Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶರಣ ಸಂಸ್ಕೃತಿ ಉತ್ಸವ 2024 : ನಸಾಬ್ ಚಲನಚಿತ್ರ ಪೋಸ್ಟರ್ ಬಿಡುಗಡೆ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 : ಕೆ. ಕಿಶೋರ್ ಕುಮಾರ್ ನಿರ್ದೇಶನದ ಕೀರ್ತಿಕುಮಾರ್ ನಾಯ್ಕ ನಟಿಸಿರುವ ಇದೇ ತಿಂಗಳ 25 ರಂದು ಬಿಡುಗಡೆಗೊಳ್ಳಲಿರುವ ನಸಾಬ್ ಚಿತ್ರದ ಪೋಸ್ಟರ್ ಗಳನ್ನು ಚಿತ್ರದುರ್ಗದಲ್ಲಿ ಶರಣ ಸಂಸ್ಕøತಿ ಉತ್ಸವ 2024 ಆರಂಭವಾದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.

ಚಿತ್ರದುರ್ಗ ಶ್ರೀ ಸಿದ್ಧರಾಮೇಶ್ವರ ಸಂಸ್ಥಾನದ ಶ್ರೀ ಜಗದ್ಗುರು ಇಮ್ಮಡಿ ಸಿದ್ಧರಾಮ ಮಹಾಸ್ವಾಮಿಗಳು, ಶ್ರೀ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಜಗದ್ಗುರು ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಗಳು, ಶ್ರೀ ವಿರಕ್ತಮಠದ ಶ್ರೀ ನಿ.ಪ್ರ.ಸ್ವ. ಮಹಾಂತರುದ್ರೇಶ್ವರ ಸ್ವಾಮಿಗಳು, ದಾವಣಗೆರೆ ವಿರಕ್ತಮಠದ ಡಾ.ಬಸವಪ್ರಭು ಸ್ವಾಮಿಗಳು, ಕಾಂಗ್ರೆಸ್ ಮುಖಂಡ ಸೈಯದ್ ಅನೀಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ ಎಸ್ ಮಂಜುನಾಥ್ ಮೊದಲಾದವರು ಪೋಸ್ಟರ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಕೆ.ಡಿ.ಪಿ.ಸದಸ್ಯರಾದ ಕೆ.ಸಿ.ನಾಗರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ ಕೆ ತಾಜ್ ಪೀರ್, ನಿವೃತ್ತ ಡಿಡಿಪಿಐ ರವಿಶಂಕರ್ ರೆಡ್ಡಿ, ಲಿಡ್ಕರ್ ಮಾಜಿ ಛೇರ್ಮನ್ ಓ ಶಂಕರ್, ಸಿರಾಜ್, ಖುದ್ದುಸ್, ನಾಗಶೇಖರ, ಶ್ರೀರಾಮ್, ಶ್ರೀಮತಿ ಅಂಜು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...