್ನೆಯ ಐಪಿಎಲ್ ರೋಚಕ ಪಂದ್ಯದಲ್ಲಿ ಮುಂಬೈ ಮಣಿಸಿ ಎಸ್ ಆರ್ ಹೆಚ್ ಭರ್ಜರಿ ಗೆಲುವು ಸಾಧಿಸಿದೆ. 31 ರನ್

error: Content is protected !!