Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಮ್ಮ ಹಬ್ಬಕ್ಕೆ ನಾವೂ ಬೆಂಬಲ‌ ಕೊಡಲ್ವಾ..?: ಮುಸಲ್ಮಾನರಿಗೆ ಈಶ್ವರಪ್ಪ ಎಚ್ಚರಿಕೆ

Facebook
Twitter
Telegram
WhatsApp

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮಾತನಾಡಿದ್ದು, ಮುಸಲ್ಮಾನರಿಗೆ ಒಂದಿಷ್ಟು ಸಲಹೆ, ಎಚ್ಚರಿಕೆಯನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಂತಿ ಕಾಪಾಡಲು ಸರ್ಕಾರ ಪ್ರಯತ್ನ ಮಾಡ್ತಿದೆ. ಎಲ್ಲಾ ಮುಸ್ಲಿಮರ ಮೇಲೂ ಆರೋಪ ಮಾಡಲ್ಲ. ಹಿಂದೂಗಳು ಎಂದರೆ ಮುಸ್ಲಿಂ ಗೂಂಡಾಗಳು ಉಳಿಯಲ್ಲ. ಅಂತವರಿಗೆ ಮುಸ್ಲಿಂ ಹಿರಿಯ ನಾಯಕರು ಬುದ್ದಿ ಮಾತು ಹೇಳಬೇಕು. ಯಾರು ಕೊಲೆ ಮಾಡುತ್ತಿದ್ದಾರೆ, ಗೂಂಡಾಗಿರಿ ಮಾಡುತ್ತಿದ್ದಾರಸ. ಅಂತವರನ್ನು ಕರೆದು ಬುದ್ಧಿ ಹೇಳಿ. ಇಲ್ಲದಿದ್ದರೆ ನಮ್ಮ ಸರ್ಕಾರವೇ ಬುದ್ದಿ ಕಲಿಸಲಿದೆ. ಸರ್ಕಾರ ಎಲ್ಲಾ ರೀತಿಯಲ್ಲೂ ಕ್ರಮ ಕೈಗೊಳ್ಳುತ್ತಿದೆ ಎಂದಿದ್ದಾರೆ.

ಗಣೇಶೋತ್ಸವಕ್ಕೆ ಅಡ್ಡಿಪಡಿಸಿದರೆ ಸರಿ ಇರಲ್ಲ. ನಿಮ್ಮ ಹಬ್ಬಕ್ಕೆ ನಾವೂ ಬೆಂಬಲ‌ ಕೊಡಲ್ವಾ..? ಅದೇ ರೀತಿ ನಮ್ಮ ಹಬ್ಬದ ತಂಟೆಗೆ ಬರಬೇಡಿ. ಹಿಂದುಗಳು ಎದ್ದರೆ ಮುಸಲ್ಮಾನರು ಏನಾಗ್ತಾರೆ..? ಆದರೆ ಹಿಂದೂಗಳು ಶಾಂತಿ ಪ್ರಿಯರು. ಶಾಂತಿ ಕಾಪಾಡಲು ಸರ್ಕಾರ ಪ್ರಯತ್ನ ಮಾಡ್ತಿದೆ. ಎಲ್ಲಾ ಮುಸ್ಲಿಮರ ಮೇಲೆ ಆರೋಪ ಮಾಡಲ್ಲ.

ಇದೇ ವೇಳೆ ಕಾಂಗ್ರೆಸ್ ಮೇಲೆ ಹರಿಹಾಯ್ದ ಈಶ್ವರಪ್ಪ, ಎಲ್ಲಾ ರಾಜಕೀಯ ಪಕ್ಷಗಳು ಈ ಧಿಕ್ಕಿನಲ್ಲಿ ಇಲ್ಲ. ಕಾಂಗ್ರೆಸ್ ನ ಕಾರ್ಪೋರೇಟರ್ ನ ಗಂಡ ಸಾವರ್ಕರ್ ಅವರ ಭಾವಚಿತ್ರವನ್ನು ಹರಿದು ಜೈಲಿನಲ್ಲಿದ್ದಾನೆ. ಈ ಬಗ್ಗೆ ಕಾಂಗ್ರೆಸ್ ಕ್ಷಮೆ ಕೇಳಬೇಕು. ಆ ಗೂಂಡಾ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹತ್ತಿರ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!