Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೋಭಾ ಕರಂದ್ಲಾಜೆಗೂ ಮದುವೆಯಾಗುವುದಕ್ಕೆ ಒತ್ತಡವಿತ್ತಂತೆ : ಆದರೆ..!

Facebook
Twitter
Telegram
WhatsApp

ಬೆಂಗಳೂರು: ರಾಜಗಯ ರಾಜಕೀಯದಲ್ಲಿ ಸ್ಟ್ರಾಂಗ್ ವುಮೆನ್ ಆಗಿ ಬೆಳೆದು. ಸಚುವೆಯಾಗಿ ಗುರುತಿಸಿಕೊಂಡು ಈಗ ಕೇಂದ್ರ ಅಚಿವೆಯಾಗಿರುವ ಶೋಭ ಕರಂದ್ಲಾಜೆ ಒಂದು ರೀತಿಯ ಸಾಧಕಿಯೇ ಸರಿ. ಶೋಭಾ ಕರಂದ್ಲಾಜೆ ಎಂದ ಕೂಡಲೇ ಅವರ ಮದುವೆ ವಿಚಾರವೂ ತಲೆಗೆ ಥಟ್ ಅಂತ ಬರುತ್ತೆ. ಇದೀಗ ಮೊದಲ ಬಾರಿಗೆ ಶೋಭಾ ಕರಂದ್ಲಾಜೆ ಮದುವೆ ಬಗ್ಗೆ ಮಾತನಾಡಿದ್ದಾರೆ.

ಚಾನೆಲ್ ಒಂದರ ಮಹಿಳಾ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, “ನಾನು ಮನೆಯ ಮೊದಲ ಹೆಣ್ಣು ಮಗಳು.‌ ಮದುವೆಯಾಗುವ ವಯಸ್ಸು ಬಂದಾಗ ನನಗೂ ಒತ್ತಡವಿತ್ತು. ಮನೆಯವರಿಂದ, ಕುಟುಂಬಸ್ಥರಿಂದ ಹಾಗೂ ಊರಿನವರಿಂದಾನೂ ಒತ್ತಡವಿತ್ತು. ಆದರೆ ನಾನು ಮದುವೆಯಾಗದ ನಿರ್ಧಾರ ಮಾಡಿದೆ. ಇದಕ್ಕೆ ಹಲವು ಕಾರಣವಿದೆ. ಪುರಿಷರು ಮಹಿಳೆಯರನ್ನು ನಡೆಸಿಕೊಳ್ಳುವ ರೀತಿಯೂ ಇರಬಹುದು ಎಂದಿದ್ದಾರೆ.

ಇದೆಲ್ಲಾ ಸುಮಾರು 40-50 ವರ್ಷದ ಹಿಂದಿನ ಮಾತಾಗಿದೆ. ಆಗ ಹೆಣ್ಣು ಮಕ್ಕಳು ಓದಿ ಏನು ಮಾಡುತ್ತಾರೆ ಎಂಬ ಪ್ರಶ್ನೆಗಳು ಎತ್ತುತ್ತಿದ್ದರು. ಹೀಗೆ ಹಲವು ವರ್ತನೆಗಳು ನನಗೆ ಜಿಗುಪ್ಸೆ ಹುಟ್ಟಿಸಿತು. ನಿಜವಾಗಿಯೂ ಇಂತಹ ಪುರುಷರ ಜೊತೆಗೆ ಬದುಕು ಸಾಧ್ಯವೇ ಎನ್ನುವ ಪ್ರಶ್ನೆ ಹುಟ್ಟು ಹಾಕಿತ್ತು. ಅದಕ್ಕೆ ನಾನು ಮದುವೆಯಾಗಬಾರದು ಎಂದು ನಿರ್ಧಾರ ಮಾಡಿದ್ದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!