ATM ನಲ್ಲಿ ಹಣ ಡ್ರಾ ಮಾಡುವ ಗ್ರಾಹಕರಿಗೆ ಶಾಕಿಂಗ್ ನ್ಯೂಸ್..!

ಬೆಂಗಳೂರು; ಈಗಂತು ಎಲ್ಲದಕ್ಕೂ ಟ್ಯಾಕ್ಸ್ ಕಟ್ಟಿ ಕಟ್ಟಿ ಜನ ಸುಸ್ತಾಗಿ ಹೋಗಿದ್ದಾರೆ. ಈಗ ಎಟಿಎಂ ನಲ್ಲಿ ಹಣ ಡ್ರಾ ಮಾಡಯವುದಕ್ಕೆ ಯೋಚನೆ ಮಾಡಬೇಕಾಗಿದೆ. ಡಿಜಿಟಲ್ ಪೇಮೆಂಟ್ ಗೂ ಶುಲ್ಕ ಕಟ್ ಆಗಲಿದೆ. ಈಗ ಎಟಿಎಂನಲ್ಲಿ ಡ್ರಾ ಮಾಡಿಕೊಂಡ್ರು ಕಟ್ ಆಗಲಿದೆ. ಮೇ 1ರಿಂದಾನೇ ಶುಲ್ಕ ಹೆಚ್ಚಾಗಲಿದೆ. ಅದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.

ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದರೆ ಮೊದಲಿಗಿಂತ ಎರಡು ರೂಪಾಯಿ ಹೆಚ್ಚಳವಾಗಲಿದೆ. ಆದರೆ ಈ ಎರಡು ರೂಪಾಯಿ ಯಾವಾಗ ಕಟ್ ಆಗಲಿದೆ ಎಂದರೆ ಉಚಿತ ವಹಿವಾಟು ಮಿತಿಮೀರಿದ ಮೇಲೆ ಎರಡು ರೂಪಾಯಿ ಹೆಚ್ಚುವರಿಯಾಗಿ ಪಾವತಿಸಬೇಕಾಗುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ ಇಂಟರ್ ಚೆಂಜ್ ಶುಲ್ಕವನ್ನು ಹೆಚ್ಚಿಸಿರುವುದೇ ಇದಕ್ಕೆಲ್ಲ ಕಾರಣವಾಗಿದೆ. ಈ ಮೊದಲು ಪ್ರತಿ ವಹಿವಾಟಿಗೆ 17 ರೂಪಾಯಿ ವಿಧಿಸಲಾಗಿತ್ತು, ಈಗ 19 ರೂಪಾಯಿ ಪಾವತಿಸಬೇಕಾಗುತ್ತದೆ.

ಎಟಿಎಂ ಸೇವೆಯನ್ನು ಒದಗಿಸುವುದಕ್ಕಾಗಿ ಒಂದು ಬ್ಯಾಂಕ್ ಇನ್ನೊಂದು ಬ್ಯಾಂಕ್ ಗೆ ವಿಧಿಸುವ ಶುಲ್ಕವನ್ನು ಇಂಟರ್ ಚೇಂಜ್ ಶುಲ್ಕ ಎನ್ನುತ್ತಾರೆ. ಹಣಕಾಸಿನ ವ್ಯವಹಾರಕ್ಕಾಗಿ ಎಟಿಎಂ ಅವಲಂಭಿಸಿರುವ ಗ್ರಾಹಕರು ತನ್ಮ ಉಚಿತ ವಹಿವಾಟನ್ನು ಮಿತಿ ಮೀರಿ ಟ್ರಾನ್ಸಕ್ಷನ್ ಮಾಡಿದಾಗ ಹೆಚ್ಚುವರಿಯಾಗಿ 2 ರೂಪಾಯಿ ನೀಡಬೇಕಾಗುತ್ತದೆ. ಇದು ಗ್ರಾಹಕರಿಗೆ ಹೊರೆಯೇ ಸರಿ. ಯಾಕಂದ್ರೆ ಎಷ್ಟೋ ಸಲ ಹಣದ ಅಗತ್ಯ ಇಷ್ಟೇ ಬೇಕಾಗುತ್ತದೆ, ಲಿಮಿಟೇಷನ್ಸ್ ನಲ್ಲಿಯೇ ಹಣವನ್ನು ಡ್ರಾ ಮಾಡ್ತೀವಿ ಅಂತ ಹೇಳುವುದಕ್ಕೆ ಆಗಲ್ಲ. ಹೀಗಾಗಿ ಎರಡು ರೂಪಾಯಿ ಹೆಚ್ಚುವರಿ ಮಾಡಿರೋದು ಬ್ಯಾಂಕ್ ವ್ಯವಹಾರ ನಡೆಸುವವರಿಗೆ ತಲೆ ನೋವಾಗಿದೆ.

suddionenews

Recent Posts

ರನ್ಯಾ ರಾವ್ ಕೇಸ್ ವರದಿ ಸಲ್ಲಿಕೆ ; ಯಾರೆಲ್ಲರ ಹೆಸರು ಬಹಿರಂಗ..?

