Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ, ಡಿಕೆಶಿ ಯಾವತ್ತಾದರೂ ಬಿಜೆಪಿ ಹೊಗಳಿದ್ದಾರಾ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರಶ್ನೆ

Facebook
Twitter
Telegram
WhatsApp

ಮೈಸೂರು: ವ್ಯಾಪಾರ ದಂಗಲ್ ಬಗ್ಗೆ ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಮಾಜದಲ್ಲಿ ಅನೇಕ ಚರ್ಚೆಗಳು ಬರುತ್ತವೆ. ಆದರೆ ನಮ್ಮ ಸರ್ಕಾರದ ನಿಲುವಲ್ಲಿ ಇಡೀ ಸಮಾಜ ಒಟ್ಟಾಗಿ ಒಂದಾಗಿ ಬದುಕಬೇಕಾಗಿದೆ. ಯಾರೋ ಒಬ್ಬರು ಹೇಳಿರುತ್ತಾರೆ. ಒಬ್ಬೊಬ್ಬರು ಟೀಕೆ ಮಾಡುತ್ತಾರೆ, ಇನ್ನೊಬ್ಬರು ಮರು ಟೀಕೆ ಮಾಡುತ್ತಾರೆ. ಸರ್ಕಾರ ಯಾವತ್ತು ಕೂಡ ಎಲ್ಲರನ್ನು ಒಳಗೊಂಡಂತೆ ಆಡಳುತ ಮಾಡುತ್ತೆ. ಎಲ್ಲರಿಗೂ ಸಮಾನ ನ್ಯಾಯ ಕಿಡೋದಕ್ಕೆ ಬದ್ಧವಾಗಿದೆ. ಪ್ರಚಾರದ ಹುಚ್ಚು ಸರ್ಕಾರಕ್ಕಿಲ್ಲ. ಭಾವನೆಗಳನ್ನು ಅರ್ಥ ಮಾಡಿಕೊಂಡು, ಸಾಮಾಜಿಕ ನ್ಯಾಯದ ಚೌಕಟ್ಟಿನಲ್ಲಿ ಕೆಲಸ ಮಾಡುವುದು ಸರ್ಕಾರದ ಜವಬ್ದಾರಿ ಅದನ್ನು ಅರ್ಥಪೂರ್ಣವಾಗಿ ಮಾಡುತ್ತದೆ.

ಕಾಂಗ್ರೆಸ್ ನವರು ಯಾವತ್ತಾದ್ರೂ ಬಿಜೆಪಿಯನ್ನು ಹೊಗಳಿದ್ದಾರಾ..? ಸಿದ್ದರಾಮಯ್ಯ ಮತ್ತು ಡಿಕೆಶಿ ಅವರು ಯಾವಾಗಲೂ ಬಿಜೆಪಿ ಸರ್ಕಾರ ಸಾಮರಸ್ಯಕ್ಕೆ ಬದ್ಧವಾಗಿದೆ ಅಂತ ಹೇಳಿದ್ದಾರಾ..? ಬಿಜೆಪಿಯ ಬೊಮ್ಮಾಯಿ ಅವರ ಸರ್ಕಾರ ಸರ್ವರಿಗೂ ಸಾಮಾಜಿಕ ನ್ಯಾಯ ಕೊಡುವಂತೆ, ಕಠಿಣವಾದ ಸಾಮಾಜಿಕ ಸುವ್ಯವಸ್ಥೆ ಕಾಪಾಡಿಕೊಂಡು ಬಂದಿದೆ. ಹಿಜಾಬ್ ಸೇರಿದಂತೆ ಯಾವುದೇ ಸಮಸ್ಯೆ ಬಂದಾಗಲೂ ಕಾನೂನಿನಲ್ಲಿ ಯಾವ ರೀತಿ ಪರಿಹಾರವಾಗುತ್ತೆ, ನ್ಯಾಯಾಲಯ ಏನು ಆದೇಶ ಕೊಡುತ್ತದೆ ಅದರ ಮೇಲೆಯೇ ನಡೆಯುತ್ತದೆ.

 

ಕೆಲವು ಆರೋಪಗಳನ್ನು ಎದುರಿಸಿದ್ದರು ಸಹ ಬಿಜೆಪಿ ಸರ್ಕಾರ ಸರಿಯಾದ ಧಿಕ್ಕಿನಲ್ಲಿ ಬಿಜೆಪಿ ಸರ್ಕಾರ ನಡೆಯುತ್ತದೆ. ವ್ಯವಸ್ಥಿತವಾದಂತ, ಯೋಜನೆ ಬದ್ಧವಾದಂತ ಆಡಳಿತ ನಡೆಸುತ್ತಿದೆ. ಯಾವುದೇ ಆತಂಕಗಳು ಬೇಡ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವುದಕ್ಕಾಗಿ ವಿಧಾನ ಪರಿಷತ್‍ನಲ್ಲಿ ಶಿಕ್ಷಕರ ಪರವಾಗಿ ಹೋರಾಟ : ಲೋಕೇಶ್ ತಾಳಿಕಟ್ಟೆ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ,ಮೇ.08 : ಶಿಕ್ಷಕರುಗಳಿಗೆ ಓಪಿಎಸ್ ಅಥವಾ ಪಿಂಚಣಿಯನ್ನು ಕೊಡಿಸುವುದು. ಕಾಲ್ಪನಿಕ ವೇತನವನ್ನು ಕೊಡಿಸುವುದು. ಬಡ್ತಿ ಪಡೆದ ಶಿಕ್ಷಕರಿಗೆ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : 3-4 ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣು..!

ಹಾಸನ: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಹಾಸನದ ಹಾದಿ-ಬೀದಿಯಲ್ಲಿ ಸಿಕ್ಕಿವೆ. ರಾಜ್ಯದೆಲ್ಲೆಡೆ ಈ ವಿಡಿಯೋಗಳಲ್ಲಿರುವ ಮಹಿಳೆಯರ ದರ್ಶನವಾಗಿದೆ. ಇದರಿಂದ ಎಷ್ಟೋ ಹೆಣ್ಣುಮಕ್ಕಳ ಜೀವನ ಅತಂತ್ರ ಸ್ಥಿತಿಗೆ ತಲುಪಿದೆ. ಇದೀಗ ನಾಗಮಂಗಲದ

ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ : ಚಿತ್ರದುರ್ಗದಲ್ಲಿ ಜೆಡಿಎಸ್ ಆಗ್ರಹ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಸುದ್ದಿಒನ್ ನ್ಯೂಸ್‌, suddione, suddione news, chitradurga, ಚಿತ್ರದುರ್ಗ,ಬೆಂಗಳೂರು, bengaluru,   ಸುದ್ದಿಒನ್, ಚಿತ್ರದುರ್ಗ,ಮೇ.08 : ಪೆನ್

error: Content is protected !!