Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಮಖಂಡಿಯ ಬಿದರಿ ಕಲ್ಮಠದ ಶಿವಲಿಂಗ ಶ್ರೀಗಳು ಲಿಂಗೈಕ್ಯ..!

Facebook
Twitter
Telegram
WhatsApp

 

 

ಬಾಗಲಕೋಟೆ: ಜಮಖಂಡಿ ತಾಲೂಕಿನ ಬಿದರಿ ಕಲ್ಮಠದ ಶಿವಲಿಂಗ ಶ್ರೀಗಳು ಇಂದು ಲಿಂಗೈಕ್ಯರಾಗಿದ್ದಾರೆ. ಹೃದಯಾಘಾತದಿಂದ ಎಲ್ಲರನ್ನು ಬಿಟ್ಟು ಅಗಲಿದ್ದಾರೆ. ಅಪಾರ ಪ್ರಮಾಣ ಭಕ್ತರನ್ನು ಬಿಟ್ಟು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಸದ್ರೀಗಳಿಗೆ 62 ವರ್ಷ ವಯಸ್ಸಾಗಿತ್ತು. ಮಠದ ಶ್ರೀಗಳಿಗೆ ಅಪಾರ ಸಂಖ್ಯೆಯಲ್ಲಿ ಭಕ್ತರಿದ್ದಾರೆ. ಈ ಮಠವು ಸವದತ್ತಿ, ಗುಲಗಾಲಜಂಬಗಿಯಲ್ಲಿ ಶಾಖಾ ಮಠವನ್ನು ಹೊಂದಿದೆ. ಬಿದರಿಯಲ್ಲಿಯೇ ಮೂಲ‌ಮಠವಿತ್ತು.

ಶಿವಲಿಂಗ ಶ್ರೀಗಳು ಐದನೆ ಸ್ವಾಮೀಜಿಯವರಾಗಿ ಪೀಠವನ್ನು ಅಲಂಕರಿಸಿದ್ದರು. 1986ರಿಂದ ಪೀಠಾಧ್ಯಕ್ಷರಾಗಿದ್ದರು. ಹೃದಯಾಘಾತದಿಂದ ಭಕ್ತರನ್ನು ಅಗಲಿದ್ದಾರೆ. ಇಂದು ಮಠದಲ್ಲಿಯೇ ಶ್ರೀಗಳ ಪಾರ್ಥೀವ ಶರೀರವನ್ನು ದರ್ಶನಕ್ಕೆ ಇಡಲಾಗಿದೆ. ಸಂಜೆಯ ತನಕ ದರ್ಶನಕ್ಕೆ ಇಡಲಾಗಿದ್ದು, ಸಂಜೆಯ ಮೇಲೆ ಅಂತ್ಯ ಸಂಸ್ಕಾರ ಮಾಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಧುಮೇಹ ಇರುವವರು ತುಪ್ಪವನ್ನು ತಿನ್ನಬಹುದಾ ? ತಿಂದರೆ ಏನಾಗುತ್ತದೆ ?

ಸುದ್ದಿಒನ್ : ತುಪ್ಪದಲ್ಲಿ ಕೊಬ್ಬು ಹೆಚ್ಚಾಗಿ ಇರುತ್ತದೆ. ಆದರೆ, ಮಧುಮೇಹ ಇರುವವರು ಇದನ್ನು ತಿನ್ನಬಹುದೇ ಅಥವಾ ಇಲ್ಲವೇ ಎಂಬ ಅನುಮಾನವಿದೆ. ಆದರೆ, ತುಪ್ಪವನ್ನು ಔಷಧಿ ಎಂದು ಹೇಳಬಹುದು.  ಮಧುಮೇಹಿಗಳು ಇದನ್ನು ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ.  ತುಪ್ಪವನ್ನು

EXAM Motivation : ಪರೀಕ್ಷೆಯಲ್ಲಿ ಫೇಲ್ ಆದರೆ ಆತ್ಮಹತ್ಯೆ ಪರಿಹಾರವಲ್ಲ : ಬದುಕನ್ನು ನಿರ್ಧರಿಸುವುದು ಪರೀಕ್ಷೆಗಳಲ್ಲ…!

ಸುದ್ದಿಒನ್ : ಇದು ಪರೀಕ್ಷೆಯ ಕಾಲ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡದಲ್ಲಿರುತ್ತಾರೆ. ಆದರೆ ಪರೀಕ್ಷೆಗಳು ಮಾತ್ರ ನಿಮ್ಮ ಜೀವನವನ್ನು ನಿರ್ಧರಿಸುವುದಿಲ್ಲ. ಪರೀಕ್ಷೆಗಳ ನಂತರ ಬಹಳಷ್ಟು ಜೀವನವು ನಮ್ಮ ಮುಂದಿದೆ. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ

ಈ ರಾಶಿಯವರ ದಾಂಪತ್ಯದಲ್ಲಿ ವೈಮನಸ್ಸು

ಈ ರಾಶಿಯವರ ದಾಂಪತ್ಯದಲ್ಲಿ ವೈಮನಸ್ಸು ಮಂಗಳವಾರ ರಾಶಿ ಭವಿಷ್ಯ -ಮಾರ್ಚ್-19,2024 ಸೂರ್ಯೋದಯ: 06:24, ಸೂರ್ಯಾಸ್ತ : 06:23 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ , ಶುಕ್ಲ ಪಕ್ಷ, ಉತ್ತರಾಯಣಂ,

error: Content is protected !!