Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಮುಕರ ಕಾಟದಿಂದ ಹೆಣ್ಮಕ್ಕಳ ಗೋರಿಗೂ ಹಾಕ್ತಿದ್ದಾರೆ ಬೀಗ..!

Facebook
Twitter
Telegram
WhatsApp

ಇಸ್ಲಮಾಬಾದ್ : ಪಾಕಿಸ್ತಾನದಲ್ಲಿ ಸದ್ಯಕ್ಕೆ ಆರ್ಥಿಕ ಬಿಕ್ಕಟ್ಟು, ಆಹಾರ ಬಿಕ್ಕಟ್ಟು ಎದುರಾಗಿರುವುದಲ್ಲದೆ, ಹೆಣ್ಣು ಮಕ್ಕಳಿಗೆ ಆತಂಕವೂ ಹೆಚ್ಚಾಗಿದೆ. ಅದರಲ್ಲೂ ಮೃತದೇಹವನ್ನು ಬಿಡುತ್ತಿಲ್ಲ. ಹೆಣ್ಣು ಮಕ್ಕಳ‌ ಮೃತದೇಹವನ್ನು ಬಿಡದೆ ಅತ್ಯಾಚಾರ ನಡೆಸುತ್ತಿದ್ದಾರೆ. ಹೀಗಾಗಿ ಹೆಣ್ಣು ಮಕ್ಕಳ ಸಮಾಧಿಗೆ ಬೀಗ ಹಾಕುತ್ತಿದ್ದಾರೆ.

ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪಾಕಿಸ್ತಾನವೂ ಅಂತಹ ಕಾಮುಕ, ಲೈಂಗಿಕವಾಗಿ ಹತಾಶೆಯುಳ್ಳ ಸಮಾಜವನ್ನು ಸೃಷ್ಟಿಸಿದೆ. ಇದರಿಂದ ತಮ್ಮ ಹೆಣ್ಣು‌ಮಕ್ಕಳ ಶವಗಳು ಅತ್ಯಾಚಾರಕ್ಕೆ ಒಳಗಾಗದಂತೆ ತಡೆಯಲು ಜನ ಅವರ ಗೋರಿಗಳಿಗೆ ಬೀಗ ಹಾಕುತ್ತಿದ್ದಾರೆ ಎಂದು ಸಲ್ತಾನ್ ಟ್ವೀಟ್ ಮಾಡಿದ್ದಾರೆ.

ಕೆಲವು ಕಾಮುಕ ರಾಕ್ಷಸರು ತಮ್ಮ ಕಾಮ ತೃಷೆಯನ್ನು ತಣಿಸಿಕೊಳ್ಳಲು ಹೆಣಗಳನ್ನೂ ಬಿಡುತ್ತಿಲ್ಲ. ಹೀಗಾಗಿ ಮೃತದೇಹಗಳ ಪಾವಿತ್ರ್ಯವನ್ನು ಕಾಪಾಡಲು ಹತಾಶೆಯ ಪ್ರಯತ್ನ ನಡೆಸಲಾಗುತ್ತಿದೆ. ಶವ ಕಾಮದ ಘಟನೆಗಳ ಏರಿಕೆಯನ್ನು ಗಮನಿಸಿದರೆ, ಪ್ರೀತಿ ಪಾತ್ರರನ್ನು ಕಾಪಾಡುವ ಮನವಿಯನ್ನು ಅರ್ಥ ಮಾಡಿಕೊಳ್ಳಬಹುದು, ಆದರೆ ಸಹಾಯ ಮಾಡಲು ಸಾಧ್ಯವಿಲ್ಲ ಎಂದು ಡೈಲಿ ಟೈಮ್ಸ್ ವರದಿ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!