Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಂಜಾಬ್ ಜನರ ಸಮಸ್ಯೆ ಅವಳಿಗೆ ಗೊತ್ತು : ಕಾಂಗ್ರೆಸ್ ಸೇರಿದ ತಂಗಿಗೆ ಹಾರೈಸಿದ ನಟ ಸೋನು ಸೂದ್..!

Facebook
Twitter
Telegram
WhatsApp

ಸೋನು ಸೂದ್ ಅಂದ್ರೆ ಯಾರಿಗೆ ನೆನಪಿಲ್ಲ ಹೇಳಿ. ಕೊರಿನಾದಂತ ಕಠಿಣ ಕಾಲದಲ್ಲಿ ಸಹಾಯ ಮಾಡಿ ದೇವರೆನಿಸಿಕೊಂಡವರು. ಇದೀಗ ಅವರ ಸಹೋದರಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಸೇರಿದ ತಂಗಿಗೆ ಸೋನು ಸೂದ್ ಹಾರೈಸಿದ್ದಾರೆ.

ಮಾಳವಿಕ ಸೂದ್ ಕಾಂಗ್ರೆಸ್ ಪಕ್ಷ ಸೇರಿದ್ದು, ಮಾಹಿತಿ ಹಂಚಿಕೊಂಡಿರುವ ಸೋನು ಸೂದ್, ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟ ನನ್ನ ತಂಗಿ ಬಗ್ಗೆ ಹೆಮ್ಮೆ ಇದೆ. ಕಳೆದ ಕೆಲವು ವರ್ಷಗಳಿಂದ ಆಕೆ ಪಂಜಾಬ್ ನಲ್ಲಿ ವಾಸವಿದ್ದಾಳೆ. ಹೀಗಾಗಿ ಆಕೆಗೆ ಅಲ್ಲಿನ ಜನರ ಕಷ್ಟ ಚೆನ್ನಾಗಿಯೇ ಗೊತ್ತು.

ಜನರ ಸಂಪರ್ಕದಲ್ಲಿದ್ದುಕೊಂಡು ಅವರ ಸಮಸ್ಯೆ ಬಗೆಹರಿಸುತ್ತಾಳೆ. ರಾಜಕೀಯದಲ್ಲಿ‌ ಮುಂದುವರೆಯಬೇಕು ಎಂಬುದು ಆಕೆಯ ನಿರ್ಧಾರ ಎಂದಿದ್ದಾರೆ. ಇನ್ನು ಸೋನು ಸೂದ್ ಇಷ್ಟೆಲ್ಲಾ ಸಮಾಜ ಸೇವೆ ಮಾಡುತ್ತಿರುವುದು ರಾಜಕೀಯ ಪ್ರವೇಶಕ್ಕೆ ಎಂದು ಹಲವರು ಮಾತಾಡಿಕೊಳ್ಳುತ್ತಿದ್ದರು. ಅದಕ್ಕೆ ಈಗ ಉತ್ತರ ಕೊಟ್ಟಿದ್ದು, ನಾನು ರಾಜಕೀಯ ಪ್ರವೇಶ ಮಾಡಲ್ಲ. ಆದರೆ ನನ್ನ ಸೇವೆ ಹೀಗೆಯೆ ಮುಂದುವರೆಯುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!