Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಮನೆ ಹಾಳಾಗ ಎಂದ ಸಿದ್ದರಾಮಯ್ಯ : ಮೊದಲೆಲ್ಲಾ ಚೆನ್ನಾಗಿಯೇ ಇದ್ದರು ಎಂದ ಸೋಮಣ್ಣ

Facebook
Twitter
Telegram
WhatsApp

ಮೈಸೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ಜನರಿಗೆ ರಾಜಕೀಯ ಪಕ್ಷಗಳು ಭರವಸೆಯನ್ನು ನೀಡುವುದಕ್ಕೆ ಆರಂಭಿಸಿವೆ. ಹೋದಲ್ಲಿ ಬಂದಲ್ಲಿ ನಮ್ಮನ್ನ ನೀವೂ ಗೆಲ್ಲಿಸಿದ್ರೆ ಇದನ್ನ ಕೊಡ್ತೀವಿ, ಅದನ್ನು ಕೊಡ್ತೀವಿ ಅಂತಿದ್ದಾರೆ. ಅದರಂತೆ ಕಾಂಗ್ರೆಸ್ ಪಕ್ಷ ಕೂಡ ಈ ಬಾರಿ ಅಧಿಕಾರ ಹಿಡಿಯುವುದಕ್ಕೆ ಹಲವು ರೀತಿಯಲ್ಲಿ ಸಾಹಸ ಮಾಡುತ್ತಿದೆ. ಈ ಬಾರಿ ಅಧಿಕಾರಕ್ಕೆ ಬಂದರೆ ಉಚಿತವಾಗಿ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದೆ.

ಕಾಂಗ್ರೆಸ್ ನವರ ಉಚಿತ ವಿದ್ಯುತ್ ಹೇಳಿಕೆಗೆ ಪ್ರತಿಜ್ರಿಯೆ ನೀಡಿರುವ ಸಚಿವ ಸೋಮಣ್ಣ, ಕೈ ನಾಯಕರು ಫ್ರೀ ವಿದ್ಯುತ್ ಕೊಡ್ತೀನಿ ಅಂತಾರೆ. ಜನರಿಗೆ ಆಸೆ ಹುಟ್ಟಿಸುವುದು ಭರವಸೆ ನೀಡುವುದು ಸರಿಯಲ್ಲ. ಇದು ಸಾಧ್ಯವಿಲ್ಲ ಅಂತ ಸಿದ್ದುಗೂ ಗೊತ್ತಿದೆ. ಜೆಡಿಎಸ್ ಭರವಸೆ ನೀಡಿದ್ರೆ ಏನೂ ಅನ್ನಿಸುತ್ತಾ ಇರಲಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದವರು. ಸಿದ್ದು 13 ಬಾರಿ ಬಜೆಟ್ ಮಂಡಿಸಿದ್ದವರು. ಜನರಿಗೆ ಈ ರೀತಿ ಆಸೆ ಹುಟ್ಟಿಸುವುದು ಸರಿಯಲ್ಲ ಎಂದಿದ್ದಾರೆ.

ಬೊಮ್ಮಾಯಿ ಮನೆ ಹಾಳಾಗ ಎಂಬ ಸಿದ್ದು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಸಿದ್ದು ಈ ರೀತಿ ಯಾಕೆ ಮಾತನಾಡುತ್ತಾರೋ ಗೊತ್ತಿಲ್ಲ. ಸಿದ್ದು ಮೊದಲೆಲ್ಲಾ ಚೆನ್ನಾಗಿಯೇ ಇದ್ರು. ಈಗ ಏನಾಗಿದ್ಯೋ ಗೊತ್ತಿಲ್ಲ. ಏನಾದರೂ ಕೇಳಿದ್ರೆ ಗ್ರಾಮೀಣ ಪದ ಅಂತಾರೆ. ಸಿದ್ದರಾಮಯ್ಯ ಹೇಳಿಕೆ ಸರಿಯಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!