ಬೆಂಗಳೂರು; ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಜೈಲು ವಾಸ ಅನಿಭವಿಸುತ್ತಿದ್ದಾರೆ. ಇದರ ನಡುವೆ ತನಿಖೆಯು ನಡೆಯುತ್ತಿದ್ದು, ಗೌರವ…

17 minutes ago

ಕಳೆದ ಬಾರಿ ಮೋದಿ ಭವಿಷ್ಯ ನುಡಿದಿದ್ದ ಧಾರವಾಡ ಬೊಂಬೆಗಳು ಈ ಬಾರಿ ಹೇಳಿದ್ದೇನು..?

ಧಾರವಾಡ; ಇಲ್ಲಿನ ಹನುಮಕೊಪ್ಪ ಗೊಂಬೆಗಳು ಭವಿಷ್ಯ ನುಡಿದಿವೆ. ಯುಗಾದಿ ಹಬ್ಬದಂದು ಇಲ್ಲಿನ ಗೊಂಬೆಗಳ ಬಳಿ ಭವಿಷ್ಯ ಕೇಳುವ ಪ್ರತೀತಿ‌ ಇದೆ.…

4 hours ago

ಚಿತ್ರದುರ್ಗ : ಪ್ರಭಾಕರ ವರ್ಧನ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಬ್ಯಾಂಕ್ ಕಾಲೋನಿ ವಾಸಿ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಮೂಲದ ನಿವೈತ್ತ ಶಿಕ್ಷಕ…

4 hours ago

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬಂದಿದೆ ; ಹಬ್ಬದ ಸಡಗರಕ್ಕೆ ಸುದ್ದಿಒನ್ ಶುಭಾಶಯಗಳು

ಇಂದು ಯುಗಾದಿ ಹಬ್ಬ. ಹಿಂದೂಗಳ ಹೊಸ ವರ್ಷಾರಂಭ. ಮರ ಗಿಡಗಳು ಹಳೆ ಎಲೆಗಳನ್ನ ಉದುರಿಸಿ ಹೊಸ ಚಿಗುರನ್ನ ಹೊತ್ತು, ಸುಂದರವಾಗಿ…

8 hours ago

ಈ ರಾಶಿಯವರಿಗೆ ಮದುವೆ ಸಂಭ್ರಮ, ಆರ್ಥಿಕ ಅಭಿವೃದ್ಧಿ, ಕೆಲಸ ಬದಲಾವಣೆ, ವಿದೇಶ ಯೋಗ, ಆಟದಲ್ಲಿ ಗೆಲವು

ಈ ರಾಶಿಯವರಿಗೆ ಮದುವೆ ಸಂಭ್ರಮ, ಆರ್ಥಿಕ ಅಭಿವೃದ್ಧಿ, ಕೆಲಸ ಬದಲಾವಣೆ, ವಿದೇಶ ಯೋಗ, ಆಟದಲ್ಲಿ ಗೆಲವು, ಭಾನುವಾರದ ರಾಶಿ ಭವಿಷ್ಯ…

11 hours ago

1ನೇ ತರಗತಿಗೆ ಸೇರಿಸಬೇಕಾದ ಮಕ್ಕಳ ಬಗ್ಗೆ ಸಚಿವ ಮಧು ಬಂಗಾರಪ್ಪ ಕೊಟ್ಟ ಮಾಹಿತಿ ಏನು..?

ಬೆಂಗಳೂರು; ಒಂದನೇ ತರಗತಿಗೆ ಸೇರಿಸ ಬಯಸುವ ಮಕ್ಕಳನ್ನು ಶಾಲೆಗೆ ಸೇರಿಸುವ ಗೊಂದಲ ಸಾಕಷ್ಟು ಇದೆ. ಆರು ವರ್ಷ ಆಗಿರಲೇಬೇಕು ಎಂಬ…

19 hours ago