Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗೋದು ಕನ್ಫರ್ಮ್ : ಆದರೆ ಎಷ್ಟು ವರ್ಷ ಗೊತ್ತಾ..?

Facebook
Twitter
Telegram
WhatsApp

 

 

ಚುನಾವಣೆಯ ಫಲಿತಾಂಶ ಹೊರಬಿದ್ದು ನಾಲ್ಕು ದಿನಗಳಾಗುತ್ತಿವೆ. ಬಹುಮತ ಪಡೆದುಕೊಂಡಿರುವ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡುವುದೇ ದೊಡ್ಡ ತಲೆ‌ನೋವಾಗಿ ಪರಿಣಮಿಸಿದೆ. ಯಾಕಂದ್ರೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಖುರ್ಚಿಗಾಗಿ ಗುದ್ದಾಟ ಶುರುವಾಗಿದೆ. ಇದು ಹೈಕಮಾಂಡ್ ಗೂ ತಲೆ ನೋವಾಗಿದೆ.

ಸದ್ಯ ನಾಲ್ಕು ದಿನದಿಂದ ನಡೆಯುತ್ತಿರುವ ಸಭೆ, ಸಮಾಧಾ‌ನ, ಸಂಧಾನ ಈ ಎಲ್ಲವೂ ಯಶಸ್ವಿಯಾಗಿದ್ದು, ಮೂಲಗಳ ಪ್ರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ ಖುರ್ಚಿ ಸಿಕ್ಕಿದೆ ಎನ್ನಲಾಗುತ್ತಿದೆ. ಇರುವ ಐದು ವರ್ಷದಲ್ಲಿ ಕಾಂಗ್ರೆಸ್ ನಿಂದ ಇಬ್ಬರು ಸಿಎಂ ಆಗಲಿದ್ದಾರೆ ಎನ್ನಲಾಗುತ್ತಿದೆ. ಮೊದಲ ಎರಡೂ ವರೆ ವರ್ಷಗಳ ಕಾಲ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ. ಬಳಿಕ ಇನ್ನುಳಿದ ಎರಡುವರೆ ವರ್ಷಗಳ ಕಾಲ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ.

ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರಿಗೆ ಸೋನಿಯಾ ಗಾಂಧಿ ನೇರವಾಗಿ ಭೇಟಿಯಾಗಲು ಸಿಕ್ಕಿಲ್ಲ. ಆದರೆ ಫೋನಿನ ಮೂಲಕ ತಿಳಿಸಿದ್ದು, ಈಗ ಡಿಸಿಎಂ ಆಗಿ, ಇನ್ನೆರಡು ವರ್ಷ ಬಿಟ್ಟು ಸಿದ್ದರಾಮಯ್ಯ ಅವರು ಸಿಎಂ ಸ್ಥಾನವನ್ನು ಬಿಟ್ಟುಕೊಡಬೇಕು ಎಂದಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!