Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೀದರ್ ಲೋಕಸಭಾ ಚುನಾವಣೆಗಾಗಿ ಯುಪಿ ಸಿಎಂ ಆದಿತ್ಯನಾಥ್ ಮೊರೆ ಹೋದ ಶಿವಚಾರ್ಯ ಸ್ವಾಮೀಜಿ..!

Facebook
Twitter
Telegram
WhatsApp

 

ಬೀದರ್: ಲೋಕಸಭಾ ಚುನಾವಣೆಗೆ ಈಗಾಗಲೇ ಭರ್ಜರಿ ತಯಾರಿ ನಡೆದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಜೋರು ಫೈಟ್ ನಡೆಯುವ ಸಾಧ್ಯತೆಯೂ ಇದೆ. ಗೆಲುವಿಗಾಗಿ ಈಗಾಗಲೇ ತಂತ್ರಗಾರಿಕೆ ಶುರುವಾಗಿದೆ. ಈ ಮಧ್ಯೆ ಸ್ವಾಮೀಜಿ ಒಬ್ಬರು ಬಿಜೆಪಿ ಟಿಕೆಟ್ ಗಾಗಿ ಯುಪಿ ಸಿಎಂ ಯೋಗಿ ಆದಿತ್ಯಾನಾಥ್ ಅವರನ್ನು ಭೇಟಿ ಮಾಡಿದ್ದಾರೆ.

 

ಬೀದರ್‌ನಲ್ಲಿ ಈ ಬಾರಿಯೂ ಭಗವಂತ್ ಖೂಬಾ ಸ್ಪರ್ಧೆ ಮಾಡುವುದು ಪಕ್ಕಾ ಆಗಿದೆ. ಆದರೆ ಭಗವಂತ್ ಖುಬಾ ಬಗ್ಗೆ ಬಿಜೆಪಿಯಲ್ಲಿಯೇ ವಿರೋಧಗಳು ವ್ಯಕ್ತವಾಗಿವೆ. ಈ ಬೆಲಕವಣೊಗೆಯ ನಡುವೆಯೇ ಶಿವಾಚಾರ್ಯ ಸ್ವಾಮೀಜಿ ಬೀದರ್ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಬೀದರ್ ಲೋಕಸಭಾ ಚುನಾವಣೆಯ ಟಿಕೆಟ್ ಗಾಗಿ ಶಂಭುಲಿಂಗ ಶಿವಚಾರ್ಯ ಸ್ವಾಮೀಜಿಯ ನಿಯೋಗವೂ ಆರ್ ಎಸ್ ಎಸ್ ಮುಖಂಡರು ಮತ್ತು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದೆ. ಈ ಬಾರಿಯ ಟಿಕೆಟ್ ಅನ್ನು ಶಿವಚಾರ್ಯ ಅವರಿಗೆ ನೀಡಬೇಕೆಂದು ಮನವಿ ಮಾಡಿದೆ.

ಶಿವಾಚಾರ್ಯ ಸ್ವಾಮೀಜಿ ಅವರು ಕೂಡ ಈ ಬಾರಿಯ ಟಿಕೆಟ್ ಗಾಗಿ ಬಿಜೆಪಿ ನಾಯಕರಲ್ಲಿ ಮನವಿ ಮಾಡಿದ್ದಾರೆ. ಮಠಾಧೀಶರಿಗೆ ಟಿಎಕಟ್ ನೀಡುವುದರಿಂದ ಆಗುವ ಲಾಭಗಳೇನು ಎಂಬುದನ್ನು ತಿಳಿಸಿದ್ದಾರೆ. ಇಮ್ನೂ ಬೀದರ್ ಸಂಸದ ಭಗವಂತ್ ಖೂಬಾ ಯಾವುದೇ ರೀತಿಯ ಅಭಿವೃದ್ಧಿ ಮಾಡಿಲ್ಲ. ಹೆಸರಿಗಷ್ಟೇ ಸಂಸದರಾಗಿದ್ದಾರೆ ಎಂದು ಅವರ ವಿರುದ್ಧ ಬೇಸರಗಳು ಕೇಳಿ ಬಂದಿವೆ. ಈ ಬೆನ್ನಲ್ಲೇ ಮಠಾಧೀಶರು ಟಿಕೆಟ್ ಗಾಗಿ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!