Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಟ್ಟೆ-ಲೋಟ ಸಮೇತ ಸಿದ್ದರಾಮಯ್ಯ ಹಾಗೂ ಹೆಚ್ಡಿಕೆಗೆ RSS ಶಿಬಿರಕ್ಕೆ ಆಹ್ವಾನ..!

Facebook
Twitter
Telegram
WhatsApp

ಬೆಂಗಳೂರು: ಇತ್ತಿಚೆಗೆ ಮಾಜಿ ಸಿಎಂ ಕುಮಾರಸ್ವಾಮಿ ಆರ್ ಎಸ್ ಎಸ್ ಬಗ್ಗೆ ಮಾತನಾಡಿದ್ದರು. ಇದೀಗ ಕುಮಾರಸ್ವಾಮಿ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಆರ್ ಎಸ್ ಎಸ್ ಕಾರ್ಯಕರ್ತನೊಬ್ಬ ತಮ್ಮ ಸಂಘಟನೆಗೆ ಆಹ್ವಾನಿಸಿದ್ದಾರೆ. ಅದು ತಟ್ಟೆ ಲೋಟ ಸಮೇತ ಬರುವಂತೆ ಸೂಚಿಸಲಾಗಿದೆ.

ಈ ಸಂಬಂಧ ಪತ್ರ ಬರೆದಿರುವ ಆರ್ಎಸ್ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ, ಅಕ್ಟೋಬರ್ 17-25 ರವರೆಗೆ ಆರ್ಎಸ್ಎಸ್ ನ ಶಿಕ್ಷಾ ವರ್ಗಾ ಶಿಬಿರ ನಡೆಯಲಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ವಿದ್ಯಾಸಂಸ್ಥೆಯಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಸಂಸ್ಕಾರದ ಬಗ್ಗೆ ಹೇಳಿಕೊಡಲಾಗುತ್ತೆ. ಏಳೆ ದಿನದಲ್ಲಿ ನಿಮ್ಮನ್ನ ಗಟ್ಟಿಗೊಳಿಸಿ, ಈ ದೇಶಕ್ಕೆ ಮತ್ತು ಸಮಾಜಕ್ಕೆ‌ಆರ್ಎಸ್ಎಸ್ ನಿಮ್ಮನ್ನ ಅರ್ಪಣೆ ಮಾಡುತ್ತೆ.

ಈ ಶಿಬಿರಕ್ಕೆ ಬರುವಾಗ ಬುಡಬುಡಕೆ ಬುರಡೇ ದಾಸನ ಥರ ಕೈಬೀಸಿಕೊಂಡು ಬರಬೇಡಿ. ತಟ್ಟೆ, ಲೋಟ, ಬೆಡ್ ಶೀಟ್, ಎರಡು ಜೊತೆ ಬಟ್ಟೆ ಸೇರಿ ಹಲವು ಮೂಲಭೂತ ವಸ್ತುಗಳನ್ನ ತನ್ನ. ಶಿಬಿರದಲ್ಲಿ ಪಾಲ್ಗೊಂಡ ಬಳಿಕ ಆರ್ಎಸ್ಎಸ್ ಬಗ್ಗೆ ಮಾತಾಡಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!