Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗ ಮಾನವ ಸರಪಳಿ : ಹೊಸ‌ ಹುಮ್ಮಸ್ಸು ತುಂಬಿದ ನವದಂಪತಿ

Facebook
Twitter
Telegram
WhatsApp

ಶಿವಮೊಗ್ಗ: ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ. ಎಲ್ಲಾ ಕಡೆಯೂ ಈ ದಿನವನ್ನು ಮಾನವ ಸರಪಳಿ ನಿರ್ಮಿಸುವ ಮೂಲಕ ಆಚರಣೆ ಮಾಡಲಾಗಿತ್ತಿದೆ. ಶಿವಮೊಗ್ಗದಲ್ಲೂ ಮಾನವ ಸರಪಳಿಯನ್ನು ನಿರ್ಮಾಣ ಮಾಡಲಾಗಿದೆ. ರಾಜ್ಯಾದ್ಯಂತ ಸುಮಾರು 2,500 ಉದ್ಧದ ಮಾನವ ಸರಪಳಿ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ನವದಂಪತಿಯೂ ಭಾಗವಹಿಸಿದ್ದು, ಅದಾಗಲೇ ಸರಪಳಿ ನಿರ್ಮಿಸಿದ್ದವರಿಗೆ ಖುಷಿ ನೀಡಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಕೆ ಚೇಲೂರುವರೆಗೂ ಸರಪಳಿಯನ್ನು ನಿರ್ಮಾಣ ಮಾಡಲಾಗಿತ್ತು. ಸುಮಾರು 60 ಕಿಲೋ ಮೀಟರ್ ಮಾನವ ಸರಪಳಿ‌ ನಿರ್ಮಾಣ ಮಾಡಲಾಗಿತ್ತು. ಈ ಮಾನವ ಸರಪಳಿಯಲ್ಲಿ ಸರ್ಕಾರಿ ಶಾಲೆ ಮಕ್ಕಳು, ಖಾಸಗಿ ಶಾಲೆ ಮಕ್ಕಳು, ಸರ್ಕಾರಿ‌ ನೌಕರರು ಸೇರಿದಂತೆ ಆಸಕ್ತರೆಲ್ಲರೂ ಈ ಸರಪಳಿಯನ್ನು ನಿರ್ಮಿಸಿದ್ದರು.

ತುಮಕೂರು ಜಿಲ್ಲೆಯಲ್ಲೂ ಮಾನವ ಸರಪಳಿಯನ್ನು ನಿರ್ಮಾಣ ಮಾಡಲಾಗಿತ್ತು. ಸಚಿವ ಜಿ ಪರಮೇಶ್ವರ್ ತುಮಕೂರಿಗೆ ಭೇಟಿ ನೀಡ, ಅವರು ಕೂಡ ಮಾನವ ಸರಪಳಿಗೆ ಕೈ ಜೋಡಿಸಿದ್ದರು. ಬಳಿಕ ಮಾತನಾಡಿ, ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ. ನಮಗೆಲ್ಲಾ ಬದುಕುವ ಹಕ್ಕು ನೀಡಿರುವುದು ಪ್ರಜಾಪ್ರಭುತ್ವ. ಹೀಗಾಗಿ ಎಲ್ಲರೂ ಕೈಜೋಡಿಸಿದ್ದಾರೆ. ಹಾಗೆ ಇದು ವಿಶ್ವದಲ್ಲಿಯೇ ದಾಕಳೆ ಬರೆಯಲಿದೆ ಎಂದರು. ಎಲ್ಲೆಡೆ ಪ್ರಜಾಪ್ರಭುತ್ವದ ದಿನವನ್ನು ಅದ್ಭುತವಾಗಿ ಆಚರಣೆ ಮಾಡಲಾಗಿದೆ. ಮಾನವ ಸರಪಳಿಯನ್ನು ನಿರ್ಮಾಣ ಮಾಡುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನವನ್ನು ಆಚರಣೆ ಮಾಡಲಾಗಿದೆ. ಸುಮಾರು 2,500 ಕಿಲೋ ಮೀಟರ್ ತನಕ ಈ ಸರಪಳಿಯನ್ನು ನಿರ್ಮಾಣ ಮಾಡಲಾಗಿತ್ತು. ಇದು ಜನರು ಮಾಡಿದ ದಾಖಲೆಯೆ ಸರಿ. ಎಲ್ಲರೂ ಮಾಮವ ಸರಪಳಿಯನ್ನು ನಿರ್ಮಿಸಿ ಸಂತಸ ಪಟ್ಟರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!