Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯಗೆ ಕೀಳುಮಟ್ಟದ ರಾಜಕಾರಣಮಾಡುವುದು ಅವರ ಯೋಗ್ಯವಲ್ಲ: ಅಶ್ವಥ್ ನಾರಾಯಣ್

Facebook
Twitter
Telegram
WhatsApp

ಬೆಂಗಳೂರು: ಲಸಿಕೆ ಸಾಧನೆ ಬಗ್ಗೆ ವಿದೇಶಗಳ ನಾಯಕರೇ ಹೊಗಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಆರಂಭದ ದಿನಗಳಲ್ಲಿ ಲಸಿಕೆ ವಿರುದ್ಧ ಪ್ರಚಾರ ಮಾಡಿದ್ದರು ಎಂದು ಸಚಿವ ಅಶ್ವಥ್ ನಾರಾಯಣ ಹೇಳಿದ್ರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿಸ ಅವರು, ವಿಶ್ವವೇ ಬೆರಗಾಗುವ ಮಾದರಿಯಲ್ಲಿ 100 ಕೋಟಿ ಲಸಿಕೆ ನೀಡಿದ್ದು ಅಸಾಧಾರಣ ಸಾಧನೆ. ಅದನ್ನು ನಾವೀಗ ಆಚರಿಸುತ್ತಿದ್ದೇವೆ.

ಸಿದ್ದರಾಮಯ್ಯನವರ ಇಂತಹ ಹೇಳಿಕೆಗಳು ರಾಜ್ಯ, ದೇಶಕ್ಕೆ ಪೂರಕವಾಗಿದಿಯಾ..? ಸಿದ್ದರಾಮಯ್ಯ ವಿಶ್ವಾಸಮೂಡಿಸುವ ಕೆಲಸ ಮಾಡಬೇಕು, ನಾಯಕರಾದವರಿಗೆ ಮತ್ಸರ ಗುಣಗಳಿಬಾರದು. ಸಿದ್ದರಾಮಯ್ಯಗೆ ಕೀಳುಮಟ್ಟದ ರಾಜಕಾರಣಮಾಡುವುದು ಅವರ ಯೋಗ್ಯತೆಗೆ ತರವಲ್ಲ ಎಂದು ಸಿದ್ದರಾಮಯ್ಯ ವಿರುದ್ದ ಅಶ್ವಥ್ ನಾರಾಯಣ ತಿರುಗೇಟು ನೀಡಿದರು.

ಮಾಸ್ಕ್, ವೆಂಟಿಲೇಟರ್, ಆಮ್ಲಜನಕ, ಬೆಡ್ಗಶಳು ಸೇರಿದಂತೆ ಅನೇಕ ಸವಾಲುಗಳು ದೇಶದ ಮುಂದಿದ್ದವು. ಈ ಸವಾಲುಗಳಿಗೆ ಯಶಸ್ವಿಯಾಗಿ ದೇಶವು ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸ್ಪಂದಿಸಿದೆ. ಈಗ ಲಸಿಕೆಯನ್ನು ವಿಶ್ವದ ಇತರ ದೇಶಗಳಿಗೂ ಸರಬರಾಜು ಮಾಡಲಾಗುತ್ತಿದೆ ಎಂದರು. ಇತರ ದೇಶಗಳಿಗೆ ಹೋಲಿಸಿದರೆ ವಿಶ್ವದಲ್ಲೇ ಕನಿಷ್ಠ ಸೋಂಕಿತರು, ಅತ್ಯಂತ ಕಡಿಮೆ ಸಾವಿನ ಪ್ರಮಾಣ ನಮ್ಮ ದೇಶದ್ದಾಗಿತ್ತು ಎಂದು ವಿವರಿಸಿದರು. ಭರವಸೆಯ ನಾಡು ನಮ್ಮದು, ಭಾರತ ಭರವಸೆಯ ದೇಶ ಎಂಬುದು ಇದರಿಂದ ಸಾಬೀತಾಗಿದೆ. ವಿಶ್ವಗುರುವಾಗುವತ್ತ ನಮ್ಮ ದೇಶ ಮುನ್ನಡೆಯುತ್ತಿದೆ ಎಂದು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!