Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಾಜಿ ಪ್ರತಿಮೆ ಬಿಜೆಪಿ, ಕಾಂಗ್ರೆಸ್ ಕಿತ್ತಾಟ ಎಂಇಎಸ್ ಗೆ ವರದಾನವಾಗುತ್ತಾ..?

Facebook
Twitter
Telegram
WhatsApp

ಬೆಳಗಾವಿ: ಜಿಲ್ಲೆಯಲ್ಲಿ ಮರಾಠಿಗರ ಸಂಖ್ಯೆ ಹೆಚ್ಚಾಗಿದೆ. ಗಡಿನಾಡಿನಲ್ಲಿ ಆಗಾಗ ಎಂಇಎಸ್ ಪುಂಡರ ಕಾಟಕ್ಕೆ ಕನ್ನಡಿಗರು ರೋಸೆದ್ದು ಹೋಗಿದ್ದಾರೆ. ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ಇದನ್ನ ನಾವೂ ಮಾಡಿದ್ದು, ನಾವೂ ಮಾಡಿದ್ದು ಎಂದು ಕಿತ್ತಾಡುತ್ತಿವೆ. ಇದನ್ನೇ ಈಗ ಎಂಇಎಸ್ ಬಂಡವಾಳ ಮಾಡಿಕೊಳ್ಳಲು ಹೊರಟಿದೆ.

ಬೆಳಗಾವಿಯ ರಾಜಹಂಸಗಡದಲ್ಲಿ ನಿರ್ಮಾಣವಾಗಿರುವ ಶಿವಾಜಿ ಪ್ರತಿಮೆಯನ್ನು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಅದಕ್ಕಾಗಿಯೇ ಉದ್ಘಾಟನೆಯನ್ನು ಇಬ್ಬರು ಸೇರಿ ಎರಡು ಬಾರಿ ಮಾಡಿದರು. ಈಗ ಪ್ರತಿಮೆಯ ವಿಚಾರಕ್ಕೆ ಎಂಇಎಸ್ ಎಂಟ್ರಿಯಾಗಿದ್ದು, ಶಿವಾಜಿ ಪ್ರತಿಮೆಯನ್ನು ಶುದ್ಧೀಕರಣ ಮಾಡುವ ಹೆಸರಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಎಂಇಎಸ್ ನ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಷರತ್ತು ಬದ್ಧ ಅನುಮತಿ ನೀಡಿದೆ. ಇಂದು ರಾಜಹಂಸಗಡದ ಪ್ರವೇಶ ದ್ವಾರದಿಂದ ಕೋಟೆವರೆಗೂ ಮೆರವಣಿಗೆ ನಡೆಯಲಿದೆ. ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆಗೆ ಕ್ಷೀರಾಭಿಷೇಕ ಮಾಡಲು ಅನುಮತಿ‌ ಸಿಕ್ಕಿಲ್ಲ. ಬದಲಿಗೆ ಮೆರವಣಿಗೆ ಮೂಲಕ ಸಾಗಿ, ದೊಡ್ಡ ಪ್ರತಿಮೆಯ ಕೆಳಗೆ ಇರುವ ಸಣ್ಣ ಪ್ರತಿಮೆಗೆ ಕ್ಷೀರಾಭಿಷೇಕ ಮಾಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!