Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೌತಮ್ ಗಂಭೀರ್ ಗೆ ಶಾಕ್ : ಟೀಂ ಇಂಡಿಯಾ ಕೋಚ್ ಗೆ ಹರ್ಭಜನ್ ಸಿಂಗ್ ಅರ್ಜಿ

Facebook
Twitter
Telegram
WhatsApp

ಟೀ ಇಂಡಿಯಾ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಕಾಲಾವಧಿ ಟಿ20 ವಿಶ್ವಕಪ್ ತನಕ ಮಾತ್ರ ಇದೆ. ಅಷ್ಟರ ಒಳಗೆ ಹೊಸ ಟೀಂ ಇಂಡಿಯಾ ಕೋಚ್ ಅನ್ನು ಆಯ್ಕೆ ಮಾಡಬೇಕಾಗಿದೆ. ಅದಕ್ಕಾಗಿ ಬಿಸಿಸಿಐ ಅರ್ಜಿಯನ್ನು ಆಹ್ವಾನ ಮಾಡಿದೆ. ರಾಹುಲ್ ದ್ರಾವಿಡ್ ಕೂಡ ಈ ಸ್ಥಾನಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜೈ ಶಾ ಹೇಳಿದ್ದರು. ಇದರ‌ ನಡುವೆಯೂ ಗೌತಮ್ ಗಂಭೀರ್ ಮುಖ್ಯ ಕೋಚ್ ಆಗುತ್ತಾರೆಂದು ಹೇಳಲಾಗಿತ್ತು. ಆದರೆ ಈಗ ಅದು ಕಷ್ಟ ಸಾಧ್ಯ ಎನ್ನಲಾಗುತ್ತಿದೆ.

ಗೌತಮ್ ಗಂಭೀರ್ ಆಯ್ಕೆ ಬಹುತೇಕ ಕನ್ಫರ್ಮ್ ಆಗಿತ್ತು. ಮತ್ತೆ ಕನ್ನಡಿಗರನ್ನೇ ಆಯ್ಕೆ ಮಾಡಿದ್ದ ಬಿಸಿಸಿಐ ಬಗ್ಗೆ ಎಲ್ಲರೂ ಖುಷಿ ಪಟ್ಟಿದ್ದರು. ಈಗಾಗಲೇ ಗೌತಮ್ ಗಂಭೀರ್ ಜೊತೆಗೆ ನಾವೂ ಮಾತನಾಡಿದ್ದು, ದೇಶಕ್ಕಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿತ್ತು. ಇನ್ನೇನು ಟೀಂ ಇಂಡಿಯಾದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ಹೆಸರು ಘೋಷಿಸಬೇಕು ಎಂಬುದರ ಬೆನ್ನಲ್ಲೇ ಶಾಕಿಂಗ್ ಸುದ್ದಿಯೊಂದು ಹೊರ ಬಿದ್ದಿದೆ.

 

ಟೀಂ ಇಂಡಿಯಾ ಹೆಡ್ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನ ಮಾಡಿತ್ತು. ಅದರಂತೆ ಹೆಡ್ ಕೋಚ್ ಸ್ಥಾನಕ್ಕೆ ಹರ್ಭಜನ್ ಸಿಂಗ್ ಕೂಡ ಅರ್ಜಿ ಹಾಕಿದ್ದಾರೆ. ಟೀಂ ಇಂಡಿಯಾ ಹೆಡ್ ಕೋಚ್ ರೇಸ್ ನಲ್ಲಿ ಈಗ ಮಾಜಿ ಕ್ರಿಕೆಟರ್ ಹರ್ಭಜನ್ ಸಿಂಗ್ ಕೂಡ ಇರುವುದು, ಗೌತಮದ ಗಂಭೀರ್ ಗೆ ಶಾಕ್ ಆಗಿದೆ. ಟೀಂ ಇಂಡಿಯಾ ಕೋಚ್ ಆಗುವುದಕ್ಕೆ ಒಂದಷ್ಟು ಷರತ್ತುಗಳನ್ನು ಬಿಸಿಸಿಐ ವಿಧಿಸಿತ್ತು. ಈಗ ಆ ಎಲ್ಲಾ‌ ಷರತ್ತುಗಳನ್ನು ಗಮನಿಸಿ ಹುದ್ದೆ ನೀಡಬೇಕಿದೆ. ಆದರೆ ಗೌತಮ್ ಗಂಭೀರ್ ಹೆಸರು ಫೈನಲ್ ಅನ್ನೋದನ್ನ ಈಗ ಹೇಳುವುದು ಕಷ್ಟ.

Facebook
Twitter
Telegram
WhatsApp
suddionenews

suddionenews

Leave a Comment

Top Stories

120 ವರ್ಷಗಳ ಇತಿಹಾಸ ಇರುವ ರೋಟರಿ ಸಂಸ್ಥೆಯ ಮೂಲ ಉದ್ದೇಶ ಸೇವೆ : ರೊ.ಪಿ.ಹೆಚ್.ಎಫ್. ಎಂ.ಕೆ.ರವೀಂದ್ರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.03 : : ಕೇವಲ ನಾಲ್ಕು ಸದಸ್ಯರಿಂದ 1905 ರಲ್ಲಿ ಆರಂಭಗೊಂಡ ರೋಟರಿ ಸಂಸ್ಥೆ 119

ಶಾಸಕ ಎನ್.ವೈ.ಗೋಪಾಕೃಷ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ : ಶುಭಕೋರಿದ ಕಾಂಗ್ರೆಸ್ ಮುಖಂಡರು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.03 : ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಕೃಷ್ಣರವರಿಗೆ ಬೃಹದಾಕಾರವಾದ ಹಾರ ಹಾಕಿ ಕಾಂಗ್ರೆಸ್‍ನಿಂದ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಲಾಯಿತು.

ತುರುವನೂರು ರಸ್ತೆಯಲ್ಲಿ ಡಿವೈಡರ್ ತೆರವು, ಚಳ್ಳಕೆರೆ ಗೇಟ್ ನಲ್ಲಿ ಹೊಸ ಸಂಚಾರಿ ವೃತ್ತ ನಿರ್ಮಾಣ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಜು. 03:   ನಗರದ ಸಂಚಾರ ದಟ್ಟಣೆ ಹಾಗೂ ಸಮಸ್ಯೆ ಕುರಿತು ಸಂಚಾರ ಠಾಣೆ ಪೊಲೀಸರು ಸಮೀಕ್ಷೆ ನಡೆಸಿ,  ಪರಿಹಾರಕ್ಕಾಗಿ ಸೂಕ್ತ ವರದಿ ಸಿದ್ಧಪಡಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ, ಸಾಧಕ

error: Content is protected !!