ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದಾವಣಗೆರೆ: ಚುನಾವಣೆ ದಿನಾಂಕ ದಿನ ಕಳೆದಂತೆ ಹತ್ತಿರವಾಗುತ್ತಿದೆ. ಈಗಾಗಲೇ ನಾಮಪತ್ರ ಸಲ್ಲಿಕೆಯೂ ಶುರುವಾಗಿದೆ. ಏಪ್ರಿಲ್ 24 ನಾಮಪತ್ರ ಸಲ್ಲಿಕೆಗೆ ಕಡೆ ದಿನಾಂಕವಾಗಿದೆ. ನಿನ್ನೆ ಶಾಮನೂರು ಪುತ್ರ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಮಾಜಿ ಸಚಿವ ಹಾಗೂ ದಾವಣಗೆರೆ ದಾವಣಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಎಸ್ ಮಲ್ಲಿಕಾರ್ಜುನ ಅವರು ನಿನ್ನೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಆಸ್ತಿ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. ಚರಾಸ್ತಿ, ಸ್ಥಿರಾಸ್ತಿ ಘೋಷಣೆ ಮಾಡಿದ್ದಾರೆ. ಅದರಲ್ಲಿ 150 ಕೋಟಿ ಆಸ್ತಿಯ ಒಡೆಯನಾಗಿದ್ದಾರೆ.
ಚುನಾವಣಾ ಆಯೋಗಕ್ಕೆ ಸಲ್ಲಿಸಿದ ನಾಮಪತ್ರದಲ್ಲಿ 150 ಕೋಟಿ ಘೋಷಣೆ ಮಾಡಿದ್ದಾರೆ. ತಮ್ಮ ಹೆಸರಿನಲ್ಲಿ 9.79 ಕೋಟಿ ಚರಾಸ್ತಿ, 27.28 ಕೋಟಿ ಸ್ಥಿರಾಸ್ತಿ ಘೋಷಣೆ ಮಾಡಿದ್ದಾರೆ. ಶ್ಯಾಮನೂರು ಶಿವಶಂಕರಪ್ಪ ಅವರ ಬಳಿ 226.03 ಎಕರೆ ಕೃಷಿ ಭೂಮಿ ಇದೆ. 16 ಕೆಜಿ ಚಿನ್ನ, 6 ಕೆಜಿಗೂ ಹೆಚ್ಚು ಬೆಳ್ಳಿ ಇದೆ. ಎಸ್ ಎಸ್ ಮಲ್ಲಿಕಾರ್ಜುನ ಅವರ ಬಳಿ 23 ಕೋಟಿ ರೂಪಾಯಿ ಸಾಲ ಇದೆ. ಇನ್ನೂ ಪ್ರಭಾ ಮಲ್ಲಿಕಾರ್ಜುನ ಬಳಿ 9 ಕೋಟಿ ಚರಾಸ್ತಿ, ಸ್ಥಿರಾಸ್ತಿ ಇದೆ. 97.28 ಲಕ್ಷ ಸಾಲ ಇರುವುದಾಗಿ ಘೋಷಣೆ ಮಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್