ಹಳೆ ವೈಷಮ್ಯಕ್ಕೆ ಶಿವಮೊಗ್ಗದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕು ಇರಿತ..!

suddionenews
0 Min Read

 

ಶಿವಮೊಗ್ಗ: ಬಟ್ಟೆ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗೆ ಚಾಕುವಿನಿಂದ ಇರಿದಿರುವ ಘಟನೆ ಜಿಲ್ಲೆಯ ಗಾಂಧಿಬಜಾರ್ ನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಘಟನೆ ನಡೆದಿದೆ. ಸೆಂಥಿಲ್ ಚಾಕು ಇರಿತಕ್ಕೊಳಗಾದ ವ್ಯಕ್ತಿ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ, ಸಂತೋಷ್ ಎಂಬಾತ ಸೆಂಥಿಲ್ ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಪ್ರಕರಣ ಸಂಬಂಧ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *