Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ಟೋಬರ್ 05 ವರೆಗೂ ಚಿತ್ರದುರ್ಗದ ಶ್ರೀ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ : ಕಾರ್ಯಕ್ರಮಗಳ ವಿವರ ಇಲ್ಲಿದೆ…!

---Advertisement---

ಚಿತ್ರದುರ್ಗ,ಸೆ.30: ನಗರದ ಹೊಳಲ್ಕೆರೆ ರಸ್ತೆಯಲ್ಲಿ ನೆಲೆಸಿರುವ ಶ್ರೀ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಇದೇ ಸೆ.29 ರಿಂದ ಪ್ರಾರಂಭಗೊಂಡಿದ್ದು, ಅ.05 ರವರೆಗೆ ನಡೆಯಲಿದೆ.

ಜಾತ್ರೋತ್ಸವ ನಿಮಿತ್ತ ಶ್ರೀ ಗೌರಸಂದ್ರ ಮಾರಮ್ಮ ದೇವಿಗೆ

ಸೆಪ್ಟೆಂಬರ್ 29 ರ ಶುಕ್ರವಾರ ಮದುವಣಗಿತ್ತಿ ಶಾಸ್ತ್ರ ನೆರವೇರಿಸಲಾಗಿದ್ದು,

ಅ.02 ರ ಸೋಮವಾರ ರಾತ್ರಿ 11 ಗಂಟೆಗೆ ಚಂದ್ರವಳ್ಳಿ ಕೆರೆಯಲ್ಲಿ ಹೊಳೆ ಪೂಜೆ ನೆರವೇರಲಿದೆ.

ಅಕ್ಟೋಬರ್ 03 ರ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ವರೆಗೆ ಹಿಟ್ಟಿನ ಆರತಿ ಹಾಗೂ ಬೇವಿನ ಸೀರೆ,

ಅಕ್ಟೋಬರ್ 04 ರ ಬುಧವಾರ ರಾತ್ರಿ 8 ಗಂಟೆಗೆ ಅಗ್ನಿಕುಂಡ ನೆರವೇರಲಿದೆ.

ಅಕ್ಟೋಬರ್ 05 ರ ಗುರುವಾರ ಬೆಳಗ್ಗೆ 11 ಗಂಟೆಗೆ ಓಕಳಿ ಮತ್ತು ಶ್ರೀ ಗೌರಸಂದ್ರ ಮಾರಮ್ಮ ದೇವಿಯು ರಾಜ ಬೀದಿಗಳಲ್ಲಿ ಮೆರವಣಿಗೆ ಮೂಲಕ ಮುರುಘರಾಜೇಂದ್ರ ಮಠಕ್ಕೆ ತೆರಳಿ ನಂತರ ರಾತ್ರಿ 11 ಗಂಟೆಗೆ ಗರ್ಭಗುಡಿ ಪ್ರವೇಶ ಮಾಡಲಿದೆ.

ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನದ ಅರ್ಚಕರಾದ ಓಬಳೇಶಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...