Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಿದ್ದರಾಮಯ್ಯ ಅವರು ಕ್ಷಮೆ ಕೇಳಬೇಕು : ಬಿಎಸ್ವೈ ಒತ್ತಾಯ

---Advertisement---

ಬೆಂಗಳೂರು: ಪ್ರಧಾನಿ ಕುರಿತಾದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರಂತ ಒಬ್ಬ ಮುಖ್ಯಮಂತ್ರಿ ಮೂರ್ಖತೆಯ ಮಾತನಾಡುವ ಮೂಲಕ ಅವರು ಬೇಜವಬ್ದಾರಿಯ ಮುಖ್ಯಮಂತ್ರಿ ಎಂಬುದನ್ನು ಸಾಬೀತು ಮಾಡಿದ್ದಾರೆ.

ಬಹುಶಃ ಇಡೀ ವಿಶ್ವವೇ ಕೊಂಡಾಡುವಂತ ಪ್ರಧಾನಿ ಮೋದಿ ಅವರು. ಅವರು ಅಧಿಕಾರ ವಹಿಸಿಕೊಂಡಾಗಿನಿಂದ ಇಲ್ಲಿಯವರೆಗೂ ಒಂದು ದಿನವೂ ರಜೆ ತೆಗೆದುಕೊಳ್ಳದೆ, ಕೆಲಸ ಮಾಡುತ್ತಿರಬೇಕಾದರೆ ಅಂತಹ ವ್ಯಕ್ತಿಯ ಬಗ್ಗೆ ಈ ರೀತಿಯ ಮಾತುಗಳನ್ನು ಆಡುವುದು ಸೂಕ್ತವಲ್ಲ. ಈ ರೀತಿಯ ಹೇಳಿಕೆಗಳನ್ನು ಇನ್ನಾದರೂ ನಿಲ್ಲಿಸಬೇಕು. ಈ ಹೇಳಿಕೆಯ ಬಗ್ಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಪ್ರಧಾನಿಯ ಗಾಢ ನಿದ್ರೆ .. ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ

ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ.

ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿಯಿಂದ ಸದಾ ಪಲಾಯನ

– ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ
– ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ
– ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲ…

ಮೋದಿ ಮಂತ್ರವಿಷ್ಟೇ ಕಡೆಗಣಿಸು. ನಿರ್ಲಕ್ಷಿಸು. ನಿದ್ರಿಸು. ಮತ್ತದನ್ನೇ ಪುನರಾವರ್ತಿಸು!

ಇನ್ನು ಬಿಜೆಪಿ ಸಂಸದರ ಮಂತ್ರ ಬಾಯಿಗೆ ಬೀಗ ಹಾಕಿಕೊಂಡಿರು. ಮೋದಿಯದ್ದೇ ಜಪ ಮಾಡಿಕೊಂಡಿರು. ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು! ಎದ್ದೇಳಿ, ಪ್ರಧಾನಮಂತ್ರಿಯವರೇ! ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು ಎಂದು ಟ್ವೀಟ್ ಮಾಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...