Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿ ಮಾದೇಗೌಡರ ಬಗ್ಗೆ ಮಾತಾಡಿದ್ದು ನಿಜ ಎಂದು ಒಪ್ಪಿಕೊಂಡ ಶಿವರಾಮೇಗೌಡ : ಈಗ ಜೆಡಿಎಸ್ ಏನ್ ಮಾಡುತ್ತೆ..?

Facebook
Twitter
Telegram
WhatsApp

ಮಂಡ್ಯ : ಇತ್ತೀಚೆಗೆ ಮಾಜಿ ಸಂಸದ ಶಿವರಾಮೇಗೌಡ ಅವರ ಆಡಿಯೋ ಒಂದು ವೈರಲ್ ಆಗಿತ್ತು. ಅದರಲ್ಲಿ ಮಾಜಿ ಸಂಸದ ಮಾದೇಗೌಡ ಅವರನ್ನ ಚಪ್ಪಲಿಯಲ್ಲಿ ಹೊಡೆದಿದ್ದೆ ಬಗ್ಗೆ ಮಾತನಾಡಿದ್ದರು. ಆ ಆಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಅದಕ್ಕೆ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಇದೀಗ ಆ ಆಡಿಯೋದಲ್ಲಿ ಇರೋ ವಾಯ್ಸ್ ನಂದೇ ಎಂದು ಒಪ್ಪಿಕೊಂಡಿದ್ದಾರೆ.

ನಾಲಿಗೆ ಹರಿಬಿಡಬೇಡಿ, ಗೊಡ್ಡು ಬೆದರಿಕೆಗೆಲ್ಲಾ ನಾನು ಹೆದೆರೋದಿಲ್ಲ. ಆದ್ರೆ ಇದೆಲ್ಲೆವನ್ನು ಇಲ್ಲಿಗೆ ಬಿಡುತ್ತಿದ್ದೇನೆ. ಮಾದೇಗೌಡರ ಬಗ್ಗೆ ಈಗಲೂ ಗೌರವ ಇಟ್ಟುಕೊಂಡಿದ್ದೇನೆ. ಆದ್ರೆ ಮಾದೇಗೌಡರ ಬಗ್ಗೆ ನಾನು ಬೇರೆ ಏನನ್ನು ಹೇಳಿಲ್ಲ. ಈ ಹಿಂದೆ ಮಾದೇಗೌಡ ಹಾಗೂ ನನ್ನ ನಡುವೆ ಘಟಿಸಿದ ಹೋರಾಟದ ಬಗ್ಗೆ ಹೇಳಿದೆಯಷ್ಟೆ.ಅದೇಗೌಡರಿಗೆ ಹೆದರಿಕೊಂಡು ಕೂತಿಲ್ಲ. ಅವರ ವಿರುದ್ಧ ರಾಜಕೀಯ ಮಾಡಿ ಗೆದ್ದಿದ್ದೇನೆ ಎಂದಿದ್ದಾರೆ.

ಈ ಆಡಿಯೋ ವೈರಲ್ ಆದ ಬೆನ್ನಲ್ಲೇ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಡ್ಯ ಜೆಡಿಎಸ್ ನಾಯಕರು ಒತ್ತಡ ಹೇರಿದ್ದರು. ಈ ಸಂಬಂಧ ಶಿಸ್ತು ಕ್ರಮ ಕೈಗೊಳ್ಳಲು ಜೆಡಿಎಸ್ ಚಿಂತನೆ ನಡೆಸಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!