Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದೂ ದೇವಾಲಯದ ಮೇಲೆ ಮಸೀದಿ ಕಟ್ಟಲಾಗಿದೆ, ಇದನ್ನು ಸಾಬೀತು ಪಡಿಸಲು ಸಾಧ್ಯವಿದೆ : ವಿ ಎಚ್ ಪಿ ಮುಖ್ಯಸ್ಥ

Facebook
Twitter
Telegram
WhatsApp

ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದ್ದು, ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಈಗಾಗಲೃ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ. ಶಿವಲಿಂಗ ಮತ್ತೆಯಾದ ವಿಚಾರಕ್ಕೆ ಮಾತನಾಡಿರುವ ಹಿಂದೂ ಪರಿಷತ್ ಮುಖ್ಯಸ್ಥ ಅಲೋಕ್ ಕುಮಾರ್, ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿರುವ ಶಿವಲಿಂಗವೂ 12 ಜ್ಯೋತಿರ್ಲಿಂಗಗಳಲ್ಲಿ ಒಂದು ಎಂದಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ಧಾರವನ್ನು ನಾವೂ ಸ್ವಾಗತಿಸುತ್ತೇವೆ. ಇದನ್ನೆಲ್ಲಾ ಸಾಬೀತು ಪಡಿಸಲು ಅನುಭವಿ ನ್ಯಾಯಾಧೀಶರ ಅಗತ್ಯವಿದೆ. ಮಸೀದಿಯಲ್ಲಿ ನಂದಿಯೂ ಕಂಡು ಬಂದಿದೆ. ಇದನ್ನು ಶಿವಲಿಂಗ ಎಂದು ಬಲವಾಗಿ ನಂಬಬಹುದು. 12 ಜ್ಯೋತಿರ್ಲಿಂಗಗಳಲ್ಲಿ ಇದು ಕೂಡ ಒಂದು ಎಂಬುದನ್ನು ಸಾಬೀತುಪಡಿಸಬಹುದು.

ಹಿಂದೂ ದೇವಾಲಯವನ್ನು ಮೊಘಲರು ವಶಪಡಿಸಿಕೊಂಡು ಅದರ ಅವಶೇಷಗಳ ಮೇಲೆ ಮಸೀದಿ ಕಟ್ಟಲಾಗಿದೆ. ಅದನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಲು ಸಾಧ್ಯವಿದೆ ಎಂದಿದ್ದಾರೆ. ಸದ್ಯ ಈ ಪ್ರಕರಣವನ್ನು ಉತ್ತರ ಪ್ರದೇಶದ ಉನ್ನತ ನ್ಯಾಯಾಂಗ ಸೇವೆಯ ಹಿರಿಯ ಮತ್ತು ಅನುಭವಿ ಅಧಿಕಾರಿಗಳು ಪರಿಶೀಲಿಸಬೇಕೆಂದು ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

error: Content is protected !!