Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಮುಂಚೆ ಎಲ್ಲಾ ಕೇಸರಿ ಶಾಲೂ ಹಾಕಿಕೊಂಡು ಬರ್ತಿದ್ರಾ : ಸಿದ್ದರಾಮಯ್ಯ ಪ್ರಶ್ನೆ

Facebook
Twitter
Telegram
WhatsApp

ಬೆಂಗಳೂರು: ಸದ್ಯ ರಾಜ್ಯದಲ್ಲಿ ಹಿಜಾಬ್ ನಿಂದ ಶುರುವಾದ ವಿವಾದ ಕೇಸರಿ ಶಾಲು ಬಳಿಕ ಈಗ ಸಿಂಧೂರದ ಕಡೆಗೆ ತಿರುಗಿದೆ. ಈ ಸಂಬಂಧ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸಿಂಧೂರ ಹಾಕಿಕೊಂಡ್ರೆ, ಹಿಜಾಬ್ ಹಾಕಿಕೊಂಡ್ರೆ ಏನು ತೊಂದ್ರೆ. ಹೊಸದಾಗಿ ವಿರೋಧ‌ ಮಾಡೋದಕ್ಕೆ ಇದೆಲ್ಲವನ್ನು ಹುಟ್ಟಿಹಾಕಿಕೊಳ್ಳಬಾರದು. ಕೇಸರಿ ಶಾಲು ಹಾಕೊಳೋದು ಮೊದಲಿನಿಂದಲೂ ಇತ್ತಾ ಎಂದು ಪ್ರಶ್ನಿಸಿದ್ದಾರೆ.

ಹೀಗೆ ಮಾಡಿದರೆ ಇದು ಸಾಮರಸ್ಯ ಹಾಳು ಮಾಡುತ್ತೆ. ಇದನ್ನ ಬಿಜೆಪಿ ಉದ್ದೇಶ ಪೂರ್ವಕವಾಗಿಯೇ ಮಾಡ್ತಿದ್ದಾರೆ. ಅವ್ರು ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣ ತೆಗೆಯಲು ಈ ರೀತಿ ಮಾಡ್ತಿದ್ದಾರೆ. ಮನುಷ್ಯತ್ವ ಇರಬೇಕು. ನಮ್ಮ ಧರ್ಮ ನಮಗೆ ಮುಖ್ಯ ಅವರ ಧರ್ಮ ಅವರಿಗೆ ಮುಖ್ಯ. ಅವರವರು ಪಾಲನೆ ಮಾಡಲಿ ಬಿಡಿ ಎಂದಿದ್ದಾರೆ.

ಇನ್ನು ಈಶ್ವರಪ್ಪ ಬಗ್ಗೆ ಮಾತನಾಡಿ, ಭಂಡ ಬಿದ್ದವರಿಗೆ, ಪಕ್ಷದ ನೈತಿಕತೆಗೆ ಬೆಲೆ ಕೊಡದೆ ಇರುವವರನ್ನ ಏನು ಮಾಡೋದಕ್ಕೆ ಆಗಲ್ಲ. ನಾವೂ ಹೋರಾಟ ಮಾಡಬೇಕು ಮಾಡ್ತೀವಿ. ರಾಷ್ಟ್ರ ಧ್ವಜಕ್ಕೆ ಅವಮಾನ ಆದ್ರೆ ಸುಮ್ನೆ ಕೂರಬೇಕಾ. ಕೇಳದೆ ಕೂತ್ಕೊಳೋಕೆ ಆಗುತ್ತಾ. ನಾವೂ ದೇಶಭಕ್ತರು ಅಂತಾರೆ. ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿಸೋದು, ಅವಮಾನ ಮಾಡೋದು ದೇಶ ಭಕ್ತಿನಾ. ಸಂವಿಧಾನಕ್ಕೆ ಅವಮಾನ ಮಾಡಿದ್ರೆ ಸಹಿಸೋದಕ್ಕೆ ಆಗುತ್ತಾ. ಇದು ವೆರಿ ಸಿರೀಯಸ್ ಇಶ್ಯೂ. ಬಿಜೆಪಿ ಯಾವತ್ತು ರಾಷ್ಟ್ರಧ್ವಜದಿಂದ ಸ್ಪೂರ್ತಿ ಪಡೆದವರಲ್ಲ. ಅವರಿಗೆ ಇತಿಹಾಸವೂ ಗೊತ್ತಿಲ್ಲ. ಗೌರವ ಕೊಡೋದು ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇದೆಲ್ಲಾ ಮಾಡಿಸಿದ್ದು ಡಿಕೆಶಿ.. ನಾನು ಹೊರಗೆ ಬಂದ ದಿನ ಸರ್ಕಾರ ಪತನವಾಗುತ್ತೆ : ವಕೀಲ ದೇವರಾಜೇಗೌಡ ಶಾಕಿಂಗ್ ಹೇಳಿಕೆ..!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡರನ್ನು ಪೊಲೀಸರು ಅರೆಸ್ಟ್ ಮಾಡಿ, ತನಿಖೆ ಚುರುಕುಗೊಳಿಸಿದ್ದಾರೆ. ಎಸ್ಐಟಿ ಅಧಿಕಾರಿಗಳು ಇಂದು ಕೋರ್ಟ್ ಮುಂದೆ ದೇವರಾಜೇಗೌಡರನ್ನು ಹಾಜರುಪಡಿಸಿದ್ದರು. ಹೆಚ್ಚಿನ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಕೆಡವಲಿದೆ : ನರೇಂದ್ರ ಮೋದಿ

ಸುದ್ದಿಒನ್ : ದೇಶದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿದೆ. ಚುನಾವಣೆ ಅಂತಿಮ ಘಟ್ಟ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಮತ್ತು ಪ್ರತಿಪಕ್ಷಗಳು ಪರಸ್ಪರ ಟೀಕೆಗಳ ಮೂಲಕ ಪ್ರಚಾರದ ಕಾವನ್ನು ಮತ್ತಷ್ಟು ಹೆಚ್ಚಿಸಿದೆ. ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ

ಮೋದಿ ಬಗ್ಗೆ ಹೊಗಳಿದ್ದ ನಟಿ : ಹಿಗ್ಗಾಮುಗ್ಗಾ ಟ್ರೋಲ್ ಆದ ರಶ್ಮಿಕಾ ಮಂದಣ್ಣ..!

ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಹ್ಯಾಟ್ರಿಕ್ ಬಾರಿಸುವ ಕನಸು ಕಾಣುತ್ತಿದ್ದಾರೆ ಮೋದಿ. ಈ ಮಧ್ಯೆ ರಶ್ಮಿಕಾ ಮಂದಣ್ಣ ಮೋದಿಯವರ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಚರ್ಚೆಗೆ ಬಂದಿದ್ದು, ಪರ-ವಿರೋಧ ಕೇಳಿ ಬರುತ್ತಿದೆ. ರಶ್ಮಿಕಾ

error: Content is protected !!