RBIನಿಂದ ಮಧ್ಯಮ ವರ್ಗದವರಿಗೆ ಶಾಕ್ : ಸಾಲ, EMI ಮೇಲೆ ಹೊರೆ ಜಾಸ್ತಿ..!

ನವದೆಹಲಿ: ಆರ್ಬಿಐ ಕಳೆದ ಮೇ ತಿಂಗಳಿನಿಂದ ಸತತವಾಗಿ ಆರನೇ ಬಾರಿಗೂ ಬಡ್ಡಿ ದರವನ್ನು ಏರಿಕೆ ಮಾಡಿದೆ. ಬಡ್ಡಿ ದರವನ್ನು 250 bps ನಷ್ಟು ಆರ್ಬಿಐ ಹೆಚ್ಚಳ ಮಾಡಿದೆ. ವಿತ್ತೀಯ ನೀತಿ ಸಮಿತಿಯು ಆರ್ಬಿಐ ನ ಮೂವರು ಸದಸ್ಯರು ಮತ್ತು ಮೂವರು ಬಾಹ್ಯ ಸದಸ್ಯರನ್ನು ಒಳಗೊಂಡಿದ್ದು, ಪ್ರಮುಖ ಸಾಲದ ದರ ಅಥವಾ ರೆಪೊ ದರವನ್ನು 6.50%ಕ್ಕೆ ಏರಿಸಿದೆ.

ಆರ್ಬಿಐ ಆರನೇ ಸಾರಿ ಸಾಲದ ಬಡ್ಡಿ ದರ ಹೆಚ್ಚಳವಾಗಿರುವುದು ದೇಶದ ಮಧ್ಯಮ ವರ್ಗದವರ ಮೇಲೆ ಹೆಚ್ಚು ಹೊರೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ಇದರಿಂದಾಗಿ ಪ್ರತಿ ತಿಂಗಳು ಇಎಂಐ ಕಟ್ಟುವವರು ಸಂಕಷ್ಟಕ್ಕೆ ಸಿಲುಕುತ್ತಾರೆಂಬ ಮಾತುಗಳು ಕೇಳಿ ಬರುತ್ತಿವೆ.

ಈ ಬಗ್ಗೆ ಮಾತನಾಡಿರಯವ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಹಣದುಬ್ಬರವು ಅತ್ಯಂತ ಗಂಭೀರ ವಿಚಾರವಾಗಿದೆ. ನಾವೂ ಹಣದುಬ್ಬರದಲ್ಲಿ ನಿರ್ಣಾಯಕವಾಗಿ ಯಾವುದು ಹೆಚತಚು ಉತ್ತಮ ಎಂಬುದನ್ನು ನೋಡಬೇಕಾಗಿದೆ. ಹಣದುಬ್ಬರವನ್ನು ತಗ್ಗಿಸುವ ನಮ್ಮ ಬದ್ಧತೆಯಲ್ಲಿ ನಾವೂ ಅಚಲವಾಗಿ ಉಳಿಯಬೇಕಾಗಿದೆ ಎಂದಿದ್ದಾರೆ.

suddionenews

Recent Posts

ಹಿರಿಯೂರು : ಕಾರು – ಲಾರಿ ಡಿಕ್ಕಿ : ಓರ್ವ ಸಾವು

ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…

6 hours ago

ದುಡಿಯುವ ಕೈಗಳಿಗೆ ಕೆಲಸ ಕೊಡಿ: ಕೂಲಿ ಕಾರ್ಮಿಕರ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

6 hours ago

ಮದಕರಿಪುರ ಕೆರೆ ಹೊಳು ತೆಗೆಯುವ ಕಾರ್ಯಕ್ಕೆ ಶಾಸಕ ವಿರೇಂದ್ರ ಪಪ್ಪಿ ಚಾಲನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

6 hours ago

9ನೇ ತರಗತಿ‌ ಮಕ್ಕಳಿಗೆ ಬಂಪರ್ ಆಫರ್ ; ಬಾಹ್ಯಾಕಾಶದಲ್ಲಿ ಆಸಕ್ತಿ ಇದ್ದರೆ ಇಲ್ಲಿದೆ ಅವಕಾಶ

ಬೆಂಗಳೂರು; ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಿಗೆ ದೊಡ್ಡ ಕನಸಿರುತ್ತದೆ. ಪೋಷಕರ ಆಸೆಯಂತೆ ಮಕ್ಕಳು ನಡೆದುಕೊಳ್ಳುವುದು ಸಾಮಾನ್ಯ. ಬಾಹ್ಯಾಕಾಶದಲ್ಲಿ ಆಸಕ್ತಿ ಹೊಂದಿರುವ…

6 hours ago

ದುಶ್ಚಟಗಳಿಂದ ದೂರವಿರಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ : ನಗರಸಭೆ ಅಧ್ಯಕ್ಷೆ ಸುಮಿತಾ ಕರೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

8 hours ago

ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ಪಿಳ್ಳೇಕೆರೆನಹಳ್ಳಿ ಕುಮಾರ್‌ಗೆ ಶ್ರದ್ಧಾಂಜಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago