Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಭಿಮಾನಿಯ ಮಗುವಿಗೆ ಅಪ್ಪು ಎಂದು ಹೆಸರಿಟ್ಟ ಶಿವಣ್ಣ

Facebook
Twitter
Telegram
WhatsApp

 

ಅಪ್ಪು ಎಂದೆಂದಿಗೂ ಮರೆಯುವುದಕ್ಕೆ ಆಗದೆ ಇರುವಂತ ಜೀವವದು. ಜೊತೆಗಿರದ ಜೀವ ಎಂದಿಗೂ ಜೀವಂತ ಅನ್ನೋ ಮಾತಿದೆ. ಅದರಂತೆ ಅಪ್ಪು ದೈಹಿಕವಾಗಿ ಎಲ್ಲರನ್ನು ಅಗಲಿದ್ದರು ಸಹ, ಅವರ ನೆನಪು, ಅವರ ನಟನೆ, ಅವರ ಸಮಾಜಮುಖಿ ಕಾರ್ಯಗಳಿಂದ ಅಪ್ಪು ಅವರನ್ನು ಸದಾ ನೆನೆಯುತ್ತಾರೆ. ಇದೀಗ ಶಿವಣ್ಣ ಕೂಡ ಮಗುವೊಂದಕ್ಕೆ ಅಪ್ಪು ಹೆಸರಿಟ್ಟು, ಎಲ್ಲರ ಮೊಗದಲ್ಲೂ ಖುಷಿ ತಂದಿದ್ದಾರೆ.

ಶಿವಣ್ಣ ಅಂಡ್ ಟೀಂ ರಾಯಚೂರಿಗೆ ಭೇಟಿ ಕೊಟ್ಟಿದ್ದಾರೆ. ವೇದ ಸಿನಿಮಾದ ಪ್ರಿರಿಲೀಸ್ ಇವೆಂಟ್ ಇರುವ ಕಾರಣ ರಾಯಚೂರಿಗೆ ಭೇಟಿ ನೀಡಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಶಿವಣ್ಣ ಮತ್ತು ಗೀತಾ ಶಿವರಾಜ್ಕುಮಾರ್ ಅವರು ರಾಯರ ಮಠಕ್ಕೆ ಭೇಟಿ ನೀಡಿದ್ದರು. ರಾಯರ ದರ್ಶನ ಪಡೆದು, ಸಂತೃಪ್ತರಾದರು.

ಅಲ್ಲಿಂದ ಹೊರಟು ಕಾರ್ಯಕ್ರಮದ ಜಾಗಕ್ಕೆ ತೆರಳುವಾಗ ಅಭಿಮಾನಿಗಳು ಶಿವಣ್ಣನ ಬಳಿಗೆ ಬಂದರು. ಅಭಿಮಾನಿಯೊಬ್ಬರು ತಮ್ಮ ಮಗುವಿಗೆ ಹೆಸರಿಡಿ ಎಂದಾಗ ಮುದ್ದಾದ ಹೆಸರು, ಇಡೀ ಕರ್ನಾಟಕವೇ ಇಷ್ಟಪಡುವಂತ ಹೆಸರನ್ನು ಶಿವಣ್ಣ ಸೂಚಿಸಿದ್ದಾರೆ. ಅದುವೇ ಅಪ್ಪು. ಅಭಿಮಾನಿ ಸಹೋದರಿಯ ಮಗುವಿಗೆ ಅಪ್ಪು ಎಂದು ಹೆಸರಿಟ್ಟು, ಎಲ್ಲರ ಮನಸ್ಸನ್ನು ಖುಷಿಗೊಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!