Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣಕ್ಕೆ ಶಂಕರ್ ನಾಗ್ ‌ಹೆಸರಿಡಲು ಮನವಿ

Facebook
Twitter
Telegram
WhatsApp

ಬೆಂಗಳೂರು: ಬೆಂಗಳೂರಿನ ಯಾವುದಾದರೂ ಒಂದು ಮೆಟ್ರೋ ನಿಲ್ದಾಣಕ್ಕೆ ಶಂಕರ್ ನಾಗ್ ‌ಹೆಸರಿಡಲು ಸಿಎಂ ಗೆ ಮನವಿ ಮಾಡುತ್ತೇವೆ ಎಂದು ಸಚಿವ ಬೈರತಿ ಬಸವರಾಜ್ ಹೇಳಿದರು‌. ಈ ವೇಳೆ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಂಕರ್ ನಾಗ್ ಕನ್ನಡ ಚಿತ್ರರಂಗಕ್ಕೆ ತಮ್ಮದೆ ಕೊಡುಗೆ ಕೊಟ್ಟಿದ್ದಾರೆ, ಖಂಡಿತವಾಗಿ ಈ ಬಗ್ಗೆ ಸಿಎಂ ಬಸವರಾಜ್ ಜೊಮ್ಮಯಿಯವರ ಜೊತೆ ಚರ್ಚೆ ಮಾಡುತ್ತೇವೆ ಎಂದರು.

ಇನ್ನೂ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಂದ ನನ್ನ ಇಲಾಖೆಗೆ ಸಂಬಂಧಿಸಿದ ಕೆಲವು ಸಮಸ್ಯೆ ಬಂದಿವೆ. ಆ ಅರ್ಜಿಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನ ಕರೆಸಿ ಮಾತನಾಡುತ್ತೇನೆ. ಬಿಬಿಎಂಪಿ ಚುನಾವಣೆ ನಡೆಸಲು ನಮ್ಮದೇನು ಅಭ್ಯಂತರ ಇಲ್ಲ. ಚುನಾವಣೆ ಯಾವಾಗ ನಡೆದ್ರೂ ಬಿಜೆಪಿ ಪಕ್ಷ ಸಿದ್ಧವಿದೆ.198 ವಾರ್ಡ್ ಇತ್ತು, ಹೊರಮಾವು‌ ವಾರ್ಡ್ 25 ರಲ್ಲಿ ಒಂದುವರೆ ಲಕ್ಷ ಜನರಿದ್ರು.ಇಷ್ಟು ಜನ ಒಂದೆಡೆ ಇದ್ರೆ ಚುನಾವಣೆ ನಡೆಸೋದು ಹೇಗೆ.? ಹೀಗಾಗಿ ಡಿ-ಲಿಮಿಟೇಷನ್ ಮಾಡಲು ಮುಂದಾಗಿದೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಿದ್ದೇವೆ.

ಚುನಾವಣೆಗೆ ಹೆದರುವ ಪಕ್ಷ ನಮ್ಮದಲ್ಲ. ನಾವೇ ಅಧಿಕಾರಕ್ಕೆ ಬಂದು ಮೇಯರ್ ಕೂಡ ಆಗ್ತೀವಿ.
ಜನರ ಋಣ ತೀರಿಸೋ ಕೆಲಸ ಮಾಡ್ತೀವಿ. ಯಾವುದೇ ಪ್ರದೇಶದಲ್ಲಿ ರಸ್ತೆ ಸಮಸ್ಯೆಗಳಿದ್ರೆ ಅದನ್ನ ನನ್ನ ಗಮನಕ್ಕೆ ತನ್ನಿ ಎಂದು ಸಚಿವ ಬೈರತಿ ಬಸವರಾಜ್ ಹೇಳಿದರು .

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

error: Content is protected !!