Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಲಾರಕ್ಕೆ ಎಂಟ್ರಿ ಕೊಟ್ಟ ಸಿದ್ದರಾಮಯ್ಯ : ಮುನಿಯಪ್ಪ ಅವರಿಗೆ ಮುನಿಸು ಹೆಚ್ಚಾಯ್ತಾ..?

Facebook
Twitter
Telegram
WhatsApp

ಕೋಲಾರ: ಕಳೆದ ಕೆಲವು ತಿಂಗಳಿನಿಂದ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಜೊತೆಗೆ ಕೆಲವು ಕ್ಷೇತ್ರಗಳಿಂದ ನಮ್ಮ ಕ್ಷೇತ್ರದಲ್ಲಿಯೇ ನಿಲ್ಲಿ ಎಂಬ ಮನವಿ ಕೂಡ ಇದೆ. ಇದೆಲ್ಲದರ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಕೋಲಾರಕ್ಕೆ ಭೇಟಿ ನೀಡಿರುವುದು ಹಲವು ಚರ್ಚೆಗೆ ಕಾರಣವಾಗಿದೆ. ಕೋಲಾರದಿಂದಾನೇ ಸಿದ್ದರಾಮಯ್ಯ ಚರ್ಚಿಸಬಹುದಾ ಎಂಬ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಆದ್ರೆ ಇತ್ತಿಚೆಗಷ್ಟೇ ಕೋಲಾರದ ಸಿದ್ದರಾಮಯ್ಯ ಬೆಂಬಲಿಗರು, ಮೈಸೂರಿಗೆ ಭೇಟಿ ನೀಡಿ ಮಾತನಾಡಿ ಬಂದಿದ್ದರು. ಒಮ್ಮೆ ಬಂದು ಭೇಟಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಅವರು ಮಾತು ಕೊಟ್ಟಿದ್ದರು. ಅದರಂತೆ ಕೋಲಾರಕ್ಕೆ ಹೋಗಿದ್ದಾರೆ. ಸಿದ್ದರಾಮಯ್ಯ ಅವರ ಕೋಲಾರ ಭೇಟಿ ರಾಜಕೀಯ ಬಣದಲ್ಲಿ ಚರ್ಚೆ ಹುಟ್ಟು ಹಾಕಿರುವುದು ಕೆ ಎಚ್ ಮುನಿಯಪ್ಪ ವಿಚಾರಕ್ಕೆ.

ಸಿದ್ದರಾಮಯ್ಯ ಅವರ ಮೇಲೆ ಕೆ ಹೆಚ್ ಮುನಿಯಪ್ಪ ಮುನಿಸು ಮುಂದುವರೆಸಿರುವುದು ಕಂಡು ಬಂದಿದೆ. ಕೆ ಹೆಚ್ ಮುನಿಯಪ್ಪ ಹಾಗೂ ಅವರ ಮಗಳು ರೂಪ, ಸಿದ್ದರಾಮಯ್ಯ ಅವರು ಕೋಲಾರಕ್ಕೆ ಬಂದಿದ್ದರು ಎಲ್ಲಿಯೂ ಕಾಣಲಿಲ್ಲ. ಮುನಿಯಪ್ಪ ಅವರು ಗುಜರಾತ್ ಚುನಾವಣಾ ಪ್ರಚಾರದಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಮುನಿಯಪ್ಪ ಇಲ್ಲ ಎಂದರು ಅವರ ಬೆಂಬಲಿಗರು ಕೂಡ ಅಂತರ ಕಾಯ್ದುಕೊಂಡಿದ್ದಿದ್ದು ಕಂಡು ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!