Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

RBIನಿಂದ ಮಧ್ಯಮ ವರ್ಗದವರಿಗೆ ಶಾಕ್ : ಸಾಲ, EMI ಮೇಲೆ ಹೊರೆ ಜಾಸ್ತಿ..!

Facebook
Twitter
Telegram
WhatsApp

ನವದೆಹಲಿ: ಆರ್ಬಿಐ ಕಳೆದ ಮೇ ತಿಂಗಳಿನಿಂದ ಸತತವಾಗಿ ಆರನೇ ಬಾರಿಗೂ ಬಡ್ಡಿ ದರವನ್ನು ಏರಿಕೆ ಮಾಡಿದೆ. ಬಡ್ಡಿ ದರವನ್ನು 250 bps ನಷ್ಟು ಆರ್ಬಿಐ ಹೆಚ್ಚಳ ಮಾಡಿದೆ. ವಿತ್ತೀಯ ನೀತಿ ಸಮಿತಿಯು ಆರ್ಬಿಐ ನ ಮೂವರು ಸದಸ್ಯರು ಮತ್ತು ಮೂವರು ಬಾಹ್ಯ ಸದಸ್ಯರನ್ನು ಒಳಗೊಂಡಿದ್ದು, ಪ್ರಮುಖ ಸಾಲದ ದರ ಅಥವಾ ರೆಪೊ ದರವನ್ನು 6.50%ಕ್ಕೆ ಏರಿಸಿದೆ.

ಆರ್ಬಿಐ ಆರನೇ ಸಾರಿ ಸಾಲದ ಬಡ್ಡಿ ದರ ಹೆಚ್ಚಳವಾಗಿರುವುದು ದೇಶದ ಮಧ್ಯಮ ವರ್ಗದವರ ಮೇಲೆ ಹೆಚ್ಚು ಹೊರೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ಇದರಿಂದಾಗಿ ಪ್ರತಿ ತಿಂಗಳು ಇಎಂಐ ಕಟ್ಟುವವರು ಸಂಕಷ್ಟಕ್ಕೆ ಸಿಲುಕುತ್ತಾರೆಂಬ ಮಾತುಗಳು ಕೇಳಿ ಬರುತ್ತಿವೆ.

ಈ ಬಗ್ಗೆ ಮಾತನಾಡಿರಯವ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಹಣದುಬ್ಬರವು ಅತ್ಯಂತ ಗಂಭೀರ ವಿಚಾರವಾಗಿದೆ. ನಾವೂ ಹಣದುಬ್ಬರದಲ್ಲಿ ನಿರ್ಣಾಯಕವಾಗಿ ಯಾವುದು ಹೆಚತಚು ಉತ್ತಮ ಎಂಬುದನ್ನು ನೋಡಬೇಕಾಗಿದೆ. ಹಣದುಬ್ಬರವನ್ನು ತಗ್ಗಿಸುವ ನಮ್ಮ ಬದ್ಧತೆಯಲ್ಲಿ ನಾವೂ ಅಚಲವಾಗಿ ಉಳಿಯಬೇಕಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ, ಈ ರಾಶಿಯವರು ಇಷ್ಟಪಟ್ಟವರ ಎಲ್ಲಿ ದೂರ ಸರಿತ್ತಾರೋ ಎಂಬ ಚಿಂತೆ. ಗುರುವಾರ ರಾಶಿ ಭವಿಷ್ಯ -ಅಕ್ಟೋಬರ್-24,2024 ಅಹೋಹಿ ಅಷ್ಟಮಿ ಸೂರ್ಯೋದಯ: 06:15, ಸೂರ್ಯಾಸ್ತ :

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

ವಿಪರೀತ ಬೆನ್ನು ನೋವು : ಬೆಂಗಳೂರಿಗೆ ಶಿಫ್ಟ್ ಆಗಲಿದ್ದಾರಾ ದರ್ಶನ್..?

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದಾಸನಿಗೆ ಅನಾರೋಗ್ಯ ಬಿಡದೆ ಕಾಡುತ್ತಿದೆ. ಅದರಲ್ಲೂ ಬಳ್ಳಾರಿ ಜೈಲಿಗೆ ಹೋದಾಗಿನಿಂದ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಂಡಿದೆ. ಬೆನ್ನು ನೋವು ಎಂದು ಹೇಳಿದಾಗಿನಿಂದ ಜೈಲು ಅಧಿಕಾರಿಗಳು

error: Content is protected !